• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಗಣರಾಜ್ಯೋತ್ಸವದ ಟ್ರೈಲರ್;‌ ಇಂದು ರೈತರಿಂದ ಟ್ರಾಕ್ಟರ್‌ ಮೆರವಣಿಗೆ

by
January 7, 2021
in ದೇಶ
0
ಗಣರಾಜ್ಯೋತ್ಸವದ ಟ್ರೈಲರ್;‌ ಇಂದು ರೈತರಿಂದ ಟ್ರಾಕ್ಟರ್‌ ಮೆರವಣಿಗೆ
Share on WhatsAppShare on FacebookShare on Telegram

ಸರ್ಕಾರ ಹಾಗೂ ರೈತರ ನಡುವಿನ ಜನವರಿ 4 ರ ಸಭೆಯಲ್ಲಿಯೂ ಯಾವುದೇ ತಾರ್ಕಿಕ ಅಂತ್ಯಕ್ಕೆ ಬರಲು ಸಾಧ್ಯವಾಗದ ಕಾರಣ ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಪ್ರತಿಭಟನಾ ನಿರತ ರೈತ ಮುಖಂಡರು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ (ಇಂದು) ದೆಹಲಿಯ ನಾಲ್ಕು ಭಾಗಗಳಲ್ಲಿ ಟ್ರಾಕ್ಟರ್‌ ಮೆರವಣಿಗೆ ನಡೆಸುವುದಾಗಿ ರೈತರು ತಿಳಿಸಿದ್ದರು.

ADVERTISEMENT

ಜನವರಿ 7 ರಂದು ದೆಹಲಿಯ ಮುಖ್ಯ ನಾಲ್ಕು ಗಡಿ ಭಾಗದಲ್ಲಿ ಟ್ರಾಕ್ಟರ್‌ ಮೆರವಣಿಗೆ ಆಯೋಜಿಸಲಾಗುವುದು ಎಂದು ರೈತ ಹೋರಾಟಗಾರ, ಸ್ವರಾಜ್‌ ಇಂಡಿಯಾ ಮುಖಂಡ ಯೋಗೇಂದ್ರ ಯಾದವ್ ತಿಳಿಸಿದ್ದರು‌, ಇದು ಜನವರಿ 26 ರಂದು ನಡೆಯುವ ಟ್ರಾಕ್ಟರ್‌ ರ್ಯಾಲಿಯ ಟ್ರೇಲರ್‌ ಆಗಿರಲಿದೆ ಎಂದೂ ಅವರು ಹೇಳಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪ್ರತಿಭಟನೆಯ ಕೇಂದ್ರಬಿಂದುವಾದ ಸಿಂಘು ಗಡಿಯಲ್ಲಿ‌ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ್ದ ಯೋಗೇಂದ್ರ ಯಾದವ್ “ಜನವರಿ 7 ರಂದು ನಾವು ಪೂರ್ವ ಮತ್ತು ಪಶ್ಚಿಮ ಪೆರಿಫೆರಲ್ ಸೇರಿದಂತೆ ದೆಹಲಿಯ ನಾಲ್ಕು ಗಡಿಗಳಲ್ಲಿ ಟ್ರ್ಯಾಕ್ಟರ್ ಮೆರವಣಿಗೆ ನಡೆಸಲು ನಿರ್ಧರಿಸಿದ್ದೇವೆ. ಇದು ಜನವರಿ 26 ರ ಮೆರವಣಿಗೆಯ ಟ್ರೈಲರ್ ಆಗಿರುತ್ತದೆ” ಎಂದು ಹೇಳಿದ್ದರು.

ನೂತನ ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಗೆ (MSP) ಕಾನೂನಿನಡಿಯಲ್ಲಿ ಖಾತರಿ ಒದಗಿಸುವುದು ಮುಂತಾದ ಬೇಡಿಕೆಗಳನ್ನು ಇಟ್ಟಿರುವ ರೈತರು ತಮ್ಮ ಬೇಡಿಕೆಯ ಭಾಗವಾಗಿ ಜನವರಿ 26 ರಂದು ಬೃಹತ್‌ ಟ್ರಾಕ್ಟರ್‌ ಮೆರವಣಿಗೆ ನಡೆಸುವುದಾಗಿ ಹಾಗೂ ದೇಶದಾದ್ಯಂತ ಪ್ರತಿಭಟನೆ ನಡೆಸುವುದಾಗಿ ಈ ಹಿಂದೆ ತಿಳಿಸಿದ್ದರು.

Previous Post

ಮೈಸೂರು–ಕುಶಾಲನಗರ ರೈಲು ಮಾರ್ಗ; ಅಂತಿಮ ಸರ್ವೆಗೆ ಆದೇಶಿಸಿದ ರೈಲ್ವೇ ಮಂಡಳಿ

Next Post

ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸಿದ್ದರಾಮಯ್ಯ ಸೂಚನೆ

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸಿದ್ದರಾಮಯ್ಯ ಸೂಚನೆ

ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವಂತೆ ಸಿದ್ದರಾಮಯ್ಯ ಸೂಚನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada