• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್-19: ಭಾರತದಲ್ಲಿ 63% ಸೋಂಕಿತರಲ್ಲಿ ಚೇತರಿಕೆ

by
July 3, 2020
in ದೇಶ
0
ಕೋವಿಡ್-19: ಭಾರತದಲ್ಲಿ 63% ಸೋಂಕಿತರಲ್ಲಿ ಚೇತರಿಕೆ
Share on WhatsAppShare on FacebookShare on Telegram

ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚು ಕರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿ ಒಂದೇ ದಿನ 1694 ಹೊಸ ಪ್ರಕರಣಗಳು ಕಂಡುಬಂದಿದ್ದು, ಕರೋನಾ ಸೋಂಕು ಸಮುದಾಯ ಪ್ರಸರಣವಾಗಿಲ್ಲ ಎಂಬ ವಾದ ಎದುರಿಡುವ ಸರ್ಕಾರದ ಹೇಳಿಕೆಯ ಮೇಲೆ ಅನುಮಾನದ ನೆರಳು ಸುಳಿಯುತ್ತದೆ.

ADVERTISEMENT

ರಾಜ್ಯದಲ್ಲಿ ಒಟ್ಟು 19,710 ಕರೋನಾ ಪಾಸಿಟಿವ್‌ ಕಂಡುಬಂದಿದೆ. ಅದರಲ್ಲಿ 8805 ಮಂದಿ ಸೋಂಕುಮುಕ್ತರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ ರಾಜ್ಯದಲ್ಲಿ 10,608 ಸಕ್ರಿಯ ಕರೋನಾ ಪ್ರಕರಣಗಳಿವೆ. ಕಳೆದ ಒಂದೇ ದಿನದಲ್ಲಿ 21 ಮಂದಿ ಸೋಂಕಿತರು ಕರೋನಾದಿಂದಾಗಿ ಮೃತಪಟ್ಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 293 ತಲುಪಿದೆ.

ಸದ್ಯ ರಾಜ್ಯದಲ್ಲಿ 201 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 04 ಮಂದಿ ಕರೋನಾ ಸೋಂಕಿತರು ಬೇರೆ ಕಾರಣಗಳಿಂದ ಮೃತಪಟ್ಟಿದ್ದಾರೆಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯ ರಾಜಧಾನಿಯಲ್ಲಿ 994 ಪ್ರಕರಣಗಳು ಒಂದೇ ದಿನದಲ್ಲಿ ಪತ್ತೆಯಾಗಿದ್ದು, ಹರಡುವಿಕೆಯ ವೇಗ ಹೆಚ್ಚಾಗಿದೆ. ಅದೇ ವೇಳೆ ರಾಜಧಾನಿಯಲ್ಲಿ ಚೇತರಿಸಿಕೊಳ್ಳುವವರ ಪ್ರಮಾಣ ತೀರಾ ಕಡಿಮೆಯಿದೆ. ಒಟ್ಟು 7173 ಕರೋನಾ ಪಾಸಿಟಿವ್‌ ಪ್ರಕರಣಗಳಲ್ಲಿ ಕೇವಲ 770 ಮಂದಿಯಷ್ಟೇ ಚೇತರಿಸಿಕೊಂಡಿದ್ದಾರೆ.

ಇನ್ನು ದೇಶಾದ್ಯಂತ 20,903 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು, ಸೋಂಕಿತರ ಒಟ್ಟು ಸಂಖ್ಯೆ 6 ಲಕ್ಷದ 25 ಸಾವಿರ ದಾಟಿದೆ. ಸದ್ಯ ದೇಶದಲ್ಲಿ 2,27,439 ಸಕ್ರಿಯ ಪ್ರಕರಣಗಳಿವೆ.ದೇಶದಲ್ಲಿ ಸಾವಿನ ಸಂಖ್ಯೆ 18,213 ತಲುಪಿದೆ. ಇದರಲ್ಲಿ ಸಕರಾತ್ಮಕ ಅಂಶವೇನಂದರೆ, 20,032 ಮಂದಿ ಕಳೆದ ಒಂದೇ ದಿನದಲ್ಲಿ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಏರಿಕೆ ಕೇವಲ 492 ಮಾತ್ರ. ಇದುವರೆಗೂ ಒಟ್ಟು 3 ಲಕ್ಷದ 79 ಸಾವಿರದ 892 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಭಾರತದಲ್ಲಿ 63% ಮಂದಿ ಸೋಂಕಿನಿಂದ ಚೇತರಿಸಿಕೊಂಡಿರುವುದು ಧನಾತ್ಮಕ ಸೂಚನೆ.

Previous Post

ಯುದ್ಧ ಗೆದ್ದ ಖುಷಿಯಲ್ಲಿ ಸುರೇಶ್ ಕುಮಾರ್..! ಮುಂದಿನ ವಾರ ಸಚಿವರ ಫಲಿತಾಂಶ..!

Next Post

ಮಳೆ ಸೂಚನೆ ನೀಡುವ ಚಾತಕ ಪಕ್ಷಿ..!

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಮಳೆ ಸೂಚನೆ ನೀಡುವ ಚಾತಕ ಪಕ್ಷಿ..!

ಮಳೆ ಸೂಚನೆ ನೀಡುವ ಚಾತಕ ಪಕ್ಷಿ..!

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada