• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಉ.ಪ್ರ: ಹೈಕೋರ್ಟ್‌ ಆದೇಶ ಮೀರಿ ಸಿಎಎ ಪ್ರತಿಭಟನಾಕಾರರ ಫೋಟೊವಿರುವ ಫ್ಲೆಕ್ಸ್‌ ಅಳವಡಿಸಿದ ಸರ್ಕಾರ

by
November 7, 2020
in ದೇಶ
0
ಉ.ಪ್ರ: ಹೈಕೋರ್ಟ್‌ ಆದೇಶ ಮೀರಿ ಸಿಎಎ ಪ್ರತಿಭಟನಾಕಾರರ ಫೋಟೊವಿರುವ ಫ್ಲೆಕ್ಸ್‌ ಅಳವಡಿಸಿದ  ಸರ್ಕಾರ
Share on WhatsAppShare on FacebookShare on Telegram

ಅಲಹಾಬಾದ್‌ ಹೈಕೋರ್ಟ್‌ನ ಆದೇಶದ ನಂತರವೂ ಉತ್ತರ ಪ್ರದೇಶ ಸರ್ಕಾರ ಸಿಎಎ ವಿರೋಧಿ ಪ್ರತಿಭಟನಾಕಾರರ ಹೆಸರು ಮತ್ತು ಫೋಟೊ ಹೊಂದಿರುವ ಫಲಕಗಳನ್ನು ಸಾರ್ವಜನಿಕವಾಗಿ ಅಳವಡಿಸಲಾಗಿದೆ. ಈ ವಿಚಾರವನ್ನು ಉತ್ತರ ಪ್ರದೇಶ ಪೊಲೀಸರು ಕೂಡಾ ದೃಢಪಡಿಸಿದ್ದಾರೆ.

ADVERTISEMENT

ಸಿಎಎ ತಿದ್ದುಪಡಿಯನ್ನು ವಿರೋಧಿಸಿ ನಡೆದ ಪ್ರತಿಭಟನೆಗಳು ಉತ್ತರಪ್ರದೇಶದಲ್ಲಿ ಗಲಭೆಯ ರೂಪ ಪಡೆದಿದ್ದವು. ಈ ಸಂದರ್ಭದಲ್ಲಿ ಅಲ್ಲಿನ ಸರ್ಕಾರವು ಗಲಭೆಯಲ್ಲಿ ಪಾಲ್ಗೊಂಡಿದ್ದವರೆಂದು ಹೇಳಿ, ಹಲವರ ಹೆಸರು ಮತ್ತು ಭಾವಚಿತ್ರವನ್ನು ಬಹಿರಂಗವಾಗಿ ಪ್ರದರ್ಶಿಸಿತ್ತು. ಇದರೊಂದಿಗೆ, ಪ್ರತಿಭಟನಾಕಾರರ ಆಸ್ತಿಯನ್ನು ಕೂಡಾ ಮುಟ್ಟುಗೋಲು ಹಾಕಲು ಆದೇಶ ನೀಡಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈ ಸಂದರ್ಭದಲ್ಲಿ, ಅಲಹಾಬಾದ್‌ ಹೈಕೋರ್ಟ್‌ ಹೆಸರು ಮತ್ತು ಭಾವಚಿತ್ರವಿರುವ ಫ್ಲಿಕ್ಸ್‌ಗಳನ್ನು ತೆರವುಗೊಳಿಸಲು ಆದೇಶ ನೀಡಿತ್ತು. ಇದರೊಂದಿಗೆ, ಈ ರೀತಿಯ ಫ್ಲೆಕ್ಸ್‌ಗಳನ್ನು ಅಳವಡಿಸುವುದು ಸರಿಯಲ್ಲ ಎಂದೂ ಹೇಳಿತ್ತು. ಈ ವಿಚಾರವಾಗಿ ಉತ್ತರ ಪ್ರದೇಶ ಸರ್ಕಾರ ಸುಪ್ರಿಂ ಕೋರ್ಟ್‌ ಮೆಟ್ಟಿಲೇರಿದೆಯಾದರೂ, ಪ್ರಕರಣ ಇನ್ನೂ ವಿಚಾರಣೆಯ ಹಂತದಲ್ಲಿಯೇ ಇದೆ. ಸುಪ್ರಿಂ ಕೋರ್ಟಿ ಈ ಕುರಿತಾಗಿ ಯಾವುದೇ ಆದೇಶವನ್ನು ನೀಡಲಿಲ್ಲ.

ಹೀಗಾಗಿ, ಉತ್ತ ಪ್ರದೇಶ ಸರ್ಕಾರವು ಈಗ ಮತ್ತೆ 12 ಜನರ ಹೆಸರು ಮತ್ತು ಭಾವಚಿತ್ರದೊಂದಿಗೆ ಫ್ಲೆಕ್ಸ್‌ ಅಳವಡಿಸಿದ್ದು, ಹೈಕೋರ್ಟ್‌ ಆದೇಶದ ನೇರ ಉಲ್ಲಂಘನೆಯಾಗಿದೆ. ಈ ರೀತಿ ಫ್ಲೆಕ್ಸ್‌ ಅಳವಡಿಸುವುದು ಸಂವಿಧಾನದ 14ನೇ ವಿಧಿಯ ಪ್ರಕಾರ ಖಾಸಗೀತನಕ್ಕೆ ತರುವ ಧಕ್ಕೆಯಾಗಿದೆ ಎಂದು ಹೈಕೋರ್ಟ್‌ ಹೇಳಿತ್ತು.

ಸ್ಥಳಿಯ ಕೆಲವು ವ್ಯಕ್ತಿಗಳು ಹೇಳುವ ಪ್ರಕಾರ, ಈ ರೀತಿ ಭಾವ ಚಿತ್ರ ಮತ್ತು ಹೆಸರುಗಲನ್ನು ಬಹಿರಂಗಪಡಿಸುವ ಮೂಲಕ ವ್ಯಕ್ತಿಗಳ ಜೀವಕ್ಕೂ ಅಪಾಯ ಉಂಟಾಗುವ ಸಾಧ್ಯತೆಯಿದೆ. ಒಂದು ಫ್ಲೆಕ್ಸ್‌ನಲ್ಲಿ ಎಂಟು ಜನ ಪ್ರತಿಭಟನಾಕಾರರ ಹೆಸರು ಭಾವಚಿತ್ರದೊಂದಿಗೆ ಅವರ ವಿಳಾಸವನ್ನು ಕೂಡಾ ನಮೂದಿಸಲಾಗಿದ್ದು, ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ.

ಪೊಲೀಸರ ಪ್ರಕಾರ ಎಲ್ಲಾ 12 ಜನರು ಡಿಸೆಂಬರ್‌ 19ರ ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಲಕ್ನೋದಲ್ಲಿ ನಡೆದ ಪ್ರತಿಭಟನೆಯು ಹಿಂಸಾ ರೂಪಕ್ಕೆ ತಿರುಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದರು ಮತ್ತು ಅಪಾರ ಆಸ್ತಿ ಪಾಸ್ತಿ ಹಾನಿಯಾಗಿತ್ತು.

Previous Post

ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಪುನರಾವರ್ತನೆಯಾಗಬಾರದು -HDK

Next Post

ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

ಸರ್ಕಾರಿ ನೌಕರರ ಕುಟುಂಬ ಸದಸ್ಯರನ್ನು ನಿಯಂತ್ರಿಸುವುದು ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆ – ಸಿದ್ದರಾಮಯ್ಯ

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada