• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕರೋನಾ ಮರಣ ಮೃದಂಗಕ್ಕೆ ಬಳಲಿ ಹೋದ ವಾಣಿಜ್ಯ ನಗರಿ!

by
May 22, 2020
in ದೇಶ
0
ಕರೋನಾ ಮರಣ ಮೃದಂಗಕ್ಕೆ ಬಳಲಿ ಹೋದ ವಾಣಿಜ್ಯ ನಗರಿ!
Share on WhatsAppShare on FacebookShare on Telegram

ದೇಶದಲ್ಲಿಯೇ ಅತ್ಯಂತ ಕ್ಷಿಪ್ರಗತಿಯಲ್ಲಿ ಸೋಂಕು ಹರಡುತ್ತಿರುವುದು ಮಹಾರಾಷ್ಟ್ರದಲ್ಲಾಗಿದ್ದು, ಇಂದು ಒಂದೇ ದಿವಸ ರಾಜ್ಯಾದ್ಯಂತ 2490 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಮಹಾರಾಷ್ಟ್ರದಲ್ಲಿ ಸೋಂಕು ಸಾಮುದಾಯಿಕ ಹಂತಕ್ಕೆ ತಲುಪಿರುವ ಆತಂಕ ತಂದಿರಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಅನ್ನೋದು 44,582ಕ್ಕೆ ಏರಿಕೆ ಆಗಿದೆ. ಅಲ್ಲದೇ 63 ಮಂದಿ ಹೊಸದಾಗಿ ಬಲಿಯಾಗಿದ್ದು, ಸಾವಿನ ಸಂಖ್ಯೆ 1517ಕ್ಕೆ ಏರಿಕೆಯಾಗಿದೆ. ಮಾಯಾನಗರಿ ಮುಂಬೈಯೊಂದರಲ್ಲೇ 27,251 ಪ್ರಕರಣಗಳು ಪತ್ತೆಯಾಗುತ್ತಿದ್ದು ಆತಂಕ ಮನೆ ಮಾಡಿದೆ. ಅಲ್ಲದೇ ಮಹಾರಾಷ್ಟ್ರ ರಾಜ್ಯದಲ್ಲಿಯೇ ನಡೆದ 1,571 ಸಾವು ಪ್ರಕರಣಗಳಲ್ಲಿ 909 ಸಾವು ಮುಂಬೈಯೊಂದರಲ್ಲೇ ನಡೆದಿದೆ.

Maharashtra records highest spike of 2940 COVID-19 cases in a single day today, taking the total number of positive cases in the state to 44,582: State Health Department pic.twitter.com/75H7Ha54PP

— ANI (@ANI) May 22, 2020


ADVERTISEMENT

ಹೀಗಿದ್ದೂ, ಆರ್ಥಿಕ ಕುಸಿತ ಸರಿದೂಗಿಸಲು ಮುಂಬೈ ಸ್ಥಳೀಯ ಆಡಳಿತ ಆನ್‌ಲೈನ್‌ ಮೂಲಕ ಆಲ್ಕೋಹಾಲ್‌ ಡೆಲಿವೆರಿ ನೀಡುತ್ತಿದೆ. ಇನ್ನು ದೇಶದಲ್ಲಿ ಕರೋನಾ ಸೋಂಕಿತರ ಸಂಖ್ಯೆಯು 1,24,073ಕ್ಕೆ ಏರಿಕೆ ಕಂಡಿದೆ. ಜೊತೆಗೆ 51,302 ಮಂದಿ ರೋಗಿಗಳು ಗುಣಮುಖರಾಗಿದ್ದಾರೆ. ಸಾವಿನ ಸಂಖ್ಯೆ 3,707 ನ್ನು ತಲುಪಿದೆ.

Tags: ‌ ಮುಂಬೈCovid 19Maharashtramumbaiಕೋವಿಡ್-19ಮಹಾರಾಷ್ಟ್ರ
Previous Post

ವಲಸೆ ಕಾರ್ಮಿಕರ ನಿರ್ವಹಣೆಯಲ್ಲಿ ಎಡವಿದ ಕೇಂದ್ರ ಸರ್ಕಾರ; ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಬಿಜೆಪಿ!

Next Post

ಒಂದು ವರ್ಷ ಪೂರೈಸಿದ ಮೋದಿ 2.O ಸರ್ಕಾರ : ಇದು ಮೋದಿ ಮಾಡಿದ ಸಾಧನಗೆಳ ಪಟ್ಟಿ..!

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
Next Post
ಒಂದು ವರ್ಷ ಪೂರೈಸಿದ ಮೋದಿ 2.O ಸರ್ಕಾರ : ಇದು ಮೋದಿ ಮಾಡಿದ ಸಾಧನಗೆಳ ಪಟ್ಟಿ..!

ಒಂದು ವರ್ಷ ಪೂರೈಸಿದ ಮೋದಿ 2.O ಸರ್ಕಾರ : ಇದು ಮೋದಿ ಮಾಡಿದ ಸಾಧನಗೆಳ ಪಟ್ಟಿ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada