• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 24 ಗಂಟೆಯಲ್ಲಿ 1105 ಕರೋನಾ ಪ್ರಕರಣಗಳು

by
June 29, 2020
in ಕರ್ನಾಟಕ
0
ಕರ್ನಾಟಕ: 24 ಗಂಟೆಯಲ್ಲಿ 1105 ಕರೋನಾ ಪ್ರಕರಣಗಳು
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜೂನ್ 29ರ ಸಂಜೆ ಹೊರಡಿಸಿದ ಕರೋನಾ ಸೋಂಕಿನ ಅಂಕಿ ಅಂಶದ ಪ್ರಕಾರ ಕಳೆದ 24 ಗಂಟೆಗಳಲ್ಲಿ 1105 ಹೊಸ ಕರೋನಾ ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಒಟ್ಟು ಕಂಡು ಬಂದ ಕರೋನಾ ಸೋಂಕಿತರ ಸಂಖ್ಯೆ 14,295ಕ್ಕೇರಿದೆ.

ADVERTISEMENT

ಬೆಂಗಳೂರು ಒಂದರಲ್ಲೇ 738 ಕರೋನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿಯಲ್ಲಿ ಕರೋನಾತಂಕ ಇನ್ನಷ್ಟು ಹೆಚ್ಚಾಗುವಂತೆ ಮಾಡಿದೆ.

ಇಂದು 176 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ಇದುವರೆಗೂ ರಾಜ್ಯದಲ್ಲಿ 7683 ಮಂದಿ ಸೋಂಕಿನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಇತ್ತೀಚಿಗಿನ ವರದಿಗಳಲ್ಲಿ ರಾಜ್ಯದಲ್ಲಿ ಕರೋನಾ ಸೋಂಕು ತೀವ್ರವಾಗಿ ಹಬ್ಬುತ್ತಿರುವುದು ಸ್ಪಷ್ಟವಾಗುತಿದ್ದು, ಸೋಂಕಿತರ ಚಿಕಿತ್ಸೆಗಾಗಿ ಸರ್ಕಾರವು ಬೆಡ್‌ಗಳನ್ನು ಹೊಂದಿಸಲು ಹರಸಾಹಸ ಪಡುತ್ತಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ ಮಾಡಲು ಸರ್ಕಾರವು ನಿರ್ಧರಿಸಿದ್ದು ಈ ಕುರಿತಾಗಿ ಆದೇಶವನ್ನೂ ಹೊರಡಿಸಲಾಗಿದೆ.

Tags: Covid 19 updatesಕರೋನಾ ಪ್ರಕರಣಕರ್ನಾಟಕ
Previous Post

ಟಿಕ್‌ಟಾಕ್ ಸೇರಿ ಚೀನಾ ಮೂಲದ 59 ಆ್ಯಪ್‌ಗಳ ಮೇಲೆ ಭಾರತದಲ್ಲಿ ನಿಷೇಧ

Next Post

ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

Related Posts

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್
Top Story

ಈ ವಿಚಾರಕ್ಕೆ ಬಿಜೆಪಿ ಶಾಸಕರು ಸದನದಿಂದ ಪಲಾಯನ: ಬಿ.ಕೆ ಹರಿಪ್ರಸಾದ್

by ಪ್ರತಿಧ್ವನಿ
August 21, 2026
0

ಬೆಂಗಳೂರು: ರಾಜ್ಯದ ಜನರ ಸಂಕಷ್ಟಕ್ಕಿಂತ ಬಿಜೆಪಿ ಶಾಸಕರಿಗೆ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಬಿಜೆಪಿ...

Read moreDetails
ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

ಬಿಜೆಪಿಗೆ ಜನರ ಸಮಸ್ಯೆಗಳಿಗಿಂತ ತನ್ನ ಪ್ರತಿಷ್ಠೆಯೇ ಹೆಚ್ಚು: ಮಧು ಬಂಗಾರಪ್ಪ ಆಕ್ರೋಶ

August 21, 2026
‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

‘ಶುದ್ದೀಕರಣ’ ವಿಷಯದಲ್ಲಿ ಪಕ್ಷದ ನಾಯಕರ ಮೌನ: ಮಲ್ಲಿಕಾರ್ಜುನ ಖರ್ಗೆ ಬೇಸರ

August 21, 2026
ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

ಬೆಂಗಳೂರು: ಕಾರಿನಲ್ಲಿ ಪತ್ತೆಯಾದ ಬರೋಬ್ಬರಿ 9 ಕೋಟಿ ನಗದು ಯಾರಿಗೆ ಸೇರಿದ್ದು..?

August 21, 2026
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಕಾಲ್  ಮಾಡಿದ್ದು ಇವರಿಗೆ!CDR ಪರಿಶೀಲನೆಯಲ್ಲಿ ಸ್ಫೋಟಕ ಮಾಹಿತಿ ಬಯಲು

August 21, 2026
Next Post
ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

ಅಮಿತ್ ಶಾ ಹೇಳಿದ್ದೇನು? ಕರೋನಾ-ಚೀನಾ ವಿರುದ್ಧದ ಹೋರಾಟದ ನಿಜ ಚಿತ್ರವೇನು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada