• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯ ವೇಗ ಹೆಚ್ಚುತ್ತದೆ – ಪ್ರಧಾನಿ ಮೋದಿ

by
October 23, 2020
in ದೇಶ
0
ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯ ವೇಗ ಹೆಚ್ಚುತ್ತದೆ – ಪ್ರಧಾನಿ ಮೋದಿ
Share on WhatsAppShare on FacebookShare on Telegram

“ಆರ್‌ಜೆಡಿಯು 15 ವರ್ಷಗಳಲ್ಲಿ ಸಾಧಿಸದ ಪ್ರಗತಿಯನ್ನು ಎನ್‌ಡಿಎ ಸರ್ಕಾರ ಸಾಧಿಸಿದೆ,” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ADVERTISEMENT

ಬಿಹಾರ ಚುನಾವಣೆಯ ಅಂಗವಾಗಿ ಸಾಸಾರಾಂನಲ್ಲಿ ಆಯೋಜಿಸಲಾಗಿದ್ದ ತಮ್ಮ ಮೊತ್ತ ಮೊದಲ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಆರ್‌ಜೆಡಿ ಸರ್ಕಾರವು ಅಪರಾಧ ಹಾಗೂ ಭ್ರಷ್ಟಾಚಾರದಿಂದ ತುಂಬಿ ತುಳುಕಿತಿತ್ತು. ಈ ಬಾರಿ ಅಭಿವೃದ್ದಿಗೆ ಮತ ಹಾಕಿ. ಬಿಹಾರವನ್ನು ʼಭಿಮಾರುʼ ರಾಜ್ಯವನ್ನಾಗಿಸಿದವರಿಗಲ್ಲ ಎಂದು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಈ ಹಿಂದೆ ಬಿಹಾರವನ್ನು ಆಳಿದ ಪಕ್ಷಗಳು ಅಭಿವೃದ್ದಿ ಹೊಂದುತ್ತಿರುವ ರಾಜ್ಯವನ್ನು ಆಸೆಗಣ್ಣಿನಿಂದ ನೋಡುತ್ತಿವೆ. ಆದರೆ, ಬಿಹಾರವನ್ನು ಹಿಮ್ಮುಖವಾಗಿ ಚಲಿಸುವಂತೆ ಮಾಡಿದವರನ್ನು ಮರೆಯಬಾರದು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅಧಃಪತನಗೊಂಡಿದ್ದ ಹಾಗೂ ಭ್ರಷ್ಟಾಚಾರ ತಾಂಡವವಾಡುತ್ತಿದ್ದ ಕಾಲವದು. ಈಗ ಬಿಹಾರಿಗಳು ಸಂಜೆಯ ನಂತರವೂ ಯಾವುದೇ ಭಯವಿಲ್ಲದೇ ಬದುಕುತ್ತಿದ್ದಾರೆ,” ಎಂದು ಮೋದಿ ಹೇಳಿದ್ದಾರೆ.

ಇನ್ನು ಕೇಂದ್ರ ಹಾಗೂ ರಾಜ್ಯದಲ್ಲಿ ಒಂದೇ ಸರ್ಕಾರವಿದ್ದರೆ ಅಭಿವೃದ್ದಿಯು ಎರಡು ಎಂಜಿನ್ ಒಮ್ಮೆಗೆ ಚಲಿಸಿದಲ್ಲಿ ಅಭಿವೃದ್ದಿಯ ಗಾಡಿ ವೇಗವಾಗಿ ಚಲಿಸುವುದು, ಎಂದಿದ್ದಾರೆ.

ಅಧಿಕಾರ ಸಿಕ್ಕಿದರೆ ಸಂವಿಧಾನದ 370 ನೇ ವಿಧಿಯನ್ನು ವಾಪಾಸ್ ತರುತ್ತೇವೆ ಎನ್ನುವವರಿಗೆ ಮತ್ತೆ ಮತ ಕೇಳಲು ಎಷ್ಟು ಧೈರ್ಯ? ಅವರು ಬಿಹಾರಕ್ಕೆ ಅವಮಾನ ಮಾಡುತ್ತಿದ್ದಾರೆ. ಯಾವ ರಾಜ್ಯದ ಜನರು ತಮ್ಮ ಮಕ್ಕಳನ್ನು ದೇಶ ಸೇವೆಗಾಗಿ ಗಡಿಗೆ ಕಳುಹಿಸುತ್ತಾರೋ, ಅವರಿಗೆ ಅವಮಾನ ಮಾಡಿದಂತೆ. ಎಂದರು.

Tags: ಪ್ರಧಾನಿ ಮೋದಿ
Previous Post

ವಿಧೇಯಕಗಳ ಮರು ಸುಗ್ರೀವಾಜ್ಞೆ ಸಂವಿಧಾನ ವಿರೋಧಿ – ರೈತ ಸಂಘಟನೆಗಳ ಒಕ್ಕೂಟ

Next Post

ನಮ್ಮ ಧ್ವಜ ಮರಳಿ ಪಡೆಯುವವರೆಗೆ ಬೇರೆ ಧ್ವಜ ಹಿಡಿಯುವುದಿಲ್ಲ – ಮೆಹಬೂಬ ಮುಫ್ತಿ

Related Posts

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-
Top Story

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

by ಪ್ರತಿಧ್ವನಿ
April 23, 2026
0

(ಡಾ ಬಾಬು ಜಗಜೀವನ್‌ರಾಮ್‌ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣ ಕೇಂದ್ರ ಹಾಗೂ ಪರಿಶಿಷ್ಟ ಜಾತಿ/ಪಂಗಡ ವಿಶೇಷ ಘಟಕ ಮೈಸೂರು ವಿಶ್ವವಿದ್ಯಾನಿಲಯ ಜಂಟಿ ಆಶ್ರಯದಲ್ಲಿ ದಿನಾಂಕ 06-04-2026ರಂದು ನಡೆದ...

Read moreDetails
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

ರಾಹುಲ್‌ ಯಡವಟ್ಟಿನಿಂದ ಹೈದ್ರಾಬಾದ್‌ ಎದುರು ಶರಣಾದ ಡೆಲ್ಲಿ ಕ್ಯಾಪಿಟಲ್ಸ್..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ನಮ್ಮ ಧ್ವಜ ಮರಳಿ ಪಡೆಯುವವರೆಗೆ ಬೇರೆ ಧ್ವಜ ಹಿಡಿಯುವುದಿಲ್ಲ – ಮೆಹಬೂಬ ಮುಫ್ತಿ

ನಮ್ಮ ಧ್ವಜ ಮರಳಿ ಪಡೆಯುವವರೆಗೆ ಬೇರೆ ಧ್ವಜ ಹಿಡಿಯುವುದಿಲ್ಲ – ಮೆಹಬೂಬ ಮುಫ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada