• Home
  • About Us
  • ಕರ್ನಾಟಕ
Thursday, December 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೇರಳ ನೆರೆ: ಕೋವಿಡ್-19 ಆಂಬ್ಯುಲೆನ್ಸ್ ಆಗಿ ಪರಿವರ್ತನೆಗೊಂಡ ರಕ್ಷಣಾ ಬೋಟ್

by
August 18, 2020
in ದೇಶ
0
ಕೇರಳ ನೆರೆ: ಕೋವಿಡ್-19 ಆಂಬ್ಯುಲೆನ್ಸ್ ಆಗಿ ಪರಿವರ್ತನೆಗೊಂಡ ರಕ್ಷಣಾ ಬೋಟ್
Share on WhatsAppShare on FacebookShare on Telegram

ಕೇರಳದಲ್ಲಿ ಭಾರೀ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದ್ದು, ಹಲವಾರು ಭೂಮಾರ್ಗ, ಸೇತುವೆಗಳು ಸಂಚಾರಕ್ಕೆ ಯೋಗ್ಯವಾಗಿಲ್ಲ, ಅದೇ ವೇಳೆ ಭಾರೀ ಮಳೆಯಿಂದಾಗಿ ರಸ್ತೆಯಲ್ಲಿ ನೀರು ತುಂಬಿದ್ದು, ಹಲವಾರು ಪ್ರದೇಶಗಳಲ್ಲಿ ಸರಾಗ ಸಂಚಾರಕ್ಕೆ ಅನಾನುಕೂಲ ಎದುರಾಗಿದೆ.

ಹಲವಾರು ಭೂಪ್ರದೇಶಗಳ ಸಂಚಾರ ಮಾರ್ಗಗಳು, ಸೇತುವೆಗಳು ಮುಖ್ಯ ಭೂಭಾಗದಿಂದ ಬೇರ್ಪಟ್ಟಿದ್ದು, ಅಲ್ಲಿನ ಕೋವಿಡ್‌ ರೋಗಿಗಳನ್ನು ಆಸ್ಪತ್ರೆಗೆ ತಲುಪಿಸುವ ಜವಾಬ್ದಾರಿಯನ್ನು ರಕ್ಷಣಾ ಬೋಟ್‌ಗಳು ವಹಿಸಿಕೊಂಡಿವೆ.

ಕೇರಳದಲ್ಲಿ ಕೋವಿಡ್‌ ಪ್ರಕರಣಗಳು ಅಧಿಕವಾಗುತ್ತಿರುವ ಹಿನ್ನಲೆಯಲ್ಲಿ ರಕ್ಷಣಾ ಬೋಟ್‌ಗಳನ್ನು ಆಂಬ್ಯುಲೆನ್ಸ್‌ ಆಗಿ ಪರಿವರ್ತಿಸಿ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರಂತೆ ರಕ್ಷಣಾ ಬೋಟ್‌ಗಳು ಈಗ ರೋಗಿಗಳನ್ನು ಜಲಮಾರ್ಗದ ಮೂಲಕ ಆಸ್ಪತ್ರೆಗಳಿಗೆ ತಲುಪಿಸುವ ಪರ್ಯಾಯ ಆಂಬ್ಯುಲೆನ್ಸ್‌ ಆಗಿ ಬಳಸಲ್ಪಡುತ್ತಿದೆ.

ಸಾಧಾರಣವಾಗಿ, ಕೇರಳದಲ್ಲಿ ಒಳ ನಾಡು ಜಲಸಾರಿಗೆ ವ್ಯಾಪಕವಾಗಿದೆ. ನದಿ ಪ್ರದೇಶ ಹೇರಳವಾಗಿದೆ. ಇದು ಕೇರಳ ಪ್ರವಾಸೋದ್ಯಮದ ಬಹುಮುಖ್ಯ ಆಕರ್ಷಣೀಯ ಭಾಗವೂ ಹೌದು. ಆದರೆ ಈ ಪ್ರದೇಶಗಳಲ್ಲಿ ಅತಿವೃಷ್ಟಿ ಉಂಟಾದರೆ ಇಲ್ಲಿಯ ಜನರು ಬವಣೆ ಹೇಳತೀರದು.

ಮುಖ್ಯವಾಗಿ, ಪ್ರಮುಖ ಭೂಪ್ರದೇಶದಿಂದ ಬೇರ್ಪಟ್ಟಿರುವ ದ್ವೀಪದಂತಹ ಪ್ರದೇಶಗಳು ಬೋಟ್‌ಗಳನ್ನೇ ಅವಲಂಬಿಸಬೇಕಾದ ಅನಿವಾರ್ಯತೆ ಇದೆ. ಭೂಮಾರ್ಗವಿಲ್ಲದ ಹಲವಾರು ಪ್ರದೇಶಗಳ ಕೋವಿಡ್‌ ಸೋಂಕಿತರಿಗೆ ಬೋಟ್‌ ಆಂಬ್ಯುಲೆನ್ಸ್‌ ಗಳು ನೆರವಾಗಿವೆ ಎಂದು ವಿಜಿಲೆನ್ಸ್‌ ವಿಂಗ್‌ ಅಧಿಕಾರಿ ಸಂತೋಷ್‌ ಕುಮಾರ್‌ ಎಎನ್‌ಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.

ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕರೋನಾ ಸೋಂಕು ಕೇರಳದಲ್ಲಿ ಕಾಣಿಸಿಕೊಂಡಿದ್ದರೂ, ತಮ್ಮ ಇಚ್ಛಾಶಕ್ತಿಯಿಂದ ಕರೋನಾ ಸೋಂಕನ್ನು ಸಮರ್ಥವಾಗಿ ಅಲ್ಲಿನ ಆಡಳಿತ ನಿರ್ವಹಿಸಿತ್ತು. ಅಲ್ಲದೆ, ಕೇರಳದ ಆರೋಗ್ಯ ಮಂತ್ರಿ ಕೆ ಕೆ ಶೈಲಜಾ ಅವರ ಕೋವಿಡ್ ನಿರ್ವಹಣೆ ವಿಶ್ವಾದ್ಯಂತ ಕೊಂಡಾಡಲ್ಪಟ್ಟಿದ್ದವು.

Alappuzha: Kerala Water Transport Dept has converted rescue boats into ambulances during #COVID19 pandemic. Santhosh Kumar, Vigilance Wing Inspector says, “This service has helped many #COVID19 patients who live in locations cut-off from the mainland reach hospitals.” pic.twitter.com/mrsoMAtbOi

— ANI (@ANI) August 18, 2020


ADVERTISEMENT
Tags: ಕೇರಳಕೋವಿಡ್-19ನೆರೆ ಪರಿಸ್ಥಿತಿ
Previous Post

ಚೀನಾ ಜೊತೆ ಮಾತುಕತೆ ವಿಫಲ: ಲಢಾಕ್ ನಲ್ಲಿ ಸೇನೆ ನಿಯೋಜನೆಗೆ ಸರ್ಕಾರ ಸಜ್ಜು

Next Post

ಪ್ರಜಾಸತ್ತೆ ಸ್ವಾಸ್ಥ್ಯ, ನ್ಯಾಯಾಂಗ ಸ್ವಾಯತ್ತತೆ ಚರ್ಚೆಗೆ ಬಿರುಸು ತಂದ ನ್ಯಾಯಾಂಗ ನಿಂದನೆ ಪ್ರಕರಣ

Related Posts

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ
Top Story

ಶಾಲಾ ಮಕ್ಕಳಿಗೆ ಭಗವದ್ಗೀತೆ ಯಾಕೆ ಬೋಧಿಸಬೇಕು..?: ಕಾರಣ ನೀಡಿದ ಕುಮಾರಸ್ವಾಮಿ

by ಪ್ರತಿಧ್ವನಿ
December 18, 2025
0

ನವದೆಹಲಿ: ಶಾಲಾ ಹಂತದಿಂದಲೇ ಭಗವದ್ಗೀತೆಯನ್ನು( Bhagavad Gita) ಮಕ್ಕಳಿಗೆ ಬೋಧಿಸಬೇಕು. ಇದು ಅತ್ಯಂತ ಉತ್ತಮ ಶೈಕ್ಷಣಿಕ ಸುಧಾರಣಾ ಕ್ರಮವಾಗುತ್ತದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು...

Read moreDetails
ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

ದೇಶದಲ್ಲಿ ಹಣದುಬ್ಬರ ಪ್ರಮಾಣ ಇಳಿಕೆ..! ಕಾರಣವೇನು?

December 17, 2025

ರಸ್ತೆ ಅಪಘಾತ ಸಂತ್ರಸ್ತರಿಗೆ 1.5 ಲಕ್ಷದವರೆಗೆ ‘ಉಚಿತ ಚಿಕಿತ್ಸೆ’ ; ಕೇಂದ್ರದಿಂದ ಹೊಸ ಯೋಜನೆ

December 17, 2025

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

December 17, 2025

ದ್ವೇಷ ರಾಜಕಾರಣ ಬಿಜೆಪಿ ಆಸ್ತಿ, ಅವರ ಸುಳ್ಳು ಕೇಸ್ ಗಳಿಗೆ ಆಯುಷ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್..

December 17, 2025
Next Post
ಪ್ರಜಾಸತ್ತೆ ಸ್ವಾಸ್ಥ್ಯ

ಪ್ರಜಾಸತ್ತೆ ಸ್ವಾಸ್ಥ್ಯ, ನ್ಯಾಯಾಂಗ ಸ್ವಾಯತ್ತತೆ ಚರ್ಚೆಗೆ ಬಿರುಸು ತಂದ ನ್ಯಾಯಾಂಗ ನಿಂದನೆ ಪ್ರಕರಣ

Please login to join discussion

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌
Top Story

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ
Top Story

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

by ಪ್ರತಿಧ್ವನಿ
December 18, 2025
ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!
Top Story

ಪೊಲೀಸ್ ಸಿಬ್ಬಂದಿ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ನೀಡಿ: ಡಿಜಿಪಿಗೆ ಪತ್ರ!

by ಪ್ರತಿಧ್ವನಿ
December 18, 2025
Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ
Top Story

Winter Session 2025: ತೀವ್ರ ವಿರೋಧದ ನಡುವೆಯೂ ದ್ವೇಷ ಭಾಷಣ ತಡೆ ವಿಧೇಯಕ ಅಂಗೀಕಾರ

by ಪ್ರತಿಧ್ವನಿ
December 18, 2025
ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ
Top Story

ಕಂದಾಯ ಸಚಿವರ ಅಕ್ರಮಕ್ಕೆ ಕಾನೂನಿನಲ್ಲಿ ಅವಕಾಶ ಇದೆಯೇ?: ಬಿ.ವೈ ವಿಜಯೇಂದ್ರ

by ಪ್ರತಿಧ್ವನಿ
December 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

Winter Session 2025: ನನಗೆ ಜೈಲಿನಿಂದ ಯಾವ ಕರೆಗಳು ಬಂದಿಲ್ಲ-ಡಿಸಿಎಂ ಡಿ.ಕೆ ಶಿವಕುಮಾರ್‌

December 18, 2025
ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

ನನಗೆ ಬೆದರಿಕೆ ಹಾಕಲು ಬರಬೇಡಿ-ಡಿ.ಕೆ ಶಿವಕುಮಾರ್‌ಗೆ ವಿಜಯೇಂದ್ರ ಎಚ್ಚರಿಕೆ

December 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada