• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ನಾಯಕರು ರೈತರ ಶಾಲ್‌ ಹಾಕಿಕೊಳ್ಳುವುದು ಒಂದು ಪ್ರಹಸನ- ನಟ ಚೇತನ್‌ ಟೀಕೆ

by
September 30, 2020
in ಕರ್ನಾಟಕ
0
ಕಾಂಗ್ರೆಸ್ ನಾಯಕರು ರೈತರ ಶಾಲ್‌ ಹಾಕಿಕೊಳ್ಳುವುದು ಒಂದು ಪ್ರಹಸನ- ನಟ ಚೇತನ್‌ ಟೀಕೆ
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕರು ಹಸಿರು ಶಾಲ್ ಹಾಕಿಕೊಂಡು ರೈತ ಕಾಯ್ದೆಯನ್ನುವಿರೋಧಿಸುತ್ತಿರುವುದು ಒಂದು ಪ್ರಹಸನ ಎಂದು ಕನ್ನಡ ನಟ, ಸಾಮಾಜಿಕ ಹೋರಾಟಗಾರ ಚೇತನ್‌ ಹೇಳಿದ್ದಾರೆ.

ADVERTISEMENT

ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಸೇರಿದಂತೆ ಎಲ್ಲಾಪಕ್ಷಗಳು ಬಂಡವಾಳಶಾಹಿಗಳಿಗೆ ತಮ್ಮನ್ನು ತಾವು ಮಾರಿಕೊಂಡಿವೆ ಎಂದಿರುವ ಚೇತನ್‌, ಈ ಎಲ್ಲಾ ಪಕ್ಷಗಳು ಜನರಿಗೆ ವಂಚಿಸುತ್ತಿವೆ ಎಂದಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಂದಿರುವ ಕೃಷಿ ಸಂಬಂಧಿತ ಮಸೂದೆಗಳನ್ನು ದೇಶವ್ಯಾಪಿ ರೈತರು, ಹೋರಾಟಗಾರರು ವಿರೋಧಿಸುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿದ್ದ ಪ್ರತಿಭಟನೆ ನಡುವೆ ಚೇತನ್‌ ಸೇರಿದಂತೆ ಹಲವು ರೈತ ನಾಯಕರನ್ನು, ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದರು.

#Privatisation #Congress

ಕರ್ನಾಟಕ ಕಾಂಗ್ರೆಸ್ ನಾಯಕರು ಹಸಿರು ಶಾಲ್ ಹಾಕಿಕೊಂಡು ನಿನ್ನೆ ರೈತ ಕಾಯ್ದೆಯನ್ನು ವಿರೋಧಿಸಿ ನಾವು ಜನರ ಪರ…

Posted by CHETAN on Tuesday, September 29, 2020

ಇದಾದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷಗಳ ನಡೆಯನ್ನು ಟೀಕಿಸಿ ಬರೆದ ಚೇತನ್‌, 1991 ರಲ್ಲಿ ಪ್ರಧಾನಮಂತ್ರಿಯಾಗಿದ್ದ ನರಸಿಂಹರಾವ್‌ ಮತ್ತು ಹಣಕಾಸು ಸಚಿವರಾಗಿದ್ದ ಮನಮೋಹನ್‌ ಸಿಂಗ್‌ ಸಾರ್ವಜನಿಕ ಆಸ್ತಿಗಳನ್ನು ಬಹುರಾಷ್ಟ್ರೀಯ ಕಂಪೆನಿಗಳಿಗೆ ಮಾರಿ ಖಾಸಗೀಕರಣಕ್ಕೆ ಚಾಲನೆ ಕೊಟ್ಟಿರುವುದನ್ನು ಉಲ್ಲೇಖಿಸಿ, 90 ರದಶಕದಲ್ಲಿ ಮನಮೋಹನ್‌ ಸಿಂಗ್‌ ಅವರ ಜಾಗತೀಕರಣದ ನೀತಿಯನ್ನು ಅವರು ಟೀಕಿಸಿದ್ದಾರೆ.

Tags: ಕಾಂಗ್ರೆಸ್ಕೃಷಿ ಮಸೂದೆಚೇತನ್‌ ಅಹಿಂಸಾನಟ ಚೇತನ್‌
Previous Post

ಭಾರತದಲ್ಲಿ ಕಚೇರಿಗಳನ್ನು ಮುಚ್ಚಿದ ಆಮ್ನೆಸ್ಟಿ ಇಂಟರ್ ನ್ಯಾಷನಲ್

Next Post

ಪ್ರಭುತ್ವ ಶಾಹಿಗಳ ಕ್ರೊನೋಲಜಿಯೇ ಸರಿ ಎನ್ನುತ್ತಿರುವ ದೆಹಲಿ ಗಲಭೆ ಚಾರ್ಜ್‌ಶೀಟ್

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ಪ್ರಭುತ್ವ ಶಾಹಿಗಳ ಕ್ರೊನೋಲಜಿಯೇ ಸರಿ ಎನ್ನುತ್ತಿರುವ ದೆಹಲಿ ಗಲಭೆ ಚಾರ್ಜ್‌ಶೀಟ್

ಪ್ರಭುತ್ವ ಶಾಹಿಗಳ ಕ್ರೊನೋಲಜಿಯೇ ಸರಿ ಎನ್ನುತ್ತಿರುವ ದೆಹಲಿ ಗಲಭೆ ಚಾರ್ಜ್‌ಶೀಟ್

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada