• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕ: 60 ಸಾವಿರದ ಗಡಿ ದಾಟಿದ ಕರೋನಾ ಪ್ರಕರಣಗಳ ಸಂಖ್ಯೆ

by
July 19, 2020
in ಕರ್ನಾಟಕ
0
ಕರ್ನಾಟಕ: 60 ಸಾವಿರದ ಗಡಿ ದಾಟಿದ ಕರೋನಾ ಪ್ರಕರಣಗಳ ಸಂಖ್ಯೆ
Share on WhatsAppShare on FacebookShare on Telegram

ರಾಜ್ಯ ಸರ್ಕಾರದ ನಿಯಂತ್ರಣದಿಂದ ಕರೋನಾ ಸೋಂಕು ಸಂಪೂರ್ಣ ಕೈ ತಪ್ಪಿ ಹೋಗಿದೆ. ದಿನವೊಂದಕ್ಕೆ 4 ಸಾವಿರದಂತೆ ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗುತ್ತಿದೆ. ಬೆಂಗಳೂರು ನಗರವೊಂದರಲ್ಲೇ ದಿನಕ್ಕೆ 2 ಸಾವಿರದಂತೆ ಪ್ರಕರಣಗಳು ದಾಖಲೆಯಾಗುತ್ತಿವೆ. ಕರೋನಾ ಹೆಚ್ಚಿದ್ದ ಗುಜರಾತ್‌ ರಾಜ್ಯವನ್ನು ಮೀರಿ ಕರ್ನಾಟಕದ ಪ್ರಕರಣಗಳ ಸಂಖ್ಯೆ ಏರುತ್ತಿವೆ.

ADVERTISEMENT

ಕರ್ನಾಟಕ ಆರೋಗ್ಯ ಇಲಾಖೆ ಇಂದು ಸಂಜೆ ಹೊರಡಿಸಿರುವ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಕಳೆದ 24 ತಾಸುಗಳಲ್ಲಿ 4,120 ಹೊಸ ಕರೋನಾ ಪ್ರಕರಣಗಳು ಕಂಡುಬಂದಿವೆ. ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 63,772 ತಲುಪಿದೆ. ಅದೇ ವೇಳೆ ರಾಜ್ಯದಲ್ಲಿ 1290 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೂ 23,065 ಕರೋನಾ ಸೋಂಕಿತರು ಚೇತರಿಸಿಕೊಂಡಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರಸ್ತುತ ರಾಜ್ಯದಲ್ಲಿ 39,370 ಸಕ್ರಿಯ ಪ್ರಕರಣಗಳಿವೆ. 579 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರೋನಾ ಸೋಂಕಿಗೆ ಇನ್ನೂ 91 ಮಂದಿ ಬಲಿಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 1331.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2156 ಕರೋನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಪತ್ತೆಯಾಗಿರುವ ಪ್ರಕರಣಗಳ ಸಂಖ್ಯೆ 31,777 ತಲುಪಿದೆ. ಬೆಂಗಳೂರು ಒಂದರಲ್ಲೇ ರಾಜ್ಯದಲ್ಲಿ ದಾಖಲಾಗಿರುವ ಒಟ್ಟು ಕರೋನಾ ಸೋಂಕಿತರ ಅರ್ಧದಷ್ಟು ಸೋಂಕಿತರು ದಾಖಲಾಗಿದ್ದಾರೆ. ನಗರದಲ್ಲಿ ಇದುವರೆಗೂ ಕರೋನಾ ಸಂಬಂಧಿತ 667 ಮಂದಿ ಮೃತಪಟ್ಟಿದ್ದಾರೆ.

Tags: ಕರೋನಾ
Previous Post

ಕರೋನಾ; ಸಮುದಾಯ ಪ್ರಸರಣ ಆರಂಭಗೊಂಡಿದೆ: ಭಾರತೀಯ ವೈದ್ಯಕೀಯ ಸಂಘ

Next Post

BBMP ಆಯುಕ್ತರ ಚುರುಕು ಕಾರ್ಯಾಚರಣೆ; ಹಾಸಿಗೆ ಕೊಡದ ಆಸ್ಪತ್ರೆಗಳ ಮೇಲೆ ಕ್ರಮ

Related Posts

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ
ಕರ್ನಾಟಕ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

by ಪ್ರತಿಧ್ವನಿ
April 11, 2026
0

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಶಿಕ್ಷಕರ ಜೊತೆಗೂಡಿ ಎಐ (Artificial Intelligence)...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
BBMP ಆಯುಕ್ತರ ಚುರುಕು ಕಾರ್ಯಾಚರಣೆ; ಹಾಸಿಗೆ ಕೊಡದ ಆಸ್ಪತ್ರೆಗಳ ಮೇಲೆ ಕ್ರಮ

BBMP ಆಯುಕ್ತರ ಚುರುಕು ಕಾರ್ಯಾಚರಣೆ; ಹಾಸಿಗೆ ಕೊಡದ ಆಸ್ಪತ್ರೆಗಳ ಮೇಲೆ ಕ್ರಮ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada