• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚಲನಚಿತ್ರ ನಟರು ಸಾಮಾಜಿಕ ಕಾರ್ಯಕರ್ತರಾಗುವ ಸಾಮರ್ಥ್ಯ ಹೊಂದಿಲ್ಲ – ಚೇತನ್

by
October 27, 2020
in ಕರ್ನಾಟಕ
0
ಚಲನಚಿತ್ರ ನಟರು ಸಾಮಾಜಿಕ ಕಾರ್ಯಕರ್ತರಾಗುವ ಸಾಮರ್ಥ್ಯ ಹೊಂದಿಲ್ಲ - ಚೇತನ್
Share on WhatsAppShare on FacebookShare on Telegram

;ಸಾಮಾಜಿಕ ಕಾರ್ಯಕರ್ತರಾಗಲು ಚಲನಚಿತ್ರ ನಟರು ಬಯಸುವುದಿಲ್ಲವಾದ್ದರಿಂದ ಪ್ರಮುಖ ವಿಷಯಗಳ ಬಗ್ಗೆ ಅವರು ಚರ್ಚಿಸಲು ಬಯಸದೆ ಮೌನವಹಿಸುತ್ತಾರೆ ಎಂದು ಕನ್ನಡದ ಚಲನಚಿತ್ರ ತಾರೆ, ಸಾಮಾಜಿಕ ಹೋರಾಟಗಾರ ಚೇತನ್‌ ಹೇಳಿದ್ದಾರೆ.

Also Read: ಆನ್ಲೈನ್ ಜೂಜಿಗೆ ಜಾಹಿರಾತು: ಸ್ಟಾರ್ ನಟರ ವಿರುದ್ಧ ಪ್ರಶ್ನೆಯೆತ್ತಿದ ಚೇತನ್

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜಕೀಯ ಆಗುಹೋಗುಗಳಿಗೆ, ಸಾಮಾಜಿಕ ಸಮಸ್ಯೆಗಳಿಗೆ ಚಲನಚಿತ್ರ ತಾರೆಯರು ಸಾಕಷ್ಟು ಸ್ಪಂದಿಸದೆ ಇರುವುದರ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿರುವ ಹೊತ್ತಿನಲ್ಲಿ ಸ್ವತಃ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಂಡಿರುವ ಚೇತನ್‌ ತನ್ನ ಸಹವರ್ತಿಗಳ ಮೌನದ ವಿರುದ್ಧ ಮಾತೆತ್ತಿದ್ದಾರೆ.

ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿರುವ ಚೇತನ್‌, “ಚಲನಚಿತ್ರ ನಟರು ಪ್ರಮುಖ ವಿಷಯಗಳ ಬಗ್ಗೆ ಮೌನವಾಗಿರುತ್ತಾರೆ, ಏಕೆಂದರೆ ಅವರು ‘ಸಾಮಾಜಿಕ ಕಾರ್ಯಕರ್ತʼ ಆಗಲು ಬಯಸುವುದಿಲ್ಲ” ಎಂದಿದ್ದಾರೆ.

Film actors stay mum cuz they 'don't want to be activists'

-To be successful film #actor need little talent/little hard work/lots of luck

-To be good #activist need lots of: concern/thought/ethics/courage

Film actors dont have what it takes to be good activists

Reel aint real

— Chetan Kumar / ಚೇತನ್ (@ChetanAhimsa) October 26, 2020


ADVERTISEMENT

Also Read: ದಲಿತ ವಕೀಲನ ಕೊಲೆಗೆ ಕಾರಣವಾದ ಬ್ರಾಹ್ಮಣ್ಯ ಭಯೋತ್ಪಾದನೆಯನ್ನು ವಿರೋಧಿಸಿ – ನಟ ಚೇತನ್

ʼʼಯಶಸ್ವಿ ಚಲನಚಿತ್ರ ನಟನಾಗಲು, ಸ್ವಲ್ಪ ಪ್ರತಿಭೆ, ಸ್ವಲ್ಪ ಕಠಿಣ ಪರಿಶ್ರಮ, ಮತ್ತು ಸಾಕಷ್ಟು ಅದೃಷ್ಟ ಬೇಕು. ಆದರೆ, ಉತ್ತಮ ಸಾಮಾಜಿಕ ಕಾರ್ಯಕರ್ತ ಆಗಲು, ದೊಡ್ಡ ಪ್ರಮಾಣದಲ್ಲಿ ಕಾಳಜಿ, ಆಲೋಚನೆ, ನೈತಿಕತೆ ಮತ್ತು ಧೈರ್ಯ ಅಗತ್ಯವಿದೆ. ಚಲನಚಿತ್ರ ನಟರು ಉತ್ತಮ ಸಾಮಾಜಿಕ ಕಾರ್ಯಕರ್ತರಾಗುವ ಸಾಮರ್ಥ್ಯವನ್ನು ಹೊಂದಿಲ್ಲ, reel ಮತ್ತು real ಪ್ರತ್ಯೇಕವಾಗಿ ಇಡಬೇಕು ಎಂದು ಹೇಳಿದ್ದಾರೆ.

ಕನ್ನಡ ಚಿತ್ರರಂಗದ ಮಟ್ಟಿಗೆ ಸಾಮಾಜಿಕ, ರಾಜಕೀಯ ಹೋರಾಟದಲ್ಲಿ ತೊಡಗಿರುವ ನಟ ಚೇತನ್‌, ಮಹಿಳಾ ಹಕ್ಕು, ದೀನ-ದಲಿತರ ದೌರ್ಜನ್ಯಗಳ ವಿರುದ್ಧ ದನಿಯೆತ್ತುತ್ತಲೇ ಬಂದಿರುವ ಚೇತನ್‌, ತಮ್ಮ ಹೋರಾಟಗಳ ಮೂಲಕವೇ ಹೆಚ್ಚು ಸುದ್ದಿಯಲ್ಲಿದ್ದಾರೆ.

Also Read: ಸಾವರ್ಕರ್ ‘ಮಹಾನ್’ ಅಲ್ಲ, ‘ದೇಶಭಕ್ತ’ ಅಲ್ಲ; ನಟ ಚೇತನ್

Tags: activistsFilm actorsಆಕ್ಟಿವಿಸ್ಟ್ಚೇತನ್‌ ಅಹಿಂಸಾನಟ ಚೇತನ್‌
Previous Post

NRC ಅಂತಿಮ ಪಟ್ಟಿಯಿಂದ 19 ಲಕ್ಷ ಮಂದಿಯ ಹೆಸರು ಕೈಬಿಡುವುದರ ವಿರುದ್ದ ಸುಪ್ರೀಂಗೆ ಅರ್ಜಿ

Next Post

ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post
ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್

ತೂತುಕುಡಿ ಲಾಕಪ್‌ ಡೆತ್:‌ ಪೊಲೀಸರ ಕ್ರೌರ್ಯವನ್ನು ಅನಾವರಣಗೊಳಿಸಿದ ಸಿಬಿಐ ಚಾರ್ಜ್‌ ಶೀಟ್

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada