• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ

by
November 1, 2020
in ಕರ್ನಾಟಕ
0
ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ
Share on WhatsAppShare on FacebookShare on Telegram

ಆರ್ ಆರ್ ನಗರ ಚುನಾವಣೆಯ ಹಿನ್ನಲೆ ಇಂದು ಸಂಜೆ ಆರು ಗಂಟೆಗೆ ಚುನಾವಣಾ ಪ್ರಚಾರ ಅಂತ್ಯವಾಗಾಲಿದ್ದು ಚುನಾವಣೆಗೆ ಬೇಕಾದ ಸಕಲ ಸಿದ್ದತೆಗಳನ್ನು ಚುನಾವಣಾ ಅಧಿಕಾರಿಗಳು ಮಾಡಿಕೊಂಡಿದ್ದಾರೆ.

ADVERTISEMENT

ಚುನಾವಣಾ ವೇಳೆ ಅಹಿತಕರ ಘಟನೆ ನಡೆಯದಂತೆ ಪೋಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆರ್ ಆರ್ ನಗರ ಚುನಾವಣೆ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದ್ದು, ಕಳೆದ ಒಂದು ತಿಂಗಳಿನಿಂದಲೂ ಅಬ್ಬರದ ಪ್ರಚಾರವನ್ನು ರಾಜಕೀಯ ಪಕ್ಷಗಳು ಮಾಡುತ್ತಿದೆ.

ಹೀಗಾಗಿ ಚುನಾವಣೆಗೆ ಇನ್ನು ಎರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಚುನಾವಣೆ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿಲು ಬಿಬಿಎಂಪಿ ಸಾಕಷ್ಟು ಕ್ರಮ ಕೈಗೊಂಡಿದೆ ಎಂದು ಪತ್ರಿಕಾಗೊಷ್ಟಿಯಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ಪೋಲೀಸ್ ಕಮಿಷನರ್ ಕಮಲ್‌ ಪಂಥ್ ಕೂಡಾ ಪತ್ರಿಕಾಗೋಷ್ಟಿಯಲ್ಲಿ ಭಾಗಿಯಾಗಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪತ್ರಿಕಾ ಗೋಷ್ಟಿಯಲ್ಲಿ ಚುನಾವಣಾ ಅಧಿಕಾರಿ ಮಂಜುನಾಥ್ ಪ್ರಸಾದ್ ಮಾತನಾಡಿ ಆರ್ ಆರ್ ಚುನಾವಣೆಯಲ್ಲಿ ಪ್ರಚಾರದ ಅವಧಿ ಇಂದು ಸಂಜೆ 6 ಗಂಟೆಗೆ ಮುಗಿಯುತ್ತಿದ್ದು, 6 ಗಂಟೆಯ ನಂತರ ಯಾವುದೇ ಮತಪ್ರಚಾರ ಮಾಡುವಂತಿಲ್ಲ.ಒಂದು ವೇಳೆ ಮತಪ್ರಚಾರ ಮಾಡಿದ್ದೇ ಆದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು.‌ ಆರ್ ಆರ್ ನಗರ ಸ್ಥಳೀಯರನ್ನ ಹೊರತು ಪಡಿಸಿ‌ ಬೇರೆಯಡೆಯಿಂದ ಜನರು ಯಾರು ಬರಬಾರದು. ಈಗಾಗಲೇ ಆರ್ ಆರ್ ನಗರದಲ್ಲಿ 8 ಹೆಚ್ಚಳ ವಾರ್ಡ್ ಗಳಿದ್ದು ಅವುಗಳಿಗೆ ತಕ್ಕಂತೆ 9 ತಂಡ ರಚಿಸಲಾಗಿದೆ. 39 ಜನರ ಮಾರ್ಷಲ್ಸ್ ಗಳ ತಂಡವನ್ನ ಕೂಡ ರಚಿಸಲಾಗಿದೆ. 56 ಸೆಕ್ಟರ್ ಆಫಿಸರ್ಸ್ ಇರುತ್ತಾರೆ. ಈಗಾಗಲೇ ಹೆಚ್ಚಿನ ವಾಹನ ತಪಾಸಣೆ ಮಾಡಲಾಗುತ್ತಿದೆ. ಹೆಚ್ಚಿ‌ನ ಜನಸಂದಣಿ ಇರುವ ಕಡೆ ಅಗತ್ಯ ಕ್ರಮವಹಿಸಲಾಗುತ್ತಿದ್ದು 144 ಸೆಕ್ಷನ್‌ ಜಾರಿಯಲ್ಲಿರುತ್ತದೆ ಎಂದಿದ್ದಾರೆ.

ಈಗಾಗಲೇ ಆರ್ ಆರ್ ನಗರದ ವ್ಯಾಪ್ತಿಯ ಸುತ್ತಾಮುತ್ತಾ ಮಧ್ಯ ನಿಷೇಧ‌ ಮಾಡಲಾಗಿದೆ. ಮತದಾನಕ್ಕೆ ಬರುವ ಪ್ರತಿಯೊಬ್ಬರಿಗೂ ಸ್ಕ್ರೀನಿಂಗ್, ಟೆಸ್ಟ್ಂಗ್, ಮಾಡಲಾಗುತ್ತಿದೆ. ಪ್ರತಿಯೊಂದು ಮತದಾನದ ಕೇಂದ್ರಕ್ಕೂ ಆರೋಗ್ಯ ಅಧಿಕಾರಿಗಳನ್ನು ನೇಮಿಸಲಾಗಿದೆ. ಚುನಾವಣೆಗೆ ಸಿಬ್ಬಂದಿಗಳಿಗಾಗಿ 175 ಬಿಎಂಟಿಸಿ ಬಸ್ ಗಳನ್ನ ಅಳವಡಿಕೆ ಮಾಡಿಕೊಳ್ಳಲಾಗಿದೆ. ಇನ್ನು ಕರೋನಾ ಇರುವ ಮತದಾರು ಬಂದ್ರೆ ಅವರಿಗೂ ಪಿಪಿಇ ಕಿಟ್ ಗಳನ್ನ ಧರಿಸಿ‌ ಮತದಾನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಪೋಲೀಸ್ ಕಮಿಷನರ್ ಕಮಲ್ ಪಂಥ್ 21 ದಿನದ ಚುನಾವಣಾ ಪ್ರಚಾರದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸಿಲ್ಲ. ಆರ್ ಆರ್ ನಗರ ವ್ಯಾಪ್ತಿಯಲ್ಲಿ 678 ಮತಗಟ್ಟೆಗಳಿದ್ದು ಪ್ರತಿಯೊಂದು ಮತಕೇಂದ್ರವನ್ನು ನೋಡಿಕೊಳ್ಳಲು ಅಧಿಕಾರಿಗಳನ್ನು ನೇಮಿಸಲಾಗಿದೆ. ಸೆಕ್ಟರ್ ಮೊಬೈಲ್ ಅಳವಡಿಸಲಾಗಿದ್ದು, 91 ಚೀತಾ ಪೋಲೀಸರು ಕೆಲಸ ನಿರ್ವಹಿಸಲಿದ್ದಾರೆ. 19 ಕೆಎಸ್ಆರ್ ಪಿ ಹಾಗೂ 20 ಸಿಟಿ ಮಹಿಳಾ ಅಧಿಕಾರಿಗಳನ್ನ ನೇಮಿಸಲಾಗಿದೆ. ಇಂದು ಸಂಜೆ 6 ಗಂಟೆಯ ನಂತರ ಯಾರೇ ಸಮಸ್ಯೆಯನ್ನು ಮಾಡಿದರೂ ಕೂಡ ಅಂತಹವರ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಇಂದು ಸಂಜೆ ಆರು ಗಂಟೆಯಿಂದ ನವೆಂಬರ್ 3 ಗಂಟೆಯ ಮಧ್ಯರಾತ್ರಿಯವರೆಗೂ ಮದ್ಯ ನಿಷೇದಿಸಲಾಗಿದೆ ಎಂದಿದ್ದಾರೆ.

Previous Post

ಭಾರತವೇನು ಕೇವಲ ಹಿಂದೀವಾಲಾಗಳ ದೇಶವೇ? -ಟಿ ಎ ನಾರಾಯಣ ಗೌಡ ಪ್ರಶ್ನೆ

Next Post

ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ

ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ

Please login to join discussion

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada