• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರೋಪ ಪ್ರತ್ಯಾರೋಪಕ್ಕೆ ಕಾರಣವಾಯಿತು ಸಿಜೆಐ ಬೈಕ್ ಏರಿದ್ದು

by
June 29, 2020
in ದೇಶ
0
ಆರೋಪ ಪ್ರತ್ಯಾರೋಪಕ್ಕೆ ಕಾರಣವಾಯಿತು ಸಿಜೆಐ ಬೈಕ್ ಏರಿದ್ದು
Share on WhatsAppShare on FacebookShare on Telegram

ಭಾನುವಾರ ಸುಪ್ರಿಂಕೋರ್ಟ್‌ನ ಮುಖ್ಯ ನ್ಯಾಯಾಧೀಶರಾದ ಶರದ್‌ ಅರವಿಂದ್‌ ಬೊಬ್ಡೆ ಅವರು ಹೊಸ ಮಾದರಿಯ ಹರ್ಲೆ ಡೇವಿಡ್ಸನ್‌ ದ್ವಿಚಕ್ರ ವಾಹನವನ್ನು ಏರಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ನಾಗ್ಪುರ್‌ನಲ್ಲಿ 50 ಲಕ್ಷ ರೂ. ಬೆಲೆ ಬಾಳುವ ಹರ್ಲೆ ಡೇವಿಡ್ಸನ್‌ನ ಹೊಸ ಮಾದರಿಯ ಬೈಕ್‌ ಆದ CVO2020 ಅನ್ನು ಏರಿದ್ದರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಸುಪ್ರಿಂ ಕೋರ್ಟ್‌ ವಕೀಲರಾದ ಪ್ರಶಾಂತ್‌ ಭೂಷಣ್‌ ಅವರು ಈ ಕುರಿತಾಗಿ ಹೊಸತಾದ ವಿವಾದ ಹುಟ್ಟುಹಾಕಲು ಪ್ರಯತ್ನಿಸಿದ್ದು, ಸಿಜೆಐ ಬೊಬ್ಡೆ ಅವರು ಬಿಜೆಪಿ ನಾಯಕರೊಂದಿಗೆ ರಾಜಭವನದಲ್ಲಿ ಯಾವುದೇ ಮಾಸ್ಕ್‌ ಅಥವಾ ಹೆಲ್ಮೆಟ್‌ ಹಾಕಿಕೊಳ್ಳದೇ ಬೈಕ್‌ ಓಡಿಸುತ್ತಿದ್ದಾರೆ. ಅತ್ತ ಸುಪ್ರಿಂ ಕೋರ್ಟ್‌ ಲಾಕ್‌ಡೌನ್‌ ಆಗಿ ಸಾಮಾನ್ಯ ನಾಗರಿಕರಿಗೆ ನ್ಯಾಯ ಸಿಗದಂತಾಗಿದೆ ಎಂದು ಹೇಳಿದ್ದಾರೆ.

CJI rides a 50 Lakh motorcycle belonging to a BJP leader at Raj Bhavan Nagpur, without a mask or helmet, at a time when he keeps the SC in Lockdown mode denying citizens their fundamental right to access Justice! pic.twitter.com/PwKOS22iMz

— Prashant Bhushan (@pbhushan1) June 29, 2020


ಪ್ರಶಾಂತ್‌ ಭೂಷಣ್‌ ಅವರ ಟ್ವೀಟ್‌ಗೆ ಪರ ವಿರೋಧದ ಚರ್ಚೆಯಾಗಿದ್ದು, ಕೆಲವರು ಅವರು ಬೈಕ್‌ ರೈಡ್‌ ಮಾಡುತ್ತಿಲ್ಲ ಹಾಗಾಗಿ ಹೆಲ್ಮೆಟ್‌ ಹಾಕುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನೊಬ್ಬರು ಜಸ್ಟೀಸ್‌ ಬೊಬ್ಡೆ ಕೂಡಾ ರಾಜ್ಯಸಭೆಗೆ ಆಯ್ಕೆಯಾಗುವುದು ಖಚಿತ ಎಂದು ಹೇಳಿದ್ದಾರೆ.

I already posted this man (CJI) is a (stealth) BJP and RSS, one who is temple hopping Hindu who is born n bred in Nagpur.

Bobde too will end up in Rajya Sabhapic.twitter.com/u0gREGMxR4

— manav (@manavjivan) June 29, 2020


ಪ್ರಶಾಂತ್‌ ಭೂಷಣ್‌ ಅವರ ಆರೋಪಕ್ಕೆ ಪ್ರತ್ಯುತ್ತರವೂ ಬಂದಿದ್ದು, ಬೊಬ್ಡೆ ಅವರು ಬೈಕ್‌ ಏರಿ ಕುಳಿತದ್ದು ಮಾತ್ರ, ಬೈಕ್‌ ಓಡಿಸಲಿಲ್ಲ. ಹಾಗಾಗಿ ಹೆಲ್ಮೆಟ್‌ ಹಾಕುವ ಅಗತ್ಯವಿಲ್ಲ ಎಂದು ಉತ್ತರಿಸಿದ್ದಾರೆ.

1.He is riding it is just sitting on it.
2. Not doing in in public road only in a private place.
3. Can someone not have friends in every party including BJP or Congress
4. Is it illegal to just sit on a nice car motorcycle and take a picture.
5. like your tweets but not this one

— Americai V Narayanan 'அமெரிக்கை' வி நாராயணன் (@americai) June 29, 2020


ADVERTISEMENT
Tags: CJI S A BobdePrashant BhushanSupreme Court of Indiaಪ್ರಶಾಂತ್ ಭೂಷಣ್ಸಿಜೆಐ ಅರವಿಂದ ಬೊಬ್ಡೆಸುಪ್ರಿಂ ಕೋರ್ಟ್‌
Previous Post

ರಾಷ್ಟ್ರ ರಾಜಧಾನಿಯಲ್ಲಿ ಎತ್ತಿನಗಾಡಿ ಸದ್ದು; ಇಂಧನ ಬೆಲೆ ಏರಿಕೆ ವಿರುದ್ದ ಪ್ರತಿಭಟನೆ

Next Post

ವೈಯಕ್ತಿಕ ವರ್ಚಸ್ಸಿಗಾಗಿ ಭಾರತವನ್ನು ಕಡೆಗಣಿಸಿದ ಮೋದಿ! ದೌರ್ಬಲ್ಯ ಅರಿತು ಪ್ರಾಬಲ್ಯ ಮರೆಯುತ್ತಿರುವ ಚೀನಾ

Related Posts

Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
0

ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿ ಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? :ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲು ಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನು ಮಾತ್ರ...

Read moreDetails
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು

July 2, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
Next Post
ವೈಯಕ್ತಿಕ ವರ್ಚಸ್ಸಿಗಾಗಿ ಭಾರತವನ್ನು ಕಡೆಗಣಿಸಿದ ಮೋದಿ! ದೌರ್ಬಲ್ಯ ಅರಿತು ಪ್ರಾಬಲ್ಯ ಮರೆಯುತ್ತಿರುವ ಚೀನಾ

ವೈಯಕ್ತಿಕ ವರ್ಚಸ್ಸಿಗಾಗಿ ಭಾರತವನ್ನು ಕಡೆಗಣಿಸಿದ ಮೋದಿ! ದೌರ್ಬಲ್ಯ ಅರಿತು ಪ್ರಾಬಲ್ಯ ಮರೆಯುತ್ತಿರುವ ಚೀನಾ

Please login to join discussion

Recent News

Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada