• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇದು ನೆಹರೂ ದೇಶವಲ್ಲ, ಮೋದಿ ದೇಶ: ದೇವಸ್ಥಾನ ಹೋದ ಮೊಯ್ದೀನ್ ಬಾವಾಗೆ ಬೆದರಿಕೆ

by
October 22, 2020
in ಕರ್ನಾಟಕ
0
ಇದು ನೆಹರೂ ದೇಶವಲ್ಲ
Share on WhatsAppShare on FacebookShare on Telegram

ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್‌ ಶಾಸಕ ಮೊಯ್ದೀನ್‌ ಬಾವಾರಿಗೆ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದಕ್ಕೆ ಹಿಂದೂ ಮೂಲಭೂತವಾದಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ADVERTISEMENT

ನವರಾತ್ರಿ ಹಿನ್ನೆಲೆಯಲ್ಲಿ ಮಂಗಳೂರಿನ ಬಜ್ಪೆಯ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇಗುಲದ ಆಡಳಿತ ಸಮಿತಿಯ ಆಹ್ವಾನ ಮೇರೆಗೆ ಮೊಯ್ದಿನ್ ಬಾವಾ ದೇಗುಲಕ್ಕೆ ತೆರಳಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೇಗುಲಕ್ಕೆ ತೆರಳಿದ ಮಾಜಿ ಶಾಸಕ ಅಲ್ಲಿನ ಸಂಸ್ಕೃತಿಯಂತೆ ಕೊಪ್ಪರಿಗೆ ಸಲ್ಲಿಸಿದ್ದರು. ಇದು ಹಿಂದೂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಮೊಯ್ದೀನ್‌ ಬಾವಾರಿಗೆ ಕರೆ ಮಾಡಿ ಬೆದರಿಕೆಯನ್ನೂ ಹಾಕಿದ್ದಾರೆ.

ಮುಂಬೈ ಮೂಲದ ಅನಿಲ್‌ ಎಂದು ಪರಿಚಯಿಸಿ ತುಳುವಿನಲ್ಲಿ ಸಂಭಾಷಣೆ ಆರಂಭಿಸಿದ ವ್ಯಕ್ತಿ, ಮೊಯ್ದೀನ್‌ ಬಾವಾರಲ್ಲಿ ದೇವಸ್ಥಾನಕ್ಕೆ ಯಾಕೆ ಹೋಗಿದ್ದೀರೆಂದು ಪ್ರಶ್ನಿಸಿದ್ದಾರೆ. ಆಹ್ವಾನಿಸದಕ್ಕೆ ಹೋಗಿದ್ದೀನೆಂದು ತಿಳಿಸಿದ ಮೊಯ್ದೀನ್‌ ಬಾವಾ, ಆಹ್ವಾನಿಸಿದ ಸ್ವಾಮೀಜಿಯವರಲ್ಲಿ ಮಾತನಾಡಿ ಎಂದು ಕರೆ ಮಾಡಿದಾತನಿಗೆ ಪ್ರತಿಕ್ರಿಯಿಸಿದ್ದಾರೆ. ಈ ವೇಳೆ ಏರುದನಿಯಲ್ಲಿ ಮಾತನಾಡಿದ ಅನಿಲ್‌, ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿ ದೇಶ, ನೀವು ದೇವಸ್ಥಾನಕ್ಕೆ ಹೋಗಬಾರದು, ನಮಗೆ ಮರ್ಯಾದೆ ಕೊಟ್ಟು ದೇವಸ್ಥಾನಕ್ಕೆ ಹೋಗಬಾರದು ಎಂದು ಬೆದರಿಕೆ ಒಡ್ಡಿದ್ದಾನೆ.

ಬೆದರಿಕೆ ಕರೆ ಆಡಿಯೋ ಸಂಭಾಷಣೆ

ಅನಿಲ್ : ಹಲೋ.. ಮೊಯ್ದಿನ್ ಬಾವಾ ಅವರಲ್ವ?

ಮೊಯ್ದಿನ್ ಬಾವಾ: ಹೌದು.. ಹೇಳಿ..

ಅನಿಲ್: ನೀವು ಅಲ್ಲಿ ಕೊಪ್ಪರಿಗೆ ಇಡಲು ದೇವಸ್ಥಾನಕ್ಕೆ ಹೋಗಿದ್ದೀರಲ್ವೇ..?

ಮೊಯ್ದಿನ್ ಬಾವಾ: ಹಾ… ಹೌದೌದು…

ಅನಿಲ್: ಅದು ನಿಮಗೆ ತಪ್ಪು ಅಂತಾ ತೋರೋದಿಲ್ವೇ.‌‌.? ಹಿಂದೂ ದೇವಸ್ಥಾನಕ್ಕೆ ಹೋಗಿ ನೀವು ಕೊಪ್ಪರಿಗೆ ಇಡುವುದೇ…?

ಅನಿಲ್: ಓಕೆ..‌ ನಿಮಗೆ ಮರ್ಯಾದೆ ಕೊಡಲು ಕರೆದಿರಬಹುದು. ಆದರೆ ಅದೇ ಮರ್ಯಾದೆಯಲ್ಲಿ ನಾನು ಬರೋದಿಲ್ಲ ಅಂತಾ ಹೇಳಬಹುದಿತ್ತಲ್ಲ..? ನೀವು ಯಾಕೆ ಹೋಗಿದ್ದೀರಿ?

ಮೊಯ್ದಿನ್ ಬಾವಾ: ಹಲೋ, ನೀವು ಸ್ವಾಮೀಜಿಯವರಲ್ಲಿಯೇ ಮಾತಾಡಿ..

ಅನಿಲ್: ಸ್ವಾಮೀಜಿ ಅವರ ಬಳಿ ಮಾತಾಡಿದ್ದೇನೆ, ನೀವು ನಮಗೆ ಮರ್ಯಾದೆ ಕೊಡಬೇಕೋ, ಬೇಡವೋ…?

ಇದು ನೆಹರೂ ದೇಶವಲ್ಲ, ಇದು ನರೇಂದ್ರ ಮೋದಿಯ ದೇಶ.. ಗೊತ್ತಾಯ್ತಲ್ವ?

ಮೊಯ್ದಿನ್ ಬಾವಾ: ಮೋದಿಯ ದೇಶವಾಗಿರಬಹುದು.. ಆದರೆ ಅವರೇನು ಕ್ರಯಕ್ಕೆ ತೆಗೆದುಕೊಂಡಿಲ್ಲ.. ಫೋನ್ ಇಡಿ..

ಅನಿಲ್: ಕ್ರಯಕ್ಕೆ ತೆಗೆದುಕೊಳ್ಳಲು ಇದು ನಮ್ಮದೇ ದೇಶ..

ಮೊಯ್ದಿನ್ ಬಾವಾ: ಫೋನ್ ಇಡೋ…

ಅನಿಲ್: ನನಗೆ ಫೋನ್ ಇಡಲು ಹೇಳಲು ನೀನು ಯಾರೋ..? ಇನ್ಮುಂದೆ ಏನಾದ್ರೂ ಗೋಮಾಂಸ ತಿಂದು ದೇವಸ್ಥಾನಕ್ಕೆ ಹೋದ್ರೆ…. ಹಲೋ..

ಇಷ್ಟಾಗುವಾಗ ಮೊಯ್ದೀನ್‌ ಬಾವಾ ಕರೆ ಕಟ್‌ ಮಾಡಿದ್ದಾರೆ. ಬೆದರಿಕೆ ಕರೆ ಮಾಡಿದ ಎನ್ನಲಾದ ಅನಿಲ್‌ ಮುಂಬೈ ವಿರುದ್ಧ ಸುರತ್ಕಲ್‌ ಠಾಣೆಗೆ ದೂರನ್ನೂ ನೀಡಿದ್ದಾರೆ. ಈ ಹಿಂದೆ ದೇವಸ್ಥಾನಕ್ಕೆ ಹೋದ ಮೊಯ್ದೀನ್‌ ಬಾವಾರಿಗೆ ಮುಸ್ಲಿಂ ಮೂಲಭೂತವಾದಿಗಳೂ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದರು.

ನವರಾತ್ರಿಯಲ್ಲಿ ಸರ್ವಧರ್ಮದ ಸಂದೇಶವನ್ನು ಸಾರೋಣ.

Posted by Mohiuddin Bava on Wednesday, October 21, 2020

Tags: ದೇವಸ್ಥಾನಮೊಯ್ದೀನ್ ಬಾವಾ
Previous Post

ಕರ್ನಾಟಕ: 5778 ಹೊಸ ಕರೋನಾ ಪ್ರಕರಣಗಳು ಪತ್ತೆ

Next Post

ತನಗೆ ಮತ ಹಾಕಿದರೆ ಮಾತ್ರ ಉಚಿತ ಕೋವಿಡ್ ವ್ಯಾಕ್ಸಿನ್ ಎಂದ ಬಿಜೆಪಿ ಪ್ರಣಾಳಿಕೆ!

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ತನಗೆ ಮತ ಹಾಕಿದರೆ ಮಾತ್ರ ಉಚಿತ ಕೋವಿಡ್ ವ್ಯಾಕ್ಸಿನ್ ಎಂದ ಬಿಜೆಪಿ ಪ್ರಣಾಳಿಕೆ!

ತನಗೆ ಮತ ಹಾಕಿದರೆ ಮಾತ್ರ ಉಚಿತ ಕೋವಿಡ್ ವ್ಯಾಕ್ಸಿನ್ ಎಂದ ಬಿಜೆಪಿ ಪ್ರಣಾಳಿಕೆ!

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada