• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು – ಹೈಕಮಾಂಡ್‌ಗೆ ಡಿಕೆಶಿ ನೀಡಿದ ವರದಿಯಲ್ಲಿ ಏನಿದೆ?

by
November 17, 2020
in ಕರ್ನಾಟಕ
0
ಕರ್ನಾಟಕ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲು - ಹೈಕಮಾಂಡ್‌ಗೆ ಡಿಕೆಶಿ ನೀಡಿದ ವರದಿಯಲ್ಲಿ ಏನಿದೆ?
Share on WhatsAppShare on FacebookShare on Telegram

ಇತ್ತೀಚೆಗಿನ ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿದ ವಿಚಾರ ಎಲ್ಲರಿಗೂ ಗೊತ್ತೇ ಇದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಡೀ ಕಾಂಗ್ರೆಸ್‌ ನಾಯಕರ ದಂಡು ಎರಡೂ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡಿದರೂ ಕೊನೆಗೂ ಬಂದ ಫಲಿತಾಂಶ ಮಾತ್ರ ಹೀನಾಯ ಸೋಲು. ಹೀಗಿರುವಾಗಲೇ ಈ ಉಪಚುನಾವಣೆ ಸೋಲಿನ ಆಘಾತದಿಂದ ಹೊರ ಬರುವ ಮುನ್ನವೇ ಇದರ ಪರಾಜಯದ ಆತ್ಮವಿಮರ್ಶೆ ಮಾಡಿಕೊಳ್ಳಲು ಕಾಂಗ್ರೆಸ್‌ ನಾಯಕರ ಸಭೆ ಕರೆಯಲಾಗಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸದ್ಯದಲ್ಲೇ ಇನ್ನೆರಡು ದಿನಗಳಲ್ಲಿ ಕಾಂಗ್ರೆಸ್‌ ನಾಯಕರು ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಚುನಾವಣೆ ಸೋಲಿನ ಕುರಿತಾದ ಅವಲೋಕನ ಸಭೆ ನಡೆಸಲಿದ್ದಾರೆ. ಈ ವೇಳೆ ಕೆಲವು ಹಿರಿಯ ಕಾಂಗ್ರೆಸ್‌ ನಾಯಕರು ಆರ್.ಆರ್ ನಗರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲಿದ್ದಾರೆ ಎನ್ನಲಾಗುತ್ತಿದೆ. ಹಾಗೆಯೇ ಬಿಹಾರ ಸೇರಿದಂತೆ ಐದು ರಾಜ್ಯಗಳ ಉಪುಚುನಾವಣೆಯಲ್ಲಾದ ಸೋಲಿನ ಕುರಿತು ಪರಾಮರ್ಶೆ ನಡೆಯಲಿದೆ.

ಇದರ ಮಧ್ಯೆಯೇ ಕರ್ನಾಟಕ ಉಪಚುನಾವಣೆ ಉಸ್ತುವಾರಿ ಹೊತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌, ಹೈಕಮಾಂಡ್‌ಗೆ ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣವಾದ ಅಂಶಗಳ ಕುರಿತಾದ ವರದಿ ನೀಡಿದ್ದಾರೆ. ಹೈಕಮಾಂಡ್‌ ನೀಡಿದ ವರದಿಯಲ್ಲಿ ಪ್ರಸ್ತಾಪವಾದ ಹಲವು ಅಂಶಗಳು ಇಲ್ಲಿವೆ.

ಇವಿಎಂ ಹ್ಯಾಕ್‌ ಸಾಧ್ಯತೆ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ನಾನು ಸೇರಿದಂತೆ ಇಡೀ ಕಾಂಗ್ರೆಸ್‌ ನಾಯಕರು ಹಗಲು ರಾತ್ರಿಯೆನ್ನದೇ ಪಕ್ಷವನ್ನು ಗೆಲ್ಲಿಸಲು ಶಿರಾ ಮತ್ತು ಆರ್.ಆರ್ ನಗರದಲ್ಲಿ ಶ್ರಮಿಸಿದೆವು. ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಪಕ್ಷವೇ ಗೆಲ್ಲಬೇಕಾಗಿತ್ತು. ಆರ್.ಆರ್.ನಗರದಲ್ಲಿ ಸ್ಥಳೀಯ ಬಿಜೆಪಿ ಮುಖಂಡರ ನಡುವಿನ ಅಸಮಾಧನವೇ ಕಾಂಗ್ರೆಸ್‌ ಅನ್ನು ಗೆಲ್ಲಿಸುವಂತಿತ್ತು. ಆದರೆ, ಫಲಿತಾಂಶ ಬಂದಾಗ ಮಾತ್ರ ಬಿಜೆಪಿ ಅಪಾರವಾದ ಲೀಡ್‌ನಿಂದ ಗೆದ್ದು ಬೀಗಿರುವುದು ಅಚ್ಚರಿ ಮೂಡಿಸಿದೆ. ಇವಿಎಂ ಹ್ಯಾಕ್ ಆಗಿರುವ ಎಲ್ಲಾ ಸಾಧ್ಯತೆಯಿದೆ ಎಂದು ಡಿಕೆಶಿ ಹೈಕಮಾಂಡ್‌ಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಶಿರಾದಲ್ಲಿ ಬಿಜೆಪಿ ಗೆಲುವು ಅಸಾಧ್ಯ: ಶಿರಾದಲ್ಲಿ ಹಲವು ವರ್ಷಗಳಿಂದಲೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ಕಾಂಗ್ರೆಸ್‌ ಗೆಲ್ಲಲಿದೆ ಎಂದೇ ಹೇಳಿದ್ದವು. ಪಕ್ಷ ಸಂಘಟನೆಯೇ ಇಲ್ಲದ ಶಿರಾದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಬದಲಿಗೆ ಬಿಜೆಪಿ ಹೇಗೆ ಗೆಲ್ಲಲು ಸಾಧ್ಯ? ಇದರ ಹಿಂದೆ ಇವಿಎಂ ಹ್ಯಾಕಿಂಗ್‌ ಕೈವಾಡ ಇದೆ.

ಬಿಜೆಪಿಯೊಂದಿಗೆ ಜೆಡಿಎಸ್‌ ಒಳ ಒಪ್ಪಂದ: ಕಾಂಗ್ರೆಸ್‌ ಸೋಲಿಗೆ ಜೆಡಿಎಸ್‌ ಕೂಡ ಕಾರಣ ಆಗಿರಬಹುದು. ಬಿಜೆಪಿಯೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಜೆಡಿಎಸ್‌ ವರಿಷ್ಠರು ಕೇಸರಿ ಪಡೆ ಗೆಲುವಿಗಾಗಿ ಶ್ರಮಿಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಎರಡು ಕ್ಷೇತ್ರಗಳಲ್ಲೂ ಜೆಡಿಎಸ್‌ ತನ್ನ ಮತಗಳನ್ನು ಬಿಜೆಪಿಗೆ ಹೋಗುವಂತೆ ಮಾಡಿ ಕಾಂಗ್ರೆಸ್‌ ಸೋಲಿಸಲು ಕಾರಣವಾಗಿರಬಹುದು ಎಂದು ಡಿಕೆಶಿ ತನ್ನ ವರದಿಯಲ್ಲಿ ಪ್ರಸ್ತಾಪಿಸಿದ್ದಾರೆ.

Tags: ಕರ್ನಾಟಕ ಉಪಚುನಾವಣೆಕಾಂಗ್ರೆಸ್
Previous Post

ಡಿಜೆ ಹಳ್ಳಿ ಗಲಭೆ: ಮಾಜಿ ಮೇಯರ್‌ ಸಂಪತ್‌ ರಾಜ್‌ ಬಂಧನ

Next Post

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

Related Posts

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
0

ಗದಗ, ನವೆಂಬರ್‌ ೦೩: ಹೋಟೆಲ್‌ವೊಂದರಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಲಕ್ಷಾಂತರ ರೂಪಾಯಿ ಹಣ ಸುಟ್ಟು ಕರಕಲಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ...

Read moreDetails
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

November 2, 2025
ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

ದುನಿಯಾ ವಿಜಯ್ – ರಚಿತರಾಮ್ ಅಭಿನಯದ ಬಹು ನಿರೀಕ್ಷಿತ “ಲ್ಯಾಂಡ್ ಲಾರ್ಡ್” ಚಿತ್ರ 2026ರ ಜನವರಿ 23ಕ್ಕೆ ಬಿಡುಗಡೆ.

November 2, 2025
Next Post
ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ

Please login to join discussion

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು
Top Story

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

by ಪ್ರತಿಧ್ವನಿ
November 3, 2025
ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು
Top Story

ICC Women’s World Cup: ಇತಿಹಾಸ ನಿರ್ಮಿಸಿದ ಭಾರತೀಯ ಸಿಂಹಿಣಿಯರು

by ಪ್ರತಿಧ್ವನಿ
November 3, 2025
Top Story

by ಪ್ರತಿಧ್ವನಿ
November 3, 2025
Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..
Top Story

Darshan Case: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ ಗ್ಯಾಂಗ್‌ಗೆ ಇಂದು ಬಿಗ್‌ ಡೇ..

by ಪ್ರತಿಧ್ವನಿ
November 3, 2025
ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .
Top Story

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ “AFRO ಟಪಾಂಗ” ಪ್ರಮೋಷನ್ ಸಾಂಗ್ ಬಿಡುಗಡೆ. .

by ಪ್ರತಿಧ್ವನಿ
November 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

ಗದಗ: ಹೋಟೆಲ್‌ನಲ್ಲಿ ಅಗ್ನಿ ದುರಂತ, ಲಕ್ಷಾಂತರ ರೂಪಾಯಿ ನಗದು ಸುಟ್ಟು ಕರಕಲು

November 3, 2025
ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

ಬಿಹಾರ- ಮೈತ್ರಿಕೂಟ ಗೆಲ್ಲುವ ಭರವಸೆಯಿದೆ: ಸಿಎಂ ಸಿದ್ದರಾಮಯ್ಯ

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada