• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕನ್ನಡ ಧ್ವಜ ತೆರವುಗೊಳಿಸಿ ಎಂದು ಮಹಾರಾಷ್ಟ್ರಕ್ಕೆ ಹೋಗಿ ಹೇಳಿ: ಲಕ್ಷ್ಮಣ ಸವದಿ

by
January 8, 2021
in ಕರ್ನಾಟಕ
0
ಕನ್ನಡ ಧ್ವಜ ತೆರವುಗೊಳಿಸಿ ಎಂದು ಮಹಾರಾಷ್ಟ್ರಕ್ಕೆ ಹೋಗಿ ಹೇಳಿ: ಲಕ್ಷ್ಮಣ ಸವದಿ
Share on WhatsAppShare on FacebookShare on Telegram

ಕನ್ನಡ ನೆಲದಲ್ಲಿ ಕನ್ನಡ ಧ್ವಜ ಹಾರಿಸುವುದು ನಮ್ಮ ಹಕ್ಕು. ಅದರಲ್ಲಿ ಯಾವುದೇ ತಪ್ಪಿಲ್ಲ. ಅದನ್ನು ತೆರವುಗೊಳಿಸುವಂತೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌)ಯವರು ಹೇಳುವುದಿದ್ದರೆ ಮಹಾರಾಷ್ಟ್ರಕ್ಕೆ ಹೋಗಿ ಹೇಳಲಿ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಬೆಳಗಾವಿ ಮಹಾನಗರಪಾಲಿಕೆ ಮುಂಭಾಗದಲ್ಲಿ ಹಾರಿಸಿರುವ ಕನ್ನಡ ಧ್ವಜವನ್ನು ಜ.21ರ ಒಳಗೆ ತೆರವುಗೊಳಿಸಬೇಕೆಂದು ಎಂಇಎಸ್‌ನವರು ಗಡುವು ವಿಧಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸವದಿ, ‘ಅವರು ಕಾನೂನು ಮೀರಿ ನಡೆದುಕೊಂಡರೆ ಅಥವಾ ಮಿತಿ ಮೀರಿ ಮಾತನಾಡಿದರೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು’ ಎಂದು ತಿಳಿಸಿದ್ದಾರೆ.

Also Read: ನಾವು ಹಿಂದೂಗಳು, ಕನ್ನಡಿಗರ ಓಟು ಹೋಗುತ್ತದೆಂಬ ಭಯವಿಲ್ಲ; ಬಸನಗೌಡ ಯತ್ನಾಳ್

ಮಹರಾಷ್ಟ್ರದ ಗಡಿಭಾಗವಾದ ಬೆಳಗಾವಿಯಲ್ಲಿ ಹಿಂದಿನಿಂದಲೂ ಮರಾಠರು ಕನ್ನಡಿಗರೊಂದಿಗೆ ಒಂದಿಲ್ಲೊಂದು ತಂಟೆ ಮಾಡುತ್ತಲೇ ಬರುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರದಲ್ಲೂ ಮರಾಠಿಗರು ತಗಾದೆ ತೆಗೆದು ಶಿವಾಜಿ ಪ್ರತಿಮೆ ಸ್ಥಾಪಿಸಲು ಆಗ್ರಹಿಸಿದ್ದರು. ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಯತ್ನಾಲ್‌ ಪಾಟೀಲ್‌ ಮರಾಠಿಗರ ಆಗ್ರಹವಾದ ಶಿವಾಜಿ ಪ್ರತಿಮೆಯನ್ನು ಸ್ಥಾಪಿಸುವುದಾಗಿ ಹೇಳಿಕೆ ನೀಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದರು. ಅಲ್ಲದೆ ಬಿಜೆಪಿ ಕನ್ನಡಿಗರ ಹಿತಾಸಕ್ತಿಯನ್ನು ತಳ್ಳಿಹಾಕಿ ಮರಾಠಿಗರಿಗೆ ಪ್ರಾಶಸ್ತ್ಯ ನೀಡುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿರುವ ಬೆನ್ನಲ್ಲಿ ಬಿಜೆಪಿ ಹಿರಿಯ ನಾಯಕ ಲಕ್ಷ್ಮಣ ಸವದಿ ಈ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Tags: ಕನ್ನಡ ಧ್ವಜಲಕ್ಷ್ಮಣ ಸವದಿ
Previous Post

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ

Next Post

ಪಕ್ಷ ಬಲವರ್ಧನೆಗೆ ವಾರ್ಡ್ ಮಟ್ಟದ ಸಮಿತಿಗಳ ರಚನೆ –ಡಿಕೆ ಶಿವಕುಮಾರ್

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಪಕ್ಷ ಬಲವರ್ಧನೆಗೆ ವಾರ್ಡ್ ಮಟ್ಟದ ಸಮಿತಿಗಳ ರಚನೆ –ಡಿಕೆ ಶಿವಕುಮಾರ್

ಪಕ್ಷ ಬಲವರ್ಧನೆಗೆ ವಾರ್ಡ್ ಮಟ್ಟದ ಸಮಿತಿಗಳ ರಚನೆ –ಡಿಕೆ ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada