• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್ ಚಿಕಿತ್ಸೆ ನಿರಾಕರಣೆ- ಎರಡು ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಮುಚ್ಚಿಸಿದ ಆರೋಗ್ಯಾಧಿಕಾರಿ

by
July 14, 2020
in ಕರ್ನಾಟಕ
0
ಕೋವಿಡ್ ಚಿಕಿತ್ಸೆ ನಿರಾಕರಣೆ- ಎರಡು ಖಾಸಗಿ ಆಸ್ಪತ್ರೆಗಳ ಸೇವೆಯನ್ನು ಮುಚ್ಚಿಸಿದ ಆರೋಗ್ಯಾಧಿಕಾರಿ
Share on WhatsAppShare on FacebookShare on Telegram

ಕೋವಿಡ್‌ ರೋಗಿಗಳಿಗೆ ಹಾಸಿಗೆ ನೀಡದ ಆರೋಪದಲ್ಲಿ ಬೆಂಗಳೂರಿನ ಎರಡು ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗವನ್ನು ಬೆಂಗಳೂರು ನಗರ ಜಿಲ್ಲಾ ಆರೋಗ್ಯಾಧಿಕಾರಿ ಶ್ರೀನಿವಾಸ್‌ ಮುಚ್ಚಿಸಿದ್ದಾರೆ. 48 ಗಂಟೆಗಳ ಕಾಲ ಹೊರರೋಗಿ ವಿಭಾಗವನ್ನು ಮುಚ್ಚಿಸಿರುವ ಜಿಲ್ಲಾ ಆರೋಗ್ಯಾಧಿಕಾರಿ ಸರ್ಕಾರ ಶಿಫಾರಸ್ಸು ಮಾಡಿರುವಂತೆ ಹಾಸಿಗೆಗಳನ್ನು ನೀಡಬೇಕೆಂದು ಸೂಚಿಸಿದ್ದಾರೆ.

ADVERTISEMENT

ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು 50 ಶೇಕಡಾ ಹಾಸಿಗೆಗಳನ್ನು ಕೋವಿಡ್‌ ಚಿಕಿತ್ಸೆಗೆ ನೀಡಬೇಕು. ಸರ್ಕಾರ ಶಿಫಾರಸ್ಸು ಮಾಡಿರುವ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ ವಿಕ್ರಂ ಆಸ್ಪತ್ರೆ ಹಾಗೂ ಜಯನಗರದ ಅಪೋಲೋ ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಮುಂದಿನ 48 ಗಂಟೆಗಳ ಕಾಲ ಮುಚ್ಚಿಸಲಾಗಿದೆ.

ಕೋವಿಡ್‌ ರೋಗಿಗಳಿಗೆ ದಾಖಲಾತಿ ಹಾಗೂ ಚಿಕಿತ್ಸೆಯನ್ನು ನೀಡುತ್ತಿಲ್ಲವೆಂದು ಕಂಡುಬಂದಿದ್ದು, ಇದರಿಂದಾಗಿ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ(1897) ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ (2005) KPME ಕಾಯ್ದೆಗಳ ಉಲ್ಲಂಘನೆಯಾಗಿದೆ. ಹಾಗಾಗಿ ಸಂಸ್ಥೆಯ ಪರವಾನಗಿಯನ್ನು ರದ್ದುಗೊಳಿಸುವುದು ಹಾಗೂ ಕಾಯ್ದೆಯನ್ವಯ ಶಿಸ್ತುಕ್ರಮ ಯಾಕೆ ಕೈಗೊಳ್ಳಬಾರದು ಎಂದು ಪ್ರಶ್ನಿಸಿ ನೋಟೀಸ್‌ ಕಳುಹಿಸಲಾಗಿತ್ತು. ಒಂದು ದಿನದೊಳಗೆ ಉತ್ತರ ನೀಡದಿದ್ದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿಯೂ ನೋಟಿಸಿನಲ್ಲಿ ಸೂಚಿಸಲಾಗಿತ್ತು.

ಆದರೆ ಆಸ್ಪತ್ರೆ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನಲೆಯಲ್ಲಿ 48 ಗಂಟೆಗಳ ಕಾಲ ಹೊರರೋಗಿಗಳ ಚಿಕಿತ್ಸೆ ಸೇವೆಯನ್ನು ನಿಲ್ಲಿಸಲು ಆದೇಶಿಸಲಾಗಿದೆ. ಇದು ತಪ್ಪಿದ್ದಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ ಕಾಯ್ದೆ(1897) ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ (2005) KPME ಕಾಯ್ದೆ ಉಲ್ಲಂಘನೆ ಮಾಡಲಾಗಿದೆಯೆಂದು KPME ಪರವಾಣಿಗೆಯನ್ನು ರದ್ದು ಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.

Tags: ಕರೋನಾಖಾಸಗಿ ಆಸ್ಪತ್ರೆಬೆಂಗಳೂರು
Previous Post

ಜನರಿಗೆ ಕರೋನಾ ಅಂಟಿಸಿರುವುದು ಸರ್ಕಾರ, ಸರ್ಕಾರವೇ ಜನರ ಜವಾಬ್ದಾರಿ ವಹಿಸಬೇಕು- ಡಿಕೆಶಿ

Next Post

ಕರ್ನಾಟಕ: 24 ಗಂಟೆಯಲ್ಲಿ 1142 ಜನರು ಸೋಂಕಿನಿಂದ ಮುಕ್ತ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಕರ್ನಾಟಕ: 24 ಗಂಟೆಯಲ್ಲಿ 1142 ಜನರು ಸೋಂಕಿನಿಂದ ಮುಕ್ತ

ಕರ್ನಾಟಕ: 24 ಗಂಟೆಯಲ್ಲಿ 1142 ಜನರು ಸೋಂಕಿನಿಂದ ಮುಕ್ತ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada