• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ – ಪಿ ಚಿದಂಬರಂ

by
October 22, 2020
in ದೇಶ
0
ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ – ಪಿ ಚಿದಂಬರಂ
Share on WhatsAppShare on FacebookShare on Telegram

ಆರ್ಥಿಕತೆಯನ್ನು ಪುನರುತ್ಥಾನಗೊಳಿಸುವಲ್ಲಿ ಕೇಂದ್ರದ ಎಡವಿಕೆಯನ್ನು ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಗುರುವಾರ ಟೀಕಿಸಿದ್ದಾರೆ. ಆರ್ಥಿಕತೆಯೆಂದರೆ ರಿಂಗ್‌ಮಾಸ್ಟರ್‌ ಕೋಲಿಗೆ ಪ್ರತಿಕ್ರಿಯಿಸುವ ಸರ್ಕಸ್ ಸಿಂಹವಲ್ಲ ಎಂದ ಅವರು ಆರ್ಥಿಕತೆಯು ಮಾರುಕಟ್ಟೆಯಿಂದ, ಬೇಡಿಕೆ ಮತ್ತು ಪೂರೈಕೆ, ಖರೀದಿ ಶಕ್ತಿ ಹಾಗೂ ಜನರ ಭಾವನೆಗಳಿಂದ ನಿರ್ಧರಿಸಲ್ಪಟ್ಟಿದೆ, ಪ್ರಸ್ತುತ ಅವು ಕಾಣೆಯಾಗಿದೆ ಎಂದು ಚಿದಂಬರಂ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಸರ್ಕಾರವು ಕೆಳಭಾಗದ ಅರ್ಧದಷ್ಟು ಕುಟುಂಬಗಳ ಕೈಯಲ್ಲಿ ಹಣವನ್ನು ಹಾಕದಿದ್ದರೆ ಮತ್ತು ಬಡವರ ತಟ್ಟೆಯಲ್ಲಿ ಆಹಾರವನ್ನು ಹಾಕದಿದ್ದರೆ, ಆರ್ಥಿಕತೆಯು ಅಚ್ಚುಕಟ್ಟಾಗಿ ಪುನರುತ್ಥಾನಗೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ತಾನು ಹೇಳುವುದರಲ್ಲಿ ಸರ್ಕಾರಕ್ಕೆ ನಂಬಿಕೆ ಬರದಿದ್ದರೆ, ಬಿಹಾರದ ಮತದಾರರ ಧ್ವನಿಯನ್ನು ಕೇಳಿಸಿಕೊಳ್ಳಲಿ, ಅಲ್ಲಿ ಉದ್ಯೋಗಗಳಿಲ್ಲ ಅಥವಾ ಸಾಕಷ್ಟು ಪ್ರಮಾಣದಲ್ಲಿ ಉದ್ಯೋಗವಕಾಶವಿಲ್ಲ. ಕನಿಷ್ಟ ಆದಾಯವಿಲ್ಲದ್ದರಿಂದ ಜನತೆ ಖರ್ಚಿನ ಬಗ್ಗೆ ಚಿಂತಿಸುತ್ತಿಲ್ಲ. ಅವರ ಆಲೋಚನೆಗಳು ಬದುಕುಳಿಯುವುದರಲ್ಲಿಯೇ ಇದೆ ಎಂದರು.

ದೇಶದ ಬಹುಪಾಲು ಜನರಲ್ಲಿ ಹಣವಿಲ್ಲ ಹಾಗಾಗಿ ವಸ್ತುಗಳನ್ನು ಹಾಗೂ ಸೇವೆಯನ್ನು ಖರೀದಿಸಲು ಅವರಿಗೆ ಒಲವಿಲ್ಲ ಎಂಬ ಸತ್ಯವನ್ನು RBI ಗವರ್ನರ್‌, SEBI ಅಧ್ಯಕ್ಷ ಹಾಗೂ DEA ಕಾರ್ಯದರ್ಶಿ ಒಟ್ಟಾಗಿ ಹಣಕಾಸು ಸಚಿವಾಲಯದ ಬಳಿ ಹೇಳಬೇಕು ಎಂದು ಅವರು ಆಗ್ರಹಸಿದ್ದಾರೆ.

ಈ ವೇಳೆಯಲ್ಲಿ ಮಾಜಿ ವಿತ್ತ ಸಚಿವ ಚಿದಂಬರಂ RBI ಗವರ್ನರ್‌ ಹೇಳಿಕೆಯನ್ನು ಟೀಕಿಸಿದ್ದಾರೆ. ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿರುವ ಭಾರತದ ಆರ್ಥಿಕತೆಯನ್ನು ಮೇಲೆತ್ತುವ ಪ್ರಕ್ರಿಯೆಯ ಆರಂಭಿಕ ಹಂತದಲ್ಲಿದ್ದೇವೆಂದು RBI ಗವರ್ನರ್‌ ಹೇಳಿದ್ದರು.

Tags: P Chidambaramಆರ್ಥಿಕತೆಪಿ ಚಿದಂಬರಂಭಾರತದ ಆರ್ಥಿಕತೆ
Previous Post

19 ಲಕ್ಷ ಉದ್ಯೋಗ ಸೃಷ್ಟಿ, ಪ್ರತಿಯೊಬ್ಬರಿಗೂ ಕರೋನಾ ಲಸಿಕೆ; ಬಿಹಾರ ಬಿಜೆಪಿಯ ಭರವಸೆ

Next Post

ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

ʼಕಶ್ಮೀರ್ ಟೈಮ್ಸ್ʼ ಪತ್ರಿಕಾ ಕಛೇರಿಯನ್ನು ಬಲವಂತದಿಂದ ಮುಚ್ಚಿಸಿದ ಸರ್ಕಾರ; EGI ಖಂಡನೆ

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada