• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇದು ಪ್ರಜಾಪ್ರಭುತ್ವದ ಸೋಲು – ಸಿದ್ದರಾಮಯ್ಯ

by
November 10, 2020
in ಕರ್ನಾಟಕ
0
ಇದು ಪ್ರಜಾಪ್ರಭುತ್ವದ ಸೋಲು - ಸಿದ್ದರಾಮಯ್ಯ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ನವೆಂಬರ್ 3ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಎರಡೂ ಕ್ಷೇತ್ರದಲ್ಲಿ ಸೋಲನ್ನಪ್ಪಿದ ನಂತರ, ಈ ಸೋಲನ್ನು ಪ್ರಜಾಪ್ರಭುತ್ವದ ಸೋಲು ಎಂದು ಹೇಳಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಈ ಸೋಲನ್ನು ನಾವು ಒಪ್ಪಿಕೊಳ್ಳುತ್ತೇವೆ ಆದರೆ, ಇದು ಪ್ರಜಾಪ್ರಭುತ್ವದ ಸೋಲು, ಆಡಳಿತ ದುರಪಯೋಗಕ್ಕೆ ಸಿಕ್ಕ ಗೆಲುವು ಎಂದು ಹೇಳಿದ್ದಾರೆ.

“ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ. ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು,” ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ತಮ್ಮ ಟ್ವಿಟರ್ ಖಾತೆಯಲ್ಲಿ ಸರಣಿ ಟ್ವೀಟ್ಗಳ ಮೂಲಕ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ,” ಎಂದು ಹೇಳಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ. 7/7#BypollResults

— Siddaramaiah (@siddaramaiah) November 10, 2020


ADVERTISEMENT

ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು., ಎಂದು ವಿಶ್ಲೇಷಿಸಿದ್ದಾರೆ.

Also Read: BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು. ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ, ಎಂದು ಅಭಿಪ್ರಾಯಪಟ್ಟಿದ್ದಾರೆ.

Tags: ಸಿದ್ದರಾಮಯ್ಯ
Previous Post

BJP ಸರ್ಕಾರದ ಕಳೆದ 15 ತಿಂಗಳ ಕಾಳಜಿ ಚುನಾವಣೆ ಗೆಲ್ಲಿಸಿತು -ಕುಮಾರಸ್ವಾಮಿ

Next Post

ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada