• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 37 ಮಂದಿಗೆ ಕೋವಿಡ್ ಧೃಢ

by
May 4, 2020
in ಕರ್ನಾಟಕ
0
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 37 ಮಂದಿಗೆ ಕೋವಿಡ್ ಧೃಢ
Share on WhatsAppShare on FacebookShare on Telegram

ಕರ್ನಾಟಕದ ಆರೋಗ್ಯ ಮತ್ತು ಕಲ್ಯಾಣ ಇಲಾಖೆ ಮೇ 4 ರ ಸಂಜೆ ಐದು ಗಂಟೆಗೆ ಪ್ರಕಟಿಸಿದ ಪತ್ರಿಕಾ ಪ್ರಕಟನೆಯ ಪ್ರಕಾರ ರಾಜ್ಯದಲ್ಲಿ ಇದುವರೆಗೂ 651 ಕರೋನಾ ಪ್ರಕರಣಗಳು ಪತ್ತೆಯಾಗಿದ್ದು 321 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 27 ಮಂದಿ ಕರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಮೇ 03 ಸಂಜೆ 5 ರಿಂದ ಮೇ 04 ಸಂಜೆ 5ರ ವರೆಗೆ 37 ಹೊಸ ಕೋವಿಡ್-19 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿದೆ. ಇವುಗಳಲ್ಲಿ ದಾವಣಗೆರೆಯಲ್ಲಿ 22 ಪ್ರಕರಣಗಳು ಪತ್ತೆಯಾಗಿದ್ದು, ಬೀದರಲ್ಲಿ 7 ಪ್ರಕರಣಗಳು ಪತ್ತೆಯಾಗಿವೆ. ಮಂಡ್ಯ ಮತ್ತು ಕಲಬುರಗಿಯಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿದ್ದು, ವಿಜಯಪುರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಹಾವೇರಿಯಲ್ಲಿ ತಲಾ ಒಂದೊಂದು ಪ್ರಕರಣಗಳು ದಾಖಲಾಗಿವೆ.

ದಾವಣಗೆರೆಯಲ್ಲಿ ಪತ್ತೆಯಾದ 22 ಪ್ರಕರಣಗಳಲ್ಲಿ 21 ಪ್ರಕರಣಗಳ ವರದಿ ನಿನ್ನೆ ಸಂಜೆಯ ವೇಳೆಗೆ ಲಭ್ಯವಾಗಿದ್ದು, ಆಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದವರಿಂದ ಇವರಿಗೆ ಸೋಂಕು ತಗುಲಿದೆ ಎಂದು ಹೇಳಲಾಗಿದೆ.

ಕರ್ನಾಟಕದಲ್ಲಿ ಆಕ್ಟಿವ್ ಆಗಿರುವ 302 ಪ್ರಕರಣಗಳಲ್ಲಿ 296 ಮಂದಿ ವಿವಿಧ ಆಸ್ಪತ್ರೆಗಳ ಪ್ರತ್ಯೇಕಿಸಿದ ವಾರ್ಡುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ. 06 ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕೋವಿಡ್-19 ಪ್ರಕರಣಗಳ ಆಧಾರದ ಮೇಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ಗಳನ್ನು ವಿವಿಧ ವಲಯಗಳಾಗಿ ವಿಂಗಡಿಸಲಾಗಿದೆ. ಇವುಗಳಲ್ಲಿ ಪಾದರಾಯನಪರ ಮತ್ತು ಹೊಂಗಸಂದ್ರ ವಾರ್ಡ್ ಕೆಂಪು ವಲಯದಲ್ಲಿದ್ದರೆ, ಕಿತ್ತಳೆ ವಲಯದಲ್ಲಿ 9, ಹಳದಿ ವಲಯದಲ್ಲಿ 14 ವಾರ್ಡ್ಗಳಿವೆ. ಇನ್ನುಳಿದ ವಾರ್ಡ್ಗಳು ಹಸಿರು ವಲಯದಲ್ಲಿವೆ.

ಕೋವಿಡ್19 ಪ್ರಕರಣಗಳ ಆಧಾರದ ಮೇಲೆ ಬಿಬಿಎಂಪಿ ವ್ಯಾಪ್ತಿಯಲ್ಲಿ ವಾರ್ಡ್ ಗಳನ್ನು ವಿವಿಧ ವಲಯಗಳಾಗಿ ವಿಂಗಡಿಸಲಾಗಿದೆ. ಇವುಗಳಲ್ಲಿ 2 ವಾರ್ಡ್ ಕೆಂಪು ವಲಯದಲ್ಲಿದ್ದರೆ, ಆರೆಂಜ್ ನಲ್ಲಿ 9 , ಹಳದಿಯಲ್ಲಿ 14 ವಾರ್ಡ್ ಗಳಿವೆ. ಇನ್ನುಳಿದ ವಾರ್ಡ್ ಗಳು ಹಸಿರು ವಲಯದಲ್ಲಿವೆ.#ಮನೆಯಲ್ಲೇಇರಿ#KarnatakaFightsCorona pic.twitter.com/Q5I0SWxL9M

— Karnataka Varthe (@KarnatakaVarthe) May 2, 2020


ADVERTISEMENT
Tags: CoronaCovid 19Health DepartmentKarnataka
Previous Post

‘ದಿ ವೈರ್ʼ ಸ್ಥಾಪಕ ಸಂಪಾದಕ ಸಿದ್ದಾರ್ಥ್ ವರದರಾಜನ್‌ಗೆ ಅಂತರಾಷ್ಟ್ರೀಯ ಗೌರವ

Next Post

30,000 ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ – ಸುರೇಶ್ ಕುಮಾರ್

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
30

30,000 ವಲಸೆ ಕಾರ್ಮಿಕರು ತವರಿಗೆ ಮರಳಿದ್ದಾರೆ – ಸುರೇಶ್ ಕುಮಾರ್

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada