• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೃಷಿ ಮಸೂದೆ ಪ್ರತಿಭಟಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸಂಸದೆ ಬಂಧನ

by
October 2, 2020
in ದೇಶ
0
ಕೃಷಿ ಮಸೂದೆ ಪ್ರತಿಭಟಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸಂಸದೆ ಬಂಧನ
Share on WhatsAppShare on FacebookShare on Telegram

ಕೇಂದ್ರ ಸರ್ಕಾರ ಪರಿಚಯಿಸಿದ ನೂತನ ಕೃಷಿ ಮಸೂದೆ ವಿರುದ್ಧ ಪ್ರತಿಭಟನೆ ವ್ಕ್ತಪಡಿಸಿ ಎನ್‌ಡಿಎ ಮೈತ್ರಿಕೂಟದ ಸಚಿವ ಸಂಪುಟದಿಂದ ರಾಜಿನಾಮೆ ಸಲ್ಲಿಸಿ ಹೊರ ನಡೆದ ಹರಸಿಮ್ರತ್‌ ಕೌರ್‌ ಬಾದಲ್‌ ಅವರನ್ನು ಛಂಢೀಗಡದಲ್ಲಿ ಬಂಧಿಸಲಾಗಿದೆ.

ADVERTISEMENT

ಕೃಷಿ ಮಸೂದೆ ವಿರೋಧಿಸಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ಶಿರೋಮಣಿ ಅಕಾಲಿ ದಳ ಕೃಷಿ ಮಸೂದೆ ವಿರೋಧಿಸಿ ಪಂಜಾಬ್‌ ನಾದ್ಯಂತ ಹೋರಾಟ ನಡೆಸುತ್ತಿದೆ. ತೀವ್ರ ಸ್ವರೂಪ ಪಡೆಯುತ್ತಿರುವ ರೈತ ಹೋರಾಟಗಳನ್ನು ನಿಯಂತ್ರಿಸಲು ಮುನ್ನೆಚ್ಚರಿಕಾ ಕ್ರಮವಾಗಿ ಹರಸಿಮ್ರತ್‌ ಕೌರ್‌, ಅವರ ಪತಿ- ಶಿರೋಮಣಿ ಅಕಾಲಿ ದಳದ ಮುಖ್ಯಸ್ಥ- ಸುಖ್ಬೀರ್‌ ಬಾದಲ್‌ ಸೇರಿದಂತೆ ಹಲವು ಶಿರೋಮಣಿ ಅಕಾಳಿ ದಳದ ನಾಯಕರನ್ನು ಪೊಲೀಸರು ಬಂಧಿಸಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ನಾಯಕರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಬಂಧಿಸಿದ್ದರೂ, ಪ್ರತಿಭಟನೆಯ ತೀವೃತೆ ಕಡಿಮೆಯಾಗಲಿಲ್ಲ. ಬದಲಾಗಿ 30 ಕ್ಕೂ ಹೆಚ್ಚು ಕಡೆ ರೈಲು ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆಂದು ದಿ ವೈರ್‌ ವರದಿ ಮಾಡಿದೆ.

ಅಕಲ್‌ ತಖ್ತ್‌ ನಿಂದ ಸುಖ್ಬೀರ್‌ ಬಾದಲ್‌ ʼಕಿಸಾನ್ʼ ಮೆರವಣಿಗೆಯನ್ನು ಮುನ್ನಡೆಸಿದರೆ, ತಕ್ಥ್‌ ದಮ್ದಮ ಸಾಹಿಬ್‌ ನಿಂದ ಹರ್ಸಿಮ್ರತ್‌ ಕೌರ್‌ ಬಾದಲ್‌ ಹಾಗೂ ಪಕ್ಷದ ಹಿರಿಯ ನಾಯಕರಾದ ಪ್ರೇಮ್‌ ಸಿಂಗ್‌ ಚಂದುಮಜ್ರಾ ಮತ್ತು ಗಲ್ಜೀತ್‌ ಸಿಂಗ್‌ ಕೇಶ್‌ಘರ್‌ ಸಾಹಿಬಿಂದ ಮೆರವಣಿಗೆಯನ್ನು ಮುನ್ನಡೆಸಿದ್ದರು. ರಾಜ್ಯಪಾಲ ವಿಪಿ ಸಿಂಗ್‌ ನಿವಾಸದೆದುರು ಸೇರುವ ಕಿಸಾನ್‌ ಮೆರವಣಿಗೆಯನ್ನು ತಡೆದ ಪೊಲೀಸರು ದಾರಿ ಮಧ್ಯೆಯೇ ಪ್ರತಿಭಟನೆಕಾರರನ್ನು ತಡೆದಿದ್ದಾರೆ ಎಂದು ವೈರ್‌ ತನ್ನ ವರದಿಯಲ್ಲಿ ತಿಳಿಸಿದೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಜಲಫಿರಂಗಿಯನ್ನು ಬಳಸಿದ ಪೊಲೀಸರು, ಪ್ರತಿಭಟನಾಕಾರರನ್ನು ಚದುರಿಸಲು ಲಾಠಿಯನ್ನೂ ಬಳಸಿದ್ದಾರೆ. ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ. ಮಾತ್ರವಲ್ಲದೆ, ಪಂಜಾಬ್‌ ಹಾಗೂ ಹರ್ಯಾಣದ ಜಂಟಿ ರಾಜಧಾನಿಯಲ್ಲಿ ಸೆಕ್ಷನ್‌ 144 ಅನ್ನೂ ವಿಧಿಸಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಚಂಢೀಗಢ್‌ ಹಿರಿಯ ಎಸ್‌ಪಿ ಕುಲದೀಪ್‌ ಚಾಹಲ್‌, ಅಕಾಲಿದಳದ ನಾಯಕರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕೆಲಕಾಲ ಬಂಧನದಲ್ಲಿಟ್ಟಿದ್ದೆವು, ಬಳಿಕ ಬಿಡುಗಡೆಗೊಳಿಸಲಾಗಿದೆ ಎಂದಿದ್ದಾರೆ.

ನಾವು ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲು ಬಂದಿದ್ದೆವು, ನಮ್ಮನ್ನು ಬಲವಂತವಾಗಿ ತಡೆಹಿಡಿದಿದ್ದಾರೆ. ಹಾಗೂ ನಮ್ಮ ಮೇಲೆ ಲಾಠಿ ಚಾರ್ಜ್‌ ಮಾಡಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ. ರೈತರ ದನಿಯಡಗಿಸಲು ಅವರು ಯತ್ನಿಸುತ್ತಿದ್ದಾರೆ. ಇದು ಅನ್ಯಾಯ ಎಂದು ಸುಖ್ಬೀರ್‌ ಬಾದಲ್‌ ಹೇಳಿದ್ದಾರೆ.

Tags: ಕೃಷಿ ಮಸೂದೆಪಂಜಾಬ್
Previous Post

ಹಥ್ರಾಸ್‌ ಪ್ರಕರಣ: ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗಲು ವಕೀಲೆ ಸೀಮಾ ಕುಶ್ವಾಹರಿಗಿಲ್ಲ ಅವಕಾಶ

Next Post

ಬಾಯಿಗೆ 'ಬೆಣೆ' ಬಡಿದುಕೊಂಡಿರುವ ಸಂಸದರು ಈಗ 'ಕಣಿʼ ಹೇಳುತ್ತಿದ್ದಾರೆ: ಜೆಡಿಎಸ್ ತರಾಟೆ

Related Posts

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
0

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..! - ಮತ್ತೆ ಬಡಾಯಿ ಕೊಚ್ಚಿಕೊಂಡ ಡೊನಾಲ್ಡ್ ಟ್ರಂಪ್ ! ಪಹಲ್ಗಾಮ್ ಉಗ್ರರ ದಾಳಿಗೆ (Pahalgam terror attack) ಪ್ರತಿಯಾಗಿ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
ಈ ಸಾವು ನ್ಯಾಯವೇ??

ಈ ಸಾವು ನ್ಯಾಯವೇ??

June 15, 2025
Next Post
ಬಾಯಿಗೆ 'ಬೆಣೆ' ಬಡಿದುಕೊಂಡಿರುವ ಸಂಸದರು ಈಗ 'ಕಣಿʼ ಹೇಳುತ್ತಿದ್ದಾರೆ: ಜೆಡಿಎಸ್ ತರಾಟೆ

ಬಾಯಿಗೆ 'ಬೆಣೆ' ಬಡಿದುಕೊಂಡಿರುವ ಸಂಸದರು ಈಗ 'ಕಣಿʼ ಹೇಳುತ್ತಿದ್ದಾರೆ: ಜೆಡಿಎಸ್ ತರಾಟೆ

Please login to join discussion

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .
Top Story

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

by ಪ್ರತಿಧ್ವನಿ
June 18, 2025
ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್
Top Story

ಪ್ಯಾರಿಸ್ ಏರ್ ಶೋ ನಲ್ಲಿ ಸಚಿವ ಪ್ರಿಯಾಂಕ್

by Chetan
June 18, 2025
Top Story

ಸರ್ಕಾರಕ್ಕೆ ಹೇಳಿ ಮೊದ್ಲು ಗುಂಡಿ ಮುಚ್ಚೋಕೆ

by ಪ್ರತಿಧ್ವನಿ
June 18, 2025
ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ
Top Story

ಮುಂಗಾರು ಮಳೆಯ ಅಬ್ಬರಕ್ಕೆ ಕೊಡಗಿನಲ್ಲಿರುವ ಜಲಪಾತಗಳೆಲ್ಲವೂರುದ್ರನರ್ತನ

by ಪ್ರತಿಧ್ವನಿ
June 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭ*

June 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada