• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕಂಗನಾ ಬಂಗಲೆ ತೆರವು; ಚಟುವಟಿಕೆ ಸ್ಥಗಿತಗೊಳಿಸುವಂತೆ BMCಗೆ ಬಾಂಬೆ ಹೈಕೋರ್ಟ್ ಆದೇಶ

by
September 9, 2020
in ದೇಶ
0
ಕಂಗನಾ ಬಂಗಲೆ ತೆರವು; ಚಟುವಟಿಕೆ ಸ್ಥಗಿತಗೊಳಿಸುವಂತೆ BMCಗೆ ಬಾಂಬೆ ಹೈಕೋರ್ಟ್ ಆದೇಶ
Share on WhatsAppShare on FacebookShare on Telegram

ನಟಿ ಕಂಗನಾ ರಾಣಾವತ್‌ ಸೇರಿದ ಬಾಂದ್ರಾದಲ್ಲಿನ ಆಸ್ತಿಯ ಬಗ್ಗೆ ಬೃಹನ್‌ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ತೆರವುಗೊಳಿಸುವ ಪ್ರಕ್ರಿಯೆಯನ್ನು ಬಾಂಬೆ ಹೈಕೋರ್ಟ್ ಇಂದು ತಡೆಹಿಡಿದಿದೆ.

ನ್ಯಾಯಮೂರ್ತಿಗಳಾದ ಎಸ್.ಜೆ. ಕಥವಾಲ್ಲಾ ಮತ್ತು ಆರ್.ಐ.ಚಾಗ್ಲಾ ಅವರ ನ್ಯಾಯಪೀಠ ಇಂದು ಈ ವಿಷಯವನ್ನು ಆಲಿಸಿದೆ.

There is no illegal construction in my house, also government has banned any demolitions in Covid till September 30, Bullywood watch now this is what Fascism looks like #DeathOfDemocracy #KanganaRanaut

— Kangana Ranaut (@KanganaTeam) September 9, 2020


ADVERTISEMENT

ಈ ವಿಷಯದ ಬಗ್ಗೆ ರಾಣಾವತ್ ಸಲ್ಲಿಸಿದ ಮನವಿಯ ಮೇರೆಗೆ ಯಾವುದೇ ತೆರವುಗೊಳಿಸುವಿಕೆಯ ಚಟುವಟಿಕೆಯನ್ನು ಸ್ಥಗಿತಗೊಳಿಸುವಂತೆ ಕೋರ್ಟ್ ಬಿಎಂಸಿಗೆ ಆದೇಶಿಸಿದೆ. ಈ ಪ್ರಕರಣವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಹೆಚ್ಚಿನ ವಿಚಾರಣೆಗೆ ತೆಗೆದುಕೊಳ್ಳಲಾಗುವುದು.

ವರದಿಗಳ ಪ್ರಕಾರ, ಇಂದು ಬೆಳಿಗ್ಗೆ 11 ರ ಸುಮಾರಿಗೆ ಉರುಳಿಸುವಿಕೆಯ ಚಟುವಟಿಕೆ ಪ್ರಾರಂಭವಾಗಿತ್ತು.

ಆಸ್ತಿಯಲ್ಲಿ ಅನಧಿಕೃತ ಭಾಗವಿದೆಯೆಂದು ಬಿಎಂಸಿ ಹೇಳಿದರೆ, ರಾಣಾವತ್ ಅದನ್ನು ನಿರಾಕರಿಸಿದ್ದಾರೆ ಮತ್ತು ತೆರವುಗೊಳಿಸುವಿಕೆಯ ಚಟುವಟಿಕೆ ಮಹಾರಾಷ್ಟ್ರದ ಶಿವಸೇನೆ ಆಡಳಿತದೊಂದಿಗೆ ನಟಿಯ ಭಿನ್ನಾಭಿಪ್ರಾಯದ ಪರಿಣಾಮವಾಗಿದೆ ಎಂದು ಆರೋಪಿಸಿದ್ದಾರೆ.

Also Read: ಕಂಗನಾ ಬಂಗಲೆಯ ಅನಧಿಕೃತ ಭಾಗವನ್ನು ತೆರವುಗೊಳಿಸಿದ BMC

Tags: BMCಕಂಗನಾ ರಾಣಾವತ್ಬಿಎಮ್‌ಸಿ
Previous Post

ಅಮಿತ್ ಮಾಳವಿಯ ಪದಚ್ಯುತಿಗೆ ಸುಬ್ರಹ್ಮಣ್ಯನ್ ಸ್ವಾಮಿ ಗಡುವು

Next Post

ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಅನ್ನು ಮಾತ್ರ ಗುರಿಯಾಗಿಸಬೇಡಿ – ಯಶ್

Related Posts

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?
Top Story

ರಾಜಕೀಯವನ್ನೂ ಮೀರಿದ್ಧು ಮಾನವೀಯತೆ : ಮುಖ ಸುಟ್ಟುಕೊಂಡಿದ್ದ ಬಿಜೆಪಿ ಶಾಸಕಿ ಭೇಟಿಯಾಗಿ ಎಸ್‌ಪಿ ನಾಯಕ ಹೇಳಿದ್ದೇನು..?

by ಪ್ರತಿಧ್ವನಿ
April 29, 2026
0

ಲಕ್ನೋ: ಉತ್ತರ ಪ್ರದೇಶದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ನಡೆಯುತ್ತಿರುವ ಉದ್ವಿಗ್ನತೆಯ ಮಧ್ಯೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್  ಉತ್ತರ ಪ್ರದೇಶದ ಶಾಸಕಿ ಹಾಗೂ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಅನ್ನು ಮಾತ್ರ ಗುರಿಯಾಗಿಸಬೇಡಿ – ಯಶ್

ಡ್ರಗ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಅನ್ನು ಮಾತ್ರ ಗುರಿಯಾಗಿಸಬೇಡಿ – ಯಶ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada