• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರೋನಾ ವಾರಿಯರ್ಸ್‌ಗಳಲ್ಲಿ ಕರೋನಾ ಸೋಂಕು ಪತ್ತೆ

by
May 14, 2020
in ಕರ್ನಾಟಕ
0
ಕರೋನಾ ವಾರಿಯರ್ಸ್‌ಗಳಲ್ಲಿ ಕರೋನಾ ಸೋಂಕು ಪತ್ತೆ
Share on WhatsAppShare on FacebookShare on Telegram

ಕರೋನಾ ವಾರಿಯರ್ಸ್‌ನಲ್ಲೂ ಕರೋನಾ ಸೊಂಕು ಕಂಡು ಬರುತ್ತಿದ್ದು, ದಾವಣಗೆರೆಯಲ್ಲಿ ಸಂಚಾರಿ ಪೋಲಿಸ್‌ ಠಾಣೆಯ ಸಿಬ್ಬಂದಿಯಲ್ಲಿ ಕರೋನಾ ಪಾಸಿಟಿವ್‌ ಪತ್ತೆಯಾಗಿದೆ. ಪೋಲೀಸ್‌ ಸಿಬ್ಬಂದಿಯಲ್ಲಿ ಕರೋನಾ ಕಂಡುಬಂದ ಹಿನ್ನಲೆಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದ ಠಾಣೆಯ ಸಿಬ್ಬಂದಿಗಳನ್ನು ಕ್ವಾರಂಟೈನ್ನಲ್ಲಿರಿಸಲಾಗಿದೆ. ಕಂಟೈನ್‌ಮೆಂಟ್‌ ಝೋನ್‌ನಲ್ಲಿ ವಾಸಿಸುತ್ತಿದ್ದ ಸಂಬಂಧಪಟ್ಟ ಪೋಲಿಸ್‌ ಸಿಬ್ಬಂದಿಯ ಕುಟುಂಬವನ್ನೂ ಕ್ವಾರಂಟೈನ್‌ನಲ್ಲಿರಿಸಲಾಗಿದೆ.

ADVERTISEMENT

Also Read: ಕೋವಿಡ್‌-19: 67 BSF ಯೋಧರಲ್ಲಿ ಕರೋನಾ ಸೋಂಕು ಪತ್ತೆ

ಈ ಹಿಂದೆ ಪಾಷಾ ನಗರದ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸುತ್ತಿದ್ದ ನರ್ಸ್‌ನಲ್ಲಿಯೂ ಕರೋನಾ ಪಾಸಿಟಿವ್‌ ಪತ್ತೆಯಾಗಿತ್ತು. ಕರೋನಾ ವಾರಿಯರ್ಸ್‌ಗಳಲ್ಲೂ ಕರೋನಾ ಸೋಂಕು ಕಂಡು ಬರುತ್ತಿರುವುದು ನಿಜಕ್ಕೂ ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

Also Read: PPE ಕೊರತೆ ಎಫೆಕ್ಟ್;‌ ದಾದಿಯರಲ್ಲೂ ಕಂಡು ಬರುತ್ತಿದೆ ಕರೋನಾ ಸೋಂಕು!

ದಕ್ಷಿಣ ಕನ್ನಡದಲ್ಲಿ ಕರೋನಾ ಸೋಂಕಿಗೆ ಐದನೇ ಬಲಿ

ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕರೋನಾ ರೋಗಿ ಸಂಖ್ಯೆ P-507 ಇಂದು ಮೃತಪಟ್ಟಿದ್ದಾರೆ. ಒಟ್ಟು ದಕ್ಷಿಣ ಕನ್ನಡದಲ್ಲಿ ಕರೋನಾದಿಂದಾಗಿ ಅಸು ನೀಗಿದವರ ಸಂಖ್ಯೆ ಐದಕ್ಕೇರಿದ್ದಾರೆ. 80 ವರ್ಷ ವಯಸ್ಸಿನ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಂಗಳೂರಿನ ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು.

Also Read: ಕರೋನಾ ವಾರಿಯರ್ಸ್‌ನಲ್ಲಿ ಕಂಡು ಬರುತ್ತಿರುವ ಸೋಂಕು

Tags: Coronacovid19KarnatakaTraffic Police
Previous Post

ಹಿಮಾಚಲ ಪ್ರದೇಶ: 6 ಪತ್ರಕರ್ತರ ಮೇಲೆ 10 ಕ್ಕೂ ಹೆಚ್ಚು ಪ್ರಕರಣ ದಾಖಲು

Next Post

ನೀವು ಬಳಸುವ Arogya Sethu App ಎಷ್ಟು ಸುರಕ್ಷಿತ.?

Related Posts

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ
ಕರ್ನಾಟಕ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

by ಪ್ರತಿಧ್ವನಿ
April 14, 2026
0

ವಿಜಯಪುರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆ, ಒಂದೇ ದಿನದಲ್ಲಿ ಎರಡು ಭೀಕರ ಘಟನೆಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹೊರವಲಯದ ಅಲಿಯಾಬಾದ್ ಬಳಿ ಗುಂಡಿನ ಸದ್ದು ಕೇಳಿಸಿಕೊಂಡಿದ್ದು,...

Read moreDetails
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post
ನೀವು ಬಳಸುವ Arogya Sethu App ಎಷ್ಟು ಸುರಕ್ಷಿತ.?

ನೀವು ಬಳಸುವ Arogya Sethu App ಎಷ್ಟು ಸುರಕ್ಷಿತ.?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada