• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗ್ರಾ.ಪಂ. ಚುನಾವಣೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬೇಡಿ; EC

by
December 30, 2020
in ಕರ್ನಾಟಕ
0
ಗ್ರಾ.ಪಂ. ಚುನಾವಣೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬೇಡಿ; EC
Share on WhatsAppShare on FacebookShare on Telegram

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಬೇಡಿ ಎಂದು ಚುನಾವಣಾ ಆಯೋಗ ಹೇಳಿದೆ.

ADVERTISEMENT

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ ಚುನಾವಣೆಯು ಪಕ್ಷರಹಿತ ಚುನಾವಣೆಯಾಗಿರುತ್ತದೆ. ಆದರೆ ಕೆಲವು ಟಿ.ವಿ ವಾಹಿನಿಗಳಲ್ಲಿ ಈ ಚುನಾವಣೆಯ ಫಲಿತಾಂಶಗಳನ್ನು ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯಂತೆ ಪ್ರಸಾರ ಮಾಡಲಾಗುತ್ತಿದೆ. ಇದರಿಂದ, ಸಾರ್ವಜನಿಕರಿಗೆ ತಪ್ಪು ಮಾಹಿತಿಯನ್ನು ನೀಡಿದಂತಾಗುತ್ತದೆ ಎಂದು ಹೇಳಿದೆ.

ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷರಹಿತ ಚುನಾವಣೆಗಳಾಗಿರುವುದರಿಂದ ಮಾಧ್ಯಮಗಳು ಆಧಾರವಿಲ್ಲದೆ ಫಲಿತಾಂಶಗಳನ್ನು ಪಕ್ಷವಾರು ಪ್ರಸಾರ ಮಾಡಬಾರದೆಂದು ಚುನಾವಣಾ ಆಯೋಗ ಹೇಳಿದೆ.

Tags: Election Commissionಗ್ರಾಮ ಪಂಚಾಯಿತಿ ಚುನಾವಣೆ
Previous Post

JNU ಕಥೆ ಹೊಂದಿದ ಸಿನಿಮಾಗೆ ಅನುಮತಿ ನಿರಾಕರಿಸಿದ ಕೇರಳ ಸೆನ್ಸಾರ್ ಮಂಡಳಿ

Next Post

ಶಾಲಾ ಕಾಲೇಜು ಪುನರಾರಂಭ: ಶಿಕ್ಷಕರೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಶಾಲಾ ಕಾಲೇಜು ಪುನರಾರಂಭ: ಶಿಕ್ಷಕರೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್

ಶಾಲಾ ಕಾಲೇಜು ಪುನರಾರಂಭ: ಶಿಕ್ಷಕರೊಂದಿಗೆ ಸಂವಾದ ನಡೆಸಿದ ಸಚಿವ ಸುರೇಶ್ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada