• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ

by
November 1, 2020
in ದೇಶ
0
ಕಾಂಗ್ರೆಸ್‌ ಪರ ಮತ ಯಾಚಿಸಿ ಮುಜುಗರಕ್ಕೀಡಾದ ಜ್ಯೋತಿರಾದಿತ್ಯ ಸಿಂಧಿಯಾ
Share on WhatsAppShare on FacebookShare on Telegram

ಮಧ್ಯಪ್ರದೇಶದಲ್ಲಿ ನಡೆಯಲಿರುವ ಉಪಚುನಾವಣೆ, ಶಿವರಾಜ್‌ ಸಿಂಗ್‌ ಚೌಹಾಣ್‌ ನೇತೃತ್ವದ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ. ಕಾಂಗ್ರೆಸ್‌ ಮುಖಂಡರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಇತರ 22 ನಾಯಕರು ಬಿಜೆಪಿ ಸೇರಿದ್ದರಿಂದ ಈಗ ಉಪಚುನಾವಣೆ ಎದುರಾಗಿದೆ. ಬಿಜೆಪಿ ಭರ್ಜರಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಸಿಂಧಿಯಾ ಕೂಡಾ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ದಬ್ರಾ ಎಂಬಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್‌ ಗೆ ಮತ ಹಾಕಿ ಎಂದು ಹೇಳಿ ಬಿಜೆಪಿಗೆ ಮುಜುಗರ ತಂದಿಟ್ಟಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಮತಯಂತ್ರದಲ್ಲಿರುವ ಕೈ ಚಿಹ್ನೆಗೆ ನಿಮ್ಮ ಮತವನ್ನು ಒತ್ತಿ. ನವೆಂಬರ್‌ 3ರಂದು ಕಾಂಗ್ರೆಸ್‌ಗೆ ನಿಮ್ಮ ಮತ ನೀಡಿ,” ಎಂದು ಬಹಿರಂಗ ಸಭೆಯಲ್ಲಿ ಹೇಳಿರುವ ವೀಡಿಯೋ ತುಣುಕು ಈಗ ವೈರಲ್‌ ಆಗುತ್ತಿದೆ. ಅವರ ಜೊತೆ ವೇದಿಕೆಯಲ್ಲಿ ಇದ್ದವರು ಒಂದು ಕ್ಷಣಕ್ಕೆ ದಿಗ್ಮೂಢರಾಗಿ ಸಿಂಧಿಯಾ ಅವರನ್ನು ನೋಡಿದ್ದಾರೆ. ತಕ್ಷಣವೇ ತಮ್ಮ ತಪ್ಪನ್ನು ತಿದ್ದುಕೊಳ್ಳಲು ಪ್ರಯತ್ನಿಸಿದ ಸಿಂಧಿಯಾ ಅವರು, ಬಿಜೆಪಿಗೆ ಮತ ನೀಡಿ ಎಂದು ಹೇಳಿದ್ದಾರೆ.

जलेबी बहुत अच्छे से मीठी हो गयी भई मज़ा आ गया गजब कॉमेडी थी।#imratidevi #JyotiradityaScindia pic.twitter.com/dPjnxt9F7Q

— Ravindra Bhargava (@RavindraBharg18) November 1, 2020


ಇದರಿಂದಾಗಿ ಮುಜುಗರಕ್ಕೆ ಒಳಗಾದ ಅಭ್ಯರ್ಥಿ ಇಮಾರ್ತಿ ದೇವಿ ಅವರು ತಮ್ಮ ಪಕ್ಕದಲ್ಲಿ ನಿಂತವರನ್ನು ನೋಡಿ ನಗುತ್ತಿರುವುದು ವೀಡಿಯೋದಲ್ಲಿ ದಾಖಲಾಗಿದೆ.

ಈ ವೀಡಿಯೋವನ್ನು ಕಾಂಗ್ರೆಸ್‌ ತನ್ನ ಪ್ರಚಾರಕ್ಕೆ ಬಳಸಿಕೊಂಡಿದೆ. ವೀಡಿಯೋವನ್ನು ತನ್ನ ಟ್ವಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಮಧ್ಯಪ್ರದೇಶ ಕಾಂಗ್ರೆಸ್‌, “ಸಿಂಧಿಯಾ ಅವರೇ, ನವೆಂಬರ್‌ 3ರಂದು ಮಧ್ಯಪ್ರದೇಶದ ಜನತೆ ʼಕೈʼ ಗುರುತಿಗೆ ಮತ ಹಾಕಲಿದ್ದಾರೆ. ನೀವು ನಿಶ್ಚಿಂತೆಯಿಂದಿರಿ,” ಎಂದು ಹೇಳಿದೆ.

सिंधिया जी,
मध्यप्रदेश की जनता विश्वास दिलाती है कि तीन तारीख़ को हाथ के पंजे वाला बटन ही दबेगा। pic.twitter.com/dGJWGxdXad

— MP Congress (@INCMP) October 31, 2020


ADVERTISEMENT
Previous Post

ಉಪಚುನಾವಣೆ ಬಹಿರಂಗ ಪ್ರಚಾರ ಮುಕ್ತಾಯ: ಬಿಬಿಎಂಪಿಯಿಂದ ಸಿದ್ದತಾ ಕಾರ್ಯ ಆರಂಭ

Next Post

ಅಮಿತ್‌ ಶಾ ಎಲ್ಲರಿಗೂ ಹಣ ನೀಡಿದ್ದಾರೆ; ಆಪರೇಷನ್‌ ಕಮಲ ಸತ್ಯ ಬಿಚ್ಚಿಟ್ಟ ಗುಜರಾತ್‌ ಶಾಸಕ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಅಮಿತ್‌ ಶಾ ಎಲ್ಲರಿಗೂ ಹಣ ನೀಡಿದ್ದಾರೆ; ಆಪರೇಷನ್‌ ಕಮಲ ಸತ್ಯ ಬಿಚ್ಚಿಟ್ಟ ಗುಜರಾತ್‌ ಶಾಸಕ

ಅಮಿತ್‌ ಶಾ ಎಲ್ಲರಿಗೂ ಹಣ ನೀಡಿದ್ದಾರೆ; ಆಪರೇಷನ್‌ ಕಮಲ ಸತ್ಯ ಬಿಚ್ಚಿಟ್ಟ ಗುಜರಾತ್‌ ಶಾಸಕ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada