• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೋವಿಡ್-19: ರಾಜ್ಯದಲ್ಲಿ 28,877 ಒಟ್ಟು ಪ್ರಕರಣಗಳು

by
July 8, 2020
in ಕರ್ನಾಟಕ
0
ಕೋವಿಡ್-19: ರಾಜ್ಯದಲ್ಲಿ 28
Share on WhatsAppShare on FacebookShare on Telegram

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 2062 ಹೊಸ ಕರೋನಾ ಪ್ರಕರಣಗಳು ಕಂಡುಬಂದಿದ್ದು, ಒಟ್ಟು ಧೃಡೀಕರಿಸಿದ ಕರೋನಾ ಪ್ರಕರಣಗಳ ಸಂಖ್ಯೆ 28877 ತಲುಪಿದೆ. ಇಂದು 778 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಒಟ್ಟು 11,876 ಮಂದಿ ಸೋಂಕಿತರು ಸೋಂಕುಮುಕ್ತರಾಗಿದ್ದಾರೆ.

ADVERTISEMENT

ಕಳೆದ ದಿನದಲ್ಲಿ 54 ಮಂದಿ ಕರೋನಾ ಸೋಂಕಿಗೆ ಬಲಿಯಾಗಿದ್ದು ಒಟ್ಟು ಮೃತಪಟ್ಟವರ ಸಂಖ್ಯೆ 470 ತಲುಪಿದೆ. ರಾಜ್ಯದಲ್ಲಿ ಸದ್ಯ 16527 ಸಕ್ರಿಯ ಕರೋನಾ ಪ್ರಕರಣಗಳಿವೆ. ಅದರಲ್ಲಿ 452 ಮಂದಿ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶಾದ್ಯಂತ 22,752 ಹೊಸ ಕರೋನಾ ಪ್ರಕರಣಗಳು ದಾಖಲಾಗಿದ್ದು, ದೇಶದಲ್ಲಿ ಪತ್ತೆಯಾಗಿರುವ ಒಟ್ಟು ಕರೋನಾ ಪ್ರಕರಣಗಳ ಸಂಖ್ಯೆ 7,42,417 ದಾಟಿದೆ. ಇನ್ನು ದೇಶದಲ್ಲಿ ಕರೋನಾ ಸೋಂಕಿಗೆ ಬಲಿಯಾಗಿರುವವರ ಸಂಖ್ಯೆ 20,642 ತಲುಪಿದೆ. ಇದುವರೆಗೂ 4,56,831 ಮಂದಿ ಸೋಂಕಿತರು ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.

Previous Post

ಸದ್ಯದ ಬಿಕ್ಕಟ್ಟುಗಳ ಬಗ್ಗೆ ಚರ್ಚೆಯಾಗುತ್ತೋ ಅಥವಾ ನೆಪಮಾತ್ರಕ್ಕಷ್ಟೇ ನಡೆಯುತ್ತೋ ಈ ಬಾರಿಯ ಅಧಿವೇಶನ?

Next Post

ಭಾರತದ ವಿದೇಶಾಂಗ ನೀತಿ, ನೋಟು ನಿಷೇಧ ಪಾಠಗಳನ್ನು ಕೈ ಬಿಟ್ಟ CBSE

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ಭಾರತದ ವಿದೇಶಾಂಗ ನೀತಿ

ಭಾರತದ ವಿದೇಶಾಂಗ ನೀತಿ, ನೋಟು ನಿಷೇಧ ಪಾಠಗಳನ್ನು ಕೈ ಬಿಟ್ಟ CBSE

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada