• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಸಾವು; ಸಂಬೀತ್ ಪಾತ್ರ ವಿರುದ್ದ ನೆಟ್ಟಿಗರ ಆಕ್ರೋಶ

by
August 13, 2020
in ದೇಶ
0
ಕಾಂಗ್ರೆಸ್ ವಕ್ತಾರ ರಾಜೀವ್ ತ್ಯಾಗಿ ಸಾವು; ಸಂಬೀತ್ ಪಾತ್ರ ವಿರುದ್ದ ನೆಟ್ಟಿಗರ ಆಕ್ರೋಶ
Share on WhatsAppShare on FacebookShare on Telegram

ಕಾಂಗ್ರೆಸ್‌ ವಕ್ತಾರ ರಾಜೀವ್‌ ತ್ಯಾಗಿ ಅವರು ಗುರುವಾರ ಹೃದಾಯಘಾತದಿಂದ ಮೃತ ಪಟ್ಟಿರುವ ವಿಚಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. ತ್ಯಾಗಿ ಅವರು ಸಾವನ್ನಪ್ಪುವ ಕೆಲವೇ ಗಂಟೆಗಳಿಗೂ ಮುನ್ನ ಖಾಸಗಿ ಸುದ್ದಿವಾಹಿನಿಯಲ್ಲಿನ ಚರ್ಚೆಯಲ್ಲಿ ಭಾಗವಹಿಸಿದ್ದನ್ನು ಕೇಂದ್ರವಾಗಿಟ್ಟುಕೊಂಡು, ಅಲ್ಲಿ ಬಿಜೆಪಿ ವಕ್ತಾರ ಸಂಬೀತ್‌ ಪಾತ್ರ ಹಾಗೂ ತ್ಯಾಗಿ ಅವರ ನಡುವೆ ನಡೆದಂತಹ ವಾಗ್ವಾದವೇ ಹೃದಯಾಘಾತಕ್ಕೆ ಕಾರಣ ಎನ್ನುವ ವಾದ ಮಾಡಲಾಗುತ್ತಿದೆ.

ಹಿಂದಿ ಸುದ್ದಿ ವಾಹಿನಿ ಆಜ್‌ ತಕ್‌ನಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ, ಸಂಬೀತ್‌ ಪಾತ್ರ ಅವರು ತ್ಯಾಗಿ ಅವರನ್ನು ʼಜೈಚಂದ್‌ʼ (ದೇಶದ್ರೋಹಿ) ಎಂದು ಹೀಯಾಳಿಸಿ ಅವರು ಇಟ್ಟದ್ದಂತಹ ತಿಲಕದ ಕುರಿತಾಗಿ ಅವಹೇಳನ ಮಾಡಿದ್ದರಿಂದ ಈ ದುರ್ಘಟನೆ ನಡೆಯಿತು ಎಂಬುದು ನೆಟ್ಟಿಗರ ವಾದ. ಚರ್ಚೆಯಲ್ಲಿ ವೈಯಕ್ತಿಕ ಅವಹೇಳನ ಮಾಡುವಷ್ಟು ಕೀಳು ಮಟ್ಟಕ್ಕೆ ಸಂಬೀತ್‌ ಪಾತ್ರ ಇಳಿದಿದ್ದಾರೆ, ಹಾಗಾಗಿ ರಾಜೀವ್‌ ತ್ಯಾಗಿ ಸಾವಿಗೆ ಅವರೇ ಕಾರಣರು, ಅವರನ್ನು ಕೂಡಲೇ ಬಂಧಿಸಬೇಕು ಎನ್ನು ಆಗ್ರಹವೂ ಕೇಳಿ ಬರುತಿದೆ.

Just a few minutes before Rajiv Tyagi ji had a heart attack & passed away, BJP’s vile b*st*rd Sambit Patra was personally attacking him using the most horrific language.

Do NOT ever forget this. NEVER! pic.twitter.com/bV55e1yBCq

— Saket Gokhale (@SaketGokhale) August 12, 2020


BJP spokesperson Sambit Patra abused Congress spokesperson Rajiv Tyagi using vile language in a so-called Prime Time TV debate. Immediately after, Tyagi got a heart attack and died. TV Channel, anchor and Sambit Patra should be booked for Rajiv Tyagi's murder.

— Ashok Swain (@ashoswai) August 12, 2020


ಸುದ್ದಿ ವಾಹಿನಿಯಲ್ಲಿ ಚರ್ಚೆಗಳ ಮೇಲೆ ಎದ್ದಿವೆ ಪ್ರಶ್ನೆಗಳು:

ಸುದ್ದಿವಾಹಿನಿಗಳಲ್ಲಿ ರಾಜಕೀಯ ಕುರಿತಾದಂತಹ ಚರ್ಚೆಗಳು ದಿಕ್ಕು ತಪ್ಪುವುದು ಸಾಮಾನ್ಯ. ಆದರೆ, ಅಲ್ಲಿಯೂ ಯಾವತ್ತೂ ವೈಯಕ್ತವಾಗಿ ಇನ್ನೊಬ್ಬರನ್ನು ದೂಷಿಸುವ ಮಟ್ಟಕ್ಕೆ ಈ ಚರ್ಚಾ ಕಾರ್ಯಕ್ರಮಗಳು ಇಳಿಯಬಾರದು ಎಂಬ ವಿಶ್ಲೇಷಣೆಯು ನಡೆಯುತ್ತಿದೆ.

जहरीली डिबेट किसके लिए, क्यूँ और आख़िर कब तक ? pic.twitter.com/byGGdHRfxc

— Prof. Gourav Vallabh (@GouravVallabh) August 13, 2020


ಚರ್ಚೆ ನಡೆಯಬೇಕಾದುದು ಅನಿವಾರ್ಯ. ಆದರೆ, ಅವುಗಳಿಗೆ ನೈತಿಕ ಹಾಗೂ ವೈಚಾರಿಕ ಚೌಕಟ್ಟುಗಳಿರಬೇಕು. ಅದರ ಹೊರತಾಗಿ, ತಮ್ಮ ವಾದವನ್ನು ಸರಿ ಎಂದು ನಿರೂಪಿಸಲು ಇತರರ ವೈಯಕ್ತಿಕ ದೂಷಣೆ ಎಷ್ಟರ ಮಟ್ಟಿಗೆ ಸರಿ? ಇಂತಹ ಸಂದರ್ಭದಲ್ಲಿ ಸಮನ್ವಯಕಾರರಾಗಿ ಇರಬೇಕಾದಂತಹ ಟಿವಿ ಆಂಕರ್‌ಗಳು ಚರ್ಚೆಯ ತೀವ್ರತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಾರೆಯೇ ಹೊರತು, ಚರ್ಚೆಯಿಂದ ಉತ್ತಮವಾದ ವಿಚಾರಗಳನ್ನು ಹೊರಗೆಳೆಯಲು ಪ್ರಯತ್ನಿಸದೇ ಇರುವುದು ನಮ್ಮ ದುರ್ದೈವ.

ಇತ್ತೀಚಿನ ಪ್ರೈಮ್‌ ಟೈಮ್‌ ಡಿಬೇಟ್‌ಗಳಲ್ಲಿ ಟಿಆರ್‌ಪಿಯ ಹಪಾಹಪಿ ಹಾಗೂ ರಾಜಕೀಯ ಪಕ್ಷಗಳ ವಕ್ತಾರರಿಗೆ ತಮ್ಮ ಹಾಗೂ ತಮ್ಮ ಪಕ್ಷದ ವರ್ಚಸ್ಸು ಹೆಚ್ಚಿಸುವ ಖಯಾಲಿ ಬಿಟ್ಟರೆ, ಅಲ್ಲಿ ಚರ್ಚೆಯಾಗುತ್ತಿರುವ ವಿಚಾರ ಏನು ಎಂಬುದರ ಕುರಿತು ಕಿಂಚಿತ್ತೂ ಮಾಹಿತಿ ಇದ್ದ ಹಾಗೆ ಕಾಣುತ್ತಿಲ್ಲ. ಒಟ್ಟಿನಲ್ಲಿ ರಾಜೀವ್‌ ತ್ಯಾಗಿ ಅವರ ಸಾವು ಸಾಕಷ್ಟು ವಿಚಾರಗಳ ಚರ್ಚೆಗಳನ್ನು ಮುನ್ನೆಲೆಗೆ ತಂದಿಟ್ಟಿದೆ.

अभी शब्द नहीं मिल रहें….. क्योंकि सारे शब्द डिबेट में ही बोल दिए थे। #BoycottTVdebates https://t.co/CIcyujBOtL

— Mohammed Zubair (@zoo_bear) August 12, 2020


It's clearly visible he was in pain yet you didn't stop your venomous attack.

You called him “जयचंद” and keep questioning his religion and nationalism.

Shame on you @sambitswaraj https://t.co/vmzwDYE2HR

— Abhijeet Dipke (@abhijeet_dipke) August 12, 2020


ADVERTISEMENT
Tags: ಕಾಂಗ್ರೆಸ್‌ ವಕ್ತಾರರಾಜೀವ್ ಗಾಂಧಿಸಂಬಿತ್‌ ಪಾತ್ರಾ
Previous Post

ಕರೋನಾದಿಂದ ಚೇತರಿಕೆ: ಮನೆಗೆ ಮರಳಿದ ಸಿದ್ಧರಾಮಯ್ಯ

Next Post

ಗಲಭೆಕೋರನಿಗೆ ಕೇಸು ಹಿಂಪಡೆಯುವ ಅಭಯ ನೀಡಿದರೇ ಗೃಹ ಸಚಿವರು?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಗಲಭೆಕೋರನಿಗೆ ಕೇಸು ಹಿಂಪಡೆಯುವ ಅಭಯ ನೀಡಿದರೇ ಗೃಹ ಸಚಿವರು?

ಗಲಭೆಕೋರನಿಗೆ ಕೇಸು ಹಿಂಪಡೆಯುವ ಅಭಯ ನೀಡಿದರೇ ಗೃಹ ಸಚಿವರು?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada