• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇರಳ: ಕರಿಪುರ್ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ವಿಮಾನ

by
August 7, 2020
in ದೇಶ
0
ಕೇರಳ: ಕರಿಪುರ್ ನಿಲ್ದಾಣದಲ್ಲಿ ರನ್‌ವೇಯಿಂದ ಜಾರಿದ ವಿಮಾನ
Share on WhatsAppShare on FacebookShare on Telegram

ದುಬೈಯಿಂದ ಕ್ಯಾಲಿಕಟ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್‌ ಇಂಡಿಯಾ ವಿಮಾನ ಲ್ಯಾಂಡಿಂಗ್‌ ವೇಳೆ ಅಪಘಾತಕ್ಕೀಡಾಗಿದೆ. ಸುಮಾರು 190 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ವಿಮಾನ ರನ್‌ವೇಯಿಂದ ಪಕ್ಕಕ್ಕೆ ಜಾರಿದೆ.

ADVERTISEMENT

ಶುಕ್ರವಾರ ರಾತ್ರಿ ಸುಮಾರು 7.40 ರ ವೇಳೆಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ವಿಮಾನ ನಿಲ್ದಾಣದ ಸಮೀಪದ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ.

ಕ್ಯಾಲಿಕಟ್‌ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ಈ ಅಪಘಾತ ಸಂಭವಿಸಿದೆಯೆಂದು ಅಧಿಕಾರಿಗಳು ಹೇಳಿದ್ದಾರೆ. ಸಾಮಾನ್ಯವಾಗಿ ಹವಾಮಾನ ವೈಪರೀತ್ಯ ಉಂಟಾದ ಸಂಧರ್ಭದಲ್ಲಿ ಕ್ಯಾಲಿಕಟ್‌ನ ಕರಿಪುರ್‌ ವಿಮಾನ ನಿಲ್ದಾಕ್ಕೆ ಬರುವ ವಿಮಾನಗಳನ್ನು ಸಮೀಪದ ನಿಲ್ದಾಣಗಳಲ್ಲಿ ಲ್ಯಾಂಡ್‌ ಮಾಡಲು ನಿರ್ದೇಶಿಸಲಾಗುತ್ತಿತ್ತು. ಆದರೆ ಇಂದು ಕರಿಪುರ್‌ ವಿಮಾನ ನಿಲ್ದಾಣದಲ್ಲಿಯೇ ವಿಮಾನ ಇಳಿದಿದೆ.

ವಂದೇ ಭಾರತ್‌ ಮಿಷನ್‌ ಅಡಿಯಲ್ಲಿ ದುಬೈಯಿಂದ ಬಂದಿದ್ದ IX344 ವಿಮಾನವೆಂದು ಹೇಳಲಾಗಿದೆ.

Tags: ಕೇರಳವಿಮಾನ ನಿಲ್ದಾಣ
Previous Post

ʼಕರೋನಿಲ್‌ʼ ಹೆಸರು ಬಳಕೆ‌: ಪತಂಜಲಿಗೆ ದಂಡ ವಿಧಿಸಿದ ಮದ್ರಾಸ್ ಕೋರ್ಟ್

Next Post

ಕರ್ನಾಟಕದಲ್ಲಿ 84,232 ಮಂದಿ ಕರೋನಾದಿಂದ ಚೇತರಿಕೆ

Related Posts

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?
Top Story

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

by ಪ್ರತಿಧ್ವನಿ
May 15, 2026
0

ಬೆಂಗಳೂರು :  ಪರಿಣತ ಕಾರ್ಮಿಕರ ಕೊರತೆ ಎದುರಿಸುತ್ತಿರುವ ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಕೆಲಸ ಮಾಡುವ ಕ್ಷಮೆತೆಯಿರುವ ರಾಜ್ಯದ ಕಾರ್ಮಿಕರಿಗೆ ಅವಕಾಶ ಕಲ್ಪಿಸುವ ಸಂಬಂಧ ಕಾರ್ಮಿಕ ಸಚಿವ ಸಂತೋಷ್‌...

Read moreDetails
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡನೀಯ : ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

May 15, 2026
ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

ಮೋದಿಯಿಂದ ದೇಶ ದೊಡ್ಡ ದುರಂತ ಸ್ಥಿತಿಗೆ ಬಂದಿದೆ : ಬೆಲೆ ಏರಿಕೆಗೆ ಡಿಕೆ ಶಿವಕುಮಾರ್‌ ವಾಗ್ದಾಳಿ

May 15, 2026
ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

ಮೋದಿ ಎಚ್ಚರಿಕೆಯ ಬೆನ್ನಲ್ಲೆ ದಿಢೀರ್‌ ಪೆಟ್ರೋಲ್‌, ಡಿಸೇಲ್‌ ಬೆಲೆ ಏರಿಕೆ

May 15, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ಕರ್ನಾಟಕದಲ್ಲಿ 84

ಕರ್ನಾಟಕದಲ್ಲಿ 84,232 ಮಂದಿ ಕರೋನಾದಿಂದ ಚೇತರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada