• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ

by
December 31, 2020
in ಕರ್ನಾಟಕ
0
ಗ್ರಾಮೀಣ ಭಾಗದ ಪಕ್ಷದ ಕಾರ್ಯಕರ್ತರಿಗೆ  ನಾನು ಚಿರಋಣಿ – ಹೆಚ್ ಡಿ ಕುಮಾರಸ್ವಾಮಿ
Share on WhatsAppShare on FacebookShare on Telegram

ಈ ಬಾರಿಯ ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಜೆಡಿಎಸ್ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಪಕ್ಷ ಸಂಘಟಿಸಿ ಪ್ರಚಾರ ಮಾಡುವಲ್ಲಿ ಹೆಚ್ಚಿನ ಶ್ರಮವಹಿಸಿ ಇವರುಗಳಿಗೆ ನಾನೆಂದಿಗೂ ಚಿರಖುಣಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ ಎಂದು ಹೇಳಿದ ಅವರು ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು, ಸೋತ ಅಭ್ಯರ್ಥಿಗಳು ಬೇಸರ ಪಡುವಂತಿಲ್ಲ, ಚುನಾವಣೆಯಲ್ಲಿ ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ. ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದ ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ ಎಂದಿದ್ದಾರೆ.

ಗ್ರಾಮಮಟ್ಟದಿಂದಲೂ ಪಕ್ಷ ಸಂಘಟಿತ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ. ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಭಾಗದ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ಪಕ್ಷದ ಕಾರ್ಯಕರ್ತರಿಗೆ ಸಂದೇಶ ರವಾನಿಸಿದ್ದಾರೆ.

Tags: panchayat election JDS kumaraswamy responce
Previous Post

ನಗರದಲ್ಲಿ ನಿಷೇಧಾಜ್ಞೆ ಜಾರಿ; ಫ್ಲೈ ಓವರ್ ಮೇಲೆ ವಾಹನ ಸಂಚಾರ ನಿಷೇಧ

Next Post

2020: ಪ್ರಮುಖ ರಾಜಕೀಯ ಸ್ಥಿತ್ಯಂತರಗಳತ್ತ ಒಂದು ಹಿನ್ನೋಟ

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
2020: ಪ್ರಮುಖ ರಾಜಕೀಯ ಸ್ಥಿತ್ಯಂತರಗಳತ್ತ ಒಂದು ಹಿನ್ನೋಟ

2020: ಪ್ರಮುಖ ರಾಜಕೀಯ ಸ್ಥಿತ್ಯಂತರಗಳತ್ತ ಒಂದು ಹಿನ್ನೋಟ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada