• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಕೋವಿಡ್-19 ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ (Hydroxychloroquine) ಪ್ರಯೋಗವನ್ನು ತಡೆಹಿಡಿದ WHO.!

by
May 26, 2020
in ದೇಶ
0
ಕೋವಿಡ್-19 ರೋಗಿಗಳಿಗೆ ಹೈಡ್ರಾಕ್ಸಿಕ್ಲೋರೋಕ್ವಿನ್ (Hydroxychloroquine) ಪ್ರಯೋಗವನ್ನು ತಡೆಹಿಡಿದ WHO.!
Share on WhatsAppShare on FacebookShare on Telegram

ಮೇ 25ರಂದು ವಿಶ್ವ ಆರೋಗ್ಯ ಸಂಸ್ಥೆಯ (WHO) ಮಹಾನಿರ್ದೇಶಕರಾದ ಟೆಡ್ರೂಸ್‌ ಅಧಾನೊಮ್‌, ಕೋವಿಡ್‌-19 ರೋಗಿಗಳಿಗೆ ನೀಡಲಾಗುತಿದ್ದ ಮಲೇರಿಯಾ ವಿರೋಧಿ ಔಷಧಿ ಹೈಡ್ರಾಕ್ಸಿಕ್ಲೋರೋಕ್ವಿನ್ (Hydroxychloroquine) ಅನ್ನು ಸುರಕ್ಷಿತೆಯ ಕಾರಣಕ್ಕೆ ತಡೆಹಿಡಿದು ಆದೇಶ ಹೊರಡಿಸಿದ್ದಾರೆ.

ADVERTISEMENT

ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾಗೂ ಇತರೆ ದೇಶಗಳು ಕರೋನಾ ವೈರಸ್‌ಗೆ ಮಲೇರಿಯಾ ನಿರೋಧಕ ಔಷಧಿಯಾಗಿ ಬಳಕೆಯಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಶಿಫಾರಸ್ಸು ಮಾಡಿದ್ದರು. ಅಂತೆಯೇ ಈ ಹಿಂದೆ WHO, ಹೈಡ್ರಾಕ್ಸಿಕ್ಲೋರೋಕ್ವಿನ್ ಬ್ಯಾಕ್ಟೀರಿಯಾ ನಿರೋಧಕ ಔಷಧಿಯಾಗಿ ಬಳಕೆ ಮಾಡಲು ಒಪ್ಪಿಗೆ ಸೂಚಿಸಿತ್ತು. ಅಂತೆಯೇ ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಹೈಡ್ರಾಕ್ಸಿಕ್ಲೋರೋಕ್ವಿನ್ ಅನ್ನು ಕೋವಿಡ್‌ 19 ರೋಗಿಗಳಿಗೆ ನೀಡಲಾಗುತ್ತಿತ್ತು. ಕೆಲವು ರೋಗಿಗಳು ಈ ಔಷಧಿಗೆ ಸಕಾರಾತ್ಮಕಾಗಿ ಪ್ರತಿಕ್ರಿಯಿಸಿದ್ದಾರೆ ಎಂಬ ವರದಿಗಳೂ ಬಂದಿದೆ.

ಆದರೀಗ ವಿಶ್ವ ಆರೋಗ್ಯ ಸಂಸ್ಥೆಯ ಕಾರ್ಯನಿರ್ವಾಹಕ ತಂಡ ಈ ಔಷಧಿಯನ್ನು ಬಳಕೆ ಮಾಡುವುದಕ್ಕೆ ತಾತ್ಕಾಲಿಕವಾಗಿ ತಡೆ ಹೇರಿದೆ. “ಇದರ ಸುರಕ್ಷಿತೆಯ ದತ್ತಾಂಶದ ಪರೀಶಲನೆ ನಡೆಯುತ್ತಿದೆ. ಅಲ್ಲದೆ ಹೈಡ್ರಾಕ್ಸಿಕ್ಲೋರೋಕ್ವಿನ್ ತಾತ್ಕಾಲಿಕವಾಗಿ ತಡೆಹಿಯುವ ನಿರ್ಧಾರವನ್ನು ಬಹಳ ಯೋಚಿಸಿ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ಶೀಘ್ರವೇ ಅಂತಿಮ ನಿರ್ಣಯ ಪ್ರಕಟಿಸಲಾಗುವುದು” ಎಂದು ತಂಡ ಹೇಳಿದೆ.

ಹೈಡ್ರಾಕ್ಸಿಕ್ಲೋರೊಕ್ವಿನ್‌ ಅನ್ನು ತಡೆ ಹಿಡಿಯಲು ಪ್ರಮುಖ ಕಾರಣವೇನು.?

ಮಲೇರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೊಕ್ವಿನ್‌ (Hydroxychloroquine) ಔಷಧ ಕೋವಿಡ್ –19 ಉಳ್ಳ ರೋಗಿಗಳ ಮೇಲೆ ನಕಾರಾತ್ಮಕ ಪರಿಣಾಮವನ್ನು ಬೀರಬಲ್ಲದು. ಸಾವು ಸಹ ಸಂಭವಿಸಬಹುದು ಎಂದು ಈಗ ಹಿರಿಯ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಔಷಧಿಯನ್ನು ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಯೂನಿಟ್‌ ರೋಗಿಗಳ ದೇಹ ಹೊಕ್ಕರೆ ಸಾವು ಕೂಡ ಸಂಭವಿಸಬಹುದ ಎಂದು ವೈದ್ಯರು ಹೇಳಿದ್ದಾರೆ.

ಅಂದಹಾಗೆ, ಮಲೇರಿಯಾ ಕೂಡ ವೈರಸ್‌ನಿಂದ ಬರುವ ಕಾಯಿಲೆಗಳಾಗಿವೆ. ಹೀಗಾಗಿ ಈ ಕಾಯಿಲೆಗೆ ಬಳಸುವ ಆ್ಯಂಟಿ ವೈರಸ್‌ ಔಷಧಿಗಳನ್ನು ಕೋವಿಡ್‌-19ಗೂ ಬಳಸಬಹುದು ಎಂದು ಈ ಹಿಂದೆ ವಿಶ್ವ ಆರೋಗ್ಯ ಸಂಸ್ಥೆ ಹೇಳಿತ್ತು. ಮಲೆರಿಯಾಗೆ ನೀಡುವ ಹೈಡ್ರಾಕ್ಸಿಕ್ಲೋರೊಕ್ವಿನ್‌ (Hydroxychloroquine) ಆ್ಯಂಟಿ ವೈರಸ್ ಜತೆಗೆ, ಅಜಿತ್ರೋಮೈಸಿನ್ (Azithromycin) ಆ್ಯಂಟಿ ಬ್ಯಾಕ್ಟೀರಿಯಲ್ ಮಿಶ್ರಣ ಮಾಡಿ ನೀಡುವುದು ಹಲವು ರೋಗಿಗಳಲ್ಲಿ ಪರಿಣಾಮ ಬೀರಿದೆ. ಅಂತೆಯೇ, ಎಚ್‌ಐವಿಗೆ ನೀಡುವ ಲೋಪಿನವಿರ್‌ (Lopinavir) ಹಾಗೂ ರಿಟೋನವಿರ್ (Ritonavir) ಆಂಟಿ ವೈರಸ್‌ ಜತೆಗೆ, ಆಸೆಲ್ಟಾಮಿವಿರ್‌ (Oseltamivir) ಎಂಬ ಮತ್ತೊಂದು ಆ್ಯಂಟಿ ವೈರಸ್‌ ಔಷಧದ ಜತೆಗೆ ನೀಡಿರುವುದು ಹಲವು ರೋಗಿಗಳಲ್ಲಿ ಚೇತರಿಕೆ ಕಾಣಿಸಿದೆ. ಹೀಗಾಗಿ ಹೈಡ್ರಾಕ್ಸಿಕ್ಲೋರೊಕ್ವಿನ್‌ ಅನ್ನು ಕೋವಿಡ್‌-19 ರೋಗಿಗಳಿಗೆ ತಾತ್ಕಾಲಿಕವಾಗಿ ನೀಡಲಾಗುತ್ತಿತ್ತು. ಆದರೀಗ ಸ್ವತಃ ವಿಶ್ವ ಆರೋಗ್ಯ ಸಂಸ್ಥೆಯೇ ಈ ನಡೆಯಿಂದ ಹಿಂದೆ ಸರಿದು, ಹೈಡ್ರಾಕ್ಸಿಕ್ಲೋರೊಕ್ವಿನ್‌ ಔಷಧಿ ಮೇಲೆ ತಡೆ ಹೇರಿದೆ.

Tags: ‌ ವಿಶ್ವ ಆರೋಗ್ಯ ಸಂಸ್ಥೆcovid19hydroxychloroquineMalriaSuspendsWorld Health Organisationಕೋವಿಡ್-19ಪ್ರಯೋಗಕ್ಕೆ ತಡೆಹೈಡ್ರಾಕ್ಸಿಕ್ಲೋರೋಕ್ವಿನ್
Previous Post

ಮನೆ ಕಳೆದುಕೊಂಡ ಜನರಲ್ಲಿ ಮೂಡಿದ ಆತಂಕವೇನು? ಇಲ್ಲಿದೆ ಅಭಿಮತ

Next Post

ಭಾರತದಿಂದ ತನ್ನ ನಾಗರಿಕರನ್ನು ವಾಪಾಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಚೀನಾ

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಭಾರತದಿಂದ ತನ್ನ ನಾಗರಿಕರನ್ನು ವಾಪಾಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಚೀನಾ

ಭಾರತದಿಂದ ತನ್ನ ನಾಗರಿಕರನ್ನು ವಾಪಾಸ್‌ ಕರೆಸಿಕೊಳ್ಳಲು ನಿರ್ಧರಿಸಿದ ಚೀನಾ

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada