• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿಲ್ಲ ಎಂದ ಕೇಂದ್ರ ಸಚಿವ

by
June 30, 2020
in ದೇಶ
0
ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿಲ್ಲ ಎಂದ ಕೇಂದ್ರ ಸಚಿವ
Share on WhatsAppShare on FacebookShare on Telegram

ಪೆಟ್ರೋಲ್‌ – ಡೀಸೆಲ್‌ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಈಗಾಗಲೇ ಸಾಕಷ್ಟು ಕಂಗಾಲಾಗಿದ್ದಾರೆ. ಎಲ್ಲಾ ರೀತಿಯ ಸರಕುಗಳ ಬೆಲೆಯೂ ಹೆಚ್ಚಾಗಿದ್ದು ಕರೋನಾ ಕಷ್ಟಕಾಲದಲ್ಲಿ ಜನರು ಅಗತ್ಯ ಸಾಮಾಗ್ರಿಗಳಿಗೂ ಪರದಾಡುವಂತಹ ಪರಿಸ್ಥಿತಿ ಎದುರಾಗಿದೆ.

ADVERTISEMENT

ಇಂತಹ ಸಂದರ್ಭದಲ್ಲಿ ಅತ್ಯಂತ ಬಾಲೀಶ ಹೇಳಿಕೆ ನೀಡಿರುವ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್‌, ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ಹೇಳಿದ್ದಾರೆ. ಇವರ ಈ ಮಾತುಗಳಿಗೆ ಬಹಳಷ್ಟು ಆಕ್ರೋಶ ವ್ಯಕ್ತವಾಗಿದೆ.

“ಲಾಕ್‌ಡೌನ್‌ನಲ್ಲಿ ಸುಮಾರು 70% ಇಂಧನ ಮಾರಾಟ ಕಡಿಮೆಯಾಗಿತ್ತು. ಲಾಕ್‌ಡೌನ್‌ ಸಡಿಲಿಸಿದ ನಂತರ ಮತ್ತೆ ಸಾಮಾನ್ಯ ಸ್ಥಿತಿಯತ್ತ ಇಂಧನ ಮಾರಾಟ ಸಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನರಿಗೆ ಬೆಲೆ ಏರಿಕೆಯಿಂದ ಯಾವುದೇ ತೊಂದರೆಯಾಗುವುದಿಲ್ಲ. ಒಂದು ಕುಟುಂಬದಲ್ಲಿ ಏನಾದರೂ ಆರ್ಥಿಕ ತೊಂದರೆ ಇದ್ದಲ್ಲಿ, ಯಜಮಾನ ಬಹಳ ಸೂಕ್ಷ್ಮತೆಯಿಂದ ಅದನ್ನು ಬಗೆಹರಿಸಲು ಪ್ರಯತ್ನಿಸುತ್ತಾನೆ. ಇಂಧನ ಬೆಲೆ ಏರಿಕೆಯನ್ನು ಕೂಡಾ ಅದೇ ದೃಷ್ಟಿಯಿಂದ ನೋಡಬೇಕು,” ಎಂದು ಧರ್ಮೇಂದ್ರ ಪ್ರಧಾನ್‌ ಹೇಳಿದ್ದಾರೆ.

ತೆರಿಗೆಗಳಿಂದ ಅಧಿಕವಾಗಿ ಸಂಗ್ರಹವಾದ ಹಣವನ್ನು ಆರೋಗ್ಯ, ಉದ್ಯೋಗ ಮತ್ತು ಜನರ ಆರ್ಥಿಕ ಭದ್ರತೆಗಾಗಿ ಬಳಸಿಕೊಳ್ಳಲಾಗುತ್ತಿದೆ, ಎಂದು ವಿವರಣೆ ನೀಡಿದ್ದಾರೆ. ಆದರೆ, ಇಲ್ಲ ಅರ್ಥವಾಗದ ವಿಷಯವೇನೆಂದರೆ, ದೇಶದಲ್ಲಿ ಲಕ್ಷಾಂತರ ಯುವಕರು ಉದ್ಯೋಗ ಕಳೆದುಕೊಂಡಿರುವಾಗ, ಕೂಲಿ ಕಾರ್ಮಿಕರು ಕೆಲಸವಿಲ್ಲದೇ ದಿನ ದೂಡುವ ಸಂದರ್ಭದಲ್ಲಿ ಜನರ ಬಳಿ ಹಣವನ್ನು ಕಿತ್ತುಕೊಂಡು ಸರ್ಕಾರವು ಜನರನ್ನು ಹೇಗೆ ಆರ್ಥಿಕವಾಗಿ ಸದೃಢಗೊಳಿಸುತ್ತಾರೆ ಎಂಬುದನ್ನು ವಿವರಿಸಿಲ್ಲ.

ಇಂಧನ ಬೆಲೆ ಏರಿಕೆ ವಿರುದ್ದ ನಿನ್ನೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. ಎಲ್ಲಾ ರಾಜ್ಯಗಳಲ್ಲಿಯೂ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುವ ಕೆಲಸವನ್ನು ಕಾಂಗ್ರೆಸ್‌ ಮಾಡಿತ್ತು. ಇದರ ಫಲವಾಗಿ ಇಂದು ರಾಷ್ಟ್ರ ರಾಜಧಾನಿಯಲ್ಲಿ ಇಂಧನ ಬೆಲೆ ಏರಿಕೆ ಆಗಿಲ್ಲ. ಕಳೆದ ಸುಮಾರು ಎರಡು ವಾರಗಳಿಂದ ಸತತವಾಗಿ ಏರಿಕೆಯಾಗುತ್ತಿದ್ದ ಇಂಧನ ಬೆಲೆ ಇಂದು ಏರಿಕೆಯಾಗದೇ ಇರುವುದು ಕಾಂಗ್ರೆಸ್‌ ಪ್ರತಿಭಟನೆಗೆ ಸಿಕ್ಕ ಪ್ರತಿಫಲವೇ ಎಂಬ ಅಂಶವೂ ಗಮನಿಸಬೇಕಾಗಿದೆ.

Tags: Central Minister Dharmendra PradhanFuel price hikepetrol-diesel price hikeಇಂಧನ ಬೆಲೆ ಏರಿಕೆಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
Previous Post

ಅಪ್ಲಿಕೇಶನ್ ಬ್ಯಾನ್: TikTok ಸ್ಪಷ್ಟೀಕರಣ

Next Post

ಭಾರತದ ಸುದ್ದಿ ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಚೀನಾ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಭಾರತದ ಸುದ್ದಿ ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಚೀನಾ

ಭಾರತದ ಸುದ್ದಿ ವೆಬ್‌ಸೈಟ್‌ಗಳನ್ನು ನಿಷೇಧಿಸಿದ ಚೀನಾ

Please login to join discussion

Recent News

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada