• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್

by
December 17, 2019
in ದೇಶ
0
ಆರ್‌ಟಿಐಗೆ ಮಾರ್ಗಸೂಚಿ ಇರಲಿ: ಸುಪ್ರೀಂ ಕೋರ್ಟ್
Share on WhatsAppShare on FacebookShare on Telegram

ಮಾಹಿತಿ ಹಕ್ಕು ಕಾಯ್ದೆಯನ್ನು ಸುಪ್ರೀಂಕೋರ್ಟ್ ವಿರೋಧಿಸುವುದಿಲ್ಲ. ಆದರೆ, ಸಂಬಂಧಪಟ್ಟ ಮಾಹಿತಿಗಳನ್ನು ಪಡೆಯುವಾಗ ಕೆಲವೊಂದು ಮಾರ್ಗಸೂಚಿಗಳನ್ನು ಜಾರಿಗೆ ತರುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.

ADVERTISEMENT

ಮಾಹಿತಿ ಹಕ್ಕು ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರಿದ್ದ ಪೀಠವು, ಇತ್ತೀಚಿನ ದಿನಗಳಲ್ಲಿ ಆರ್‌ಟಿಐ ಎಂದಾಕ್ಷಣ ಭಯದ ವಾತಾವರಣ ನಿರ್ಮಾಣವಾಗುತ್ತಿರುವುದನ್ನು ಗಮನಿಸಲಾಗಿದೆ ಎಂದು ಹೇಳಿದೆ.

ಮುಖ್ಯನ್ಯಾಯಮೂರ್ತಿ ಬೊಬ್ಡೆ ಅವರು ಅಭಿಪ್ರಾಯ ವ್ಯಕ್ತಪಡಿಸುತ್ತಾ, ಹಾಗೆಂದ ಮಾತ್ರಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ನಾವು ವಿರೋಧಿಸುತ್ತಿಲ್ಲ. ಆದರೆ, ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರುವ ಅಗತ್ಯವಿದೆ.

ಈ ಆರ್ ಟಿಐ ಭೀತಿಯಿಂದಾಗಿ ಹಲವಾರು ಅಧಿಕಾರಿಗಳು ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ಹೇಳಿದ ನ್ಯಾಯಪೀಠವು, ಈ ಹಿನ್ನೆಲೆಯಲ್ಲಿ ಆರ್ ಟಿಐ ನಡಿ ಮಾಹಿತಿ ಪಡೆಯುವಾಗ ಮತ್ತು ನೀಡುವಾಗ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ತರಬೇಕಾದ ಅಗತ್ಯವಿದೆ ಎಂದು ಹೇಳಿದೆ.

ಆರ್ ಟಿಐ ಕಾರ್ಯಕರ್ತರಾದ ಅಂಜಲಿ ಭಾರದ್ವಾಜ್ ಪರ ವಕೀಲರಾದ ಪ್ರಶಾಂತ್ ಭೂಷಣ್ ಅವರು, ಅಧಿಕಾರಿಗಳು ಭ್ರಷ್ಟಾಚಾರಿಗಳಲ್ಲದಿದ್ದರೆ ಆರ್ ಟಿಐಗೆ ಏಕೆ ಹೆದರಬೇಕು? ಧೈರ್ಯವಾಗಿ ಮಾಹಿತಿಗಳನ್ನು ನೀಡಬಹುದಾಗಿದೆ ಎಂದು ವಾದ ಮಂಡಿಸಿದರು.

ಈ ವೇಳೆ ನ್ಯಾಯಪೀಠವು, ಇತ್ತೀಚಿನ ದಿನಗಳಲ್ಲಿ ತಾನೊಬ್ಬ ಆರ್ ಟಿಐ ಕಾರ್ಯಕರ್ತ ಎಂದು ಗುರುತಿಸಿಕೊಳ್ಳುವುದು ಒಂದು ಟ್ರೆಂಡ್ ಆಗಿದೆಯಲ್ಲವೇ? ಎಂದು ಪ್ರಶ್ನಿಸಿದರು.

ಹಾಗಾದರೆ ಆರ್ ಟಿಐ ಅರ್ಜಿ ಹಾಕುವುದು ಒಂದು ವೃತ್ತಿಯೇ ಎಂದು ವಕೀಲರಾದ ಪ್ರಶಾಂತ್ ಭೂಷಣ್ ಅವರನ್ನು ಪ್ರಶ್ನಿಸಿದರು ಮುಖ್ಯನ್ಯಾಯಾಧೀಶರಾದ ಬೊಬ್ಡೆ ಅವರು.

ಇನ್ನೂ ಮುಂದುವರಿದು ತಮಗೆ ಸಂಬಂಧವಿಲ್ಲದಿದ್ದರೂ ಕೆಲವರು ಆರ್ ಟಿಐ ನಡಿ ಮಾಹಿತಿಗಳನ್ನು ಕೇಳುತ್ತಾರೆ. ಇನ್ನೂ ಕೆಲವೊಮ್ಮೆ ಬ್ಲ್ಯಾಕ್ ಮೇಲ್ ಮಾಡಲೆಂದೇ ಪಡೆಯುತ್ತಾರೆ ಎಂದು ಗಂಭೀರವಾದ ಅಭಿಪ್ರಾಯಪಟ್ಟರು.

ಇದೇ ವೇಳೆ, ನ್ಯಾಯಾಲಯದ ಆದೇಶವಿದ್ದರೂ ಮಾಹಿತಿ ಆಯುಕ್ತರನ್ನು ನೇಮಕ ಮಾಡದಿರುವ ರಾಜ್ಯ ಸರ್ಕಾರಗಳ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಅರ್ಜಿ ಸಲ್ಲಿಸುವಂತೆ ಪ್ರಶಾಂತ್ ಭೂಷಣ್ ಅವರಿಗೆ ನ್ಯಾಯಪೀಠ ಸೂಚನೆ ನೀಡಿತು.

Tags: Anjali BhardwajAS BobadePrashant BhushanRTIRTI activistRTI Commissionersupreme courtಅಂಜಲಿ ಭಾರದ್ವಾಜ್ಆರ್ ಟಿಐ ಕಾರ್ಯಕರ್ತಆರ್‌ಟಿಐಎಸ್.ಎ.ಬೊಬ್ಡೆಪ್ರಶಾಂತ್ ಭೂಷಣ್ಮಾಹಿತಿ ಆಯುಕ್ತರುಸುಪ್ರೀಂ ಕೋರ್ಟ್
Previous Post

ಆರ್‌ಎಸ್‌ಎಸ್ ಮುಖಂಡರ ಶಾಲೆಯಲ್ಲಿ ಬಾಬ್ರಿ ಮಸೀದಿ ಧ್ವಂಸ !

Next Post

ಸಂಪುಟ ವಿಸ್ತರಣೆಯೋ, ಪುನಾರಚನೆಯೋ? ಡಿ. 22ರೊಳಗೆನಿರ್ಧಾರ

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
ಸಂಪುಟ ವಿಸ್ತರಣೆಯೋ

ಸಂಪುಟ ವಿಸ್ತರಣೆಯೋ, ಪುನಾರಚನೆಯೋ? ಡಿ. 22ರೊಳಗೆನಿರ್ಧಾರ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada