• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೋವಿಡ್-19: 7,000 ಸೋಂಕಿತರಲ್ಲಿ 3,955 ಮಂದಿ ಚೇತರಿಕೆ

by
June 14, 2020
in ದೇಶ
0
ಕೋವಿಡ್-19: 7
Share on WhatsAppShare on FacebookShare on Telegram

Also Read: ಕೋವಿಡ್-19 ಮಹಾಮಾರಿಯೇ? ಭಾರತದ ಅಂಕಿ ಅಂಶಗಳು ಏನನ್ನುತ್ತವೆ?

ADVERTISEMENT

ಜೂನ್‌ 14 ರ ಸಂಜೆ 5 ಗಂಟೆಗೆ ರಾಜ್ಯ ಕುಟುಂಬ ಕಲ್ಯಾಣ ಮತ್ತು ಆರೋಗ್ಯ ಇಲಾಖೆ ನೀಡಿದ ಕರೋನಾ ಸೋಂಕಿನ ಕುರಿತಾದ ಮಾಹಿತಿ ಪ್ರಕಾರ ರಾಜ್ಯದಲ್ಲಿ 176 ಹೊಸ ಕರೋನಾ ಪ್ರಕರಣಗಳು ಪತ್ತೆಯಾಗಿದೆ.

ರಾಜ್ಯದಲ್ಲಿ 176 ಪ್ರಕರಣಗಳ ದಾಖಲಾತಿಯೊಂದಿಗೆ ರಾಜ್ಯದಲ್ಲಿ ಪತ್ತೆಯಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 7000 ತಲುಪಿದೆ. ಇದುವರೆಗೂ 3955 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು ಸಾವಿನ ಪ್ರಮಾಣ 86 ತಲುಪಿದೆ. ಸಕ್ರಿಯವಾಗಿರುವ 2956 ಪ್ರಕರಣದಲ್ಲಿ 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾಗಿರುವ ಒಟ್ಟು ಪ್ರಕರಣದಲ್ಲಿ 88 ಪ್ರಕರಣಗಳು ಅಂತರಾಜ್ಯ ಮೂಲದಿಂದ ಬಂದವು. 6 ಪ್ರಕರಣಗಳು ಅಂತರಾಷ್ಟ್ರೀಯ ಪ್ರಯಾಣದ ಹಿನ್ನಲೆ ಹೊಂದಿದೆ. ರಾಜ್ಯದಲ್ಲಿ ಇದುವರೆಗೂ 4,43,969 ಮಂದಿಯನ್ನು ಪರೀಕ್ಷಿಸಲಾಗಿದೆ.

Also Read: ಲಾಕ್‌ಡೌನ್‌ ವಿಚಾರದಲ್ಲಿ ನೆರೆ ರಾಷ್ಟ್ರವನ್ನು ಅನುಸರಿಸಿದ್ದು ತಪ್ಪು: ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಇನ್ನು ಭಾರತದಲ್ಲಿ 11,458 ಹೊಸ ಪ್ರಕರಣಗಳು ಕಂಡುಬಂದಿದ್ದು ಒಟ್ಟು ಸೋಂಕಿತರ ಸಂಖ್ಯೆ 3 ಲಕ್ಷದ 21 ಸಾವಿರ ದಾಟಿದೆ. ಇದುವರೆಗೂ 1 ಲಕ್ಷದ 62 ಸಾವಿರ ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇಂದು 386 ಸೋಂಕಿತರು ಮರಣವನ್ನಪ್ಪಿದ್ದು 9,195 ಮಂದಿ ಇದುವರೆಗೂ ಮರಣವನ್ನಪ್ಪಿದ್ದಾರೆ.

Tags: ಕರೋನಾ
Previous Post

ಅಮಿತ್ ಶಾ ಯಾಕಾಗಬಾರದು ಭಾರತದ ರಕ್ಷಣಾ ಮಂತ್ರಿ?

Next Post

ಲಾಕ್‌ಡೌನ್ ದುರಂತಕ್ಕೆ ‘ಗಿಲಿಗಿಲಿ ಪೂ’ ಚಮತ್ಕಾರದ ಹಪಾಹಪಿ ಕಾರಣವೇ?

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

March 4, 2026
Next Post
ಲಾಕ್‌ಡೌನ್ ದುರಂತಕ್ಕೆ ‘ಗಿಲಿಗಿಲಿ ಪೂ’ ಚಮತ್ಕಾರದ ಹಪಾಹಪಿ ಕಾರಣವೇ?

ಲಾಕ್‌ಡೌನ್ ದುರಂತಕ್ಕೆ ‘ಗಿಲಿಗಿಲಿ ಪೂ’ ಚಮತ್ಕಾರದ ಹಪಾಹಪಿ ಕಾರಣವೇ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada