• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: ಒಂದೇ ದಿನದಲ್ಲಿ ಬರೋಬ್ಬರಿ 918 ಕೋವಿಡ್-19 ಪ್ರಕರಣಗಳು ಪತ್ತೆ

by
June 27, 2020
in ಕರ್ನಾಟಕ
0
ಕರ್ನಾಟಕ: ಒಂದೇ ದಿನದಲ್ಲಿ ಬರೋಬ್ಬರಿ 918 ಕೋವಿಡ್-19 ಪ್ರಕರಣಗಳು ಪತ್ತೆ
Share on WhatsAppShare on FacebookShare on Telegram

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸಲು ಕರ್ನಾಟಕ ಸರ್ಕಾರ ಹರಸಾಹಸ ಪಡುತ್ತಿದೆ. ದಿನಕ್ಕೊಂದು ನಿರ್ಧಾರ ತಳೆದು ಗೊಂದಲ ಸೃಷ್ಟಿಸುತ್ತಿರುವ ಸರ್ಕಾರ ಪ್ರತಿ ಭಾನುವಾರ ಲಾಕ್‌ಡೌನ್‌ ಮಾಡುವುದಾಗಿ ಘೋಷಿಸಿದೆ.

ADVERTISEMENT

ಕಳೆದ 24 ಗಂಟೆಗಳಲ್ಲಿ 918 ಹೊಸ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 11,923 ತಲುಪಿದೆ. ಇಂದು 371 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಒಟ್ಟು 7,287 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಕರೋನಾ ಸೋಂಕು ರಾಜ್ಯದಲ್ಲಿ 11 ಮಂದಿಯನ್ನು ಬಲಿ ಪಡೆದಿದ್ದು ಒಟ್ಟು ಮರಣ ಪ್ರಮಾಣ 191 ತಲುಪಿದೆ. 4441 ಸಕ್ರಿಯ ಪ್ರಕರಣಗಳಿರುವ ರಾಜ್ಯದಲ್ಲಿ 197 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಭಾರತದಲ್ಲಿ 18,552 ಹೊಸ ಕರೋನಾ ಸೋಂಕಿತರು ಪತ್ತೆಯಾಗಿದ್ದು ದೇಶದಲ್ಲಿ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಸದ್ಯ 1,97,387 ಸಕ್ರಿಯ ಪ್ರಕರಣಗಳಿರುವ ಭಾರತದಲ್ಲಿ 2,95,881 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ಇದುವರೆಗೂ ಕರೋನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 15,685 ತಲುಪಿದೆ.

Previous Post

ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರೀಕ್ಷಾ ಲೆಕ್ಕಾಚಾರ ತಪ್ಪಿದ್ದು ಎಲ್ಲಿ..?

Next Post

ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

Related Posts

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :
Top Story

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

by ಪ್ರತಿಧ್ವನಿ
May 27, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಸಂಬಂಧಿಸಿದ ಪೂರಕ ಬೆಳವಣಿಗೆಗಳು ಮುಂದುವರೆದಿವೆ. ಹೈಕಮಾಂಡ್‌ ನಾಯಕರೊಂದಿಗಿನ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

Read moreDetails
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
Next Post
ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

ಪತಂಜಲಿ ಕೊರೊನಿಲ್ ಔಷಧ: ಬಾಬಾ ರಾಮ್‌ದೇವ್ ವಿರುದ್ದ FIR ದಾಖಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada