• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು

by
June 19, 2020
in ದೇಶ
0
ಚೀನಾ ಗಡಿಯಲ್ಲಿ ಗರಿಗೆದರಿದ ಭಾರತೀಯ ವಾಯುಸೇನಾ ಚಟುವಟಿಕೆಗಳು
Share on WhatsAppShare on FacebookShare on Telegram

ಭಾರತ-ಚೀನಾ ಗಡಿ ವಿವಾದ ತಾರಕಕ್ಕೇರಿದ ಬೆನ್ನಲ್ಲಿ ಭಾರತೀಯ ವಾಯುಸೇನೆಯ ಯುಧ್ದ ವಿಮಾನಗಳು, ಹೆಲಿಕಾಪ್ಟರ್‌ಗಳು ಲೇಹ್‌,ಲಢಾಕ್‌ ಭಾಗಕ್ಕೆ ತಲುಪಿದೆ. ವಾಯುಸೇನೆಯ ಮುಖ್ಯಸ್ಥ ಆರ್‌ ಕೆ ಎಸ್‌ ಭಧೌರಿಯಾ ಲೇಹ್‌ ಮತ್ತು ಶ್ರೀನಗರದ ವಾಯುನೆಲೆಗಳಿಗೆ ಎರಡು ದಿನಗಳ ತರಾತುರಿಯ ಭೇಟಿ ನೀಡಿದ್ದಾರೆ. ಪೂರ್ವ ಲಢಾಖ್‌ನಲ್ಲಿ ಯಾವುದೇ ವೈಮಾನಿಕ ಕಾರ್ಯಾಚರಣೆ ನಡೆಸಲು ಶ್ರೀನಗರ ಹಾಗೂ ಲೇಹ್‌ ವಾಯುನೆಲೆಗಳು ನಿರ್ಣಾಯಕವಾಗಿದೆ.

ಗಾಲ್ವಾನ್‌ ಪ್ರದೇಶದಲ್ಲಿ 20 ಯೋಧರನ್ನು ಕಳೆದುಕೊಂಡ ಬಳಿಕ ನಡೆದ ಹಿರಿಯ ಸೇನಾಧಿಕಾರಿಗಳ ಸಭೆಯ ಬಳಿಕದ ವಾಯುಸೇನೆಯ ಮುಖ್ಯಸ್ಥರ ಈ ಭೇಟಿ ಮಹತ್ತರವಾದದ್ದು.

Military chopper and fighter jet activity seen in Leh, Ladakh pic.twitter.com/1OoeEIPgrw

— ANI (@ANI) June 19, 2020


ADVERTISEMENT

ಎರಡು ದಿನದ ಭೇಟಿಯಲ್ಲಿದ್ದ ವಾಯುಸೇನೆ ಮುಖ್ಯಸ್ಥರು ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಪರಿಶೀಲನೆ ನಡೆಸಿದ್ದಾರೆ. ಪೂರ್ವ ಲಢಾಕಿನಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ಸೈನಿಕರನ್ನು ಚೀನಾ ನಿಯೋಜಿಸಿದೆ ಎಂದು ಸರ್ಕಾರದ ಮೂಲಗಳು ANI ಸುದ್ದಿ ಸಂಸ್ಥೆಗೆ ಹೇಳಿದೆ. ಜೂನ್‌ 17 ರಂದು ಲೇಹ್‌ ಗೆ ಭೇಟಿ ನೀಡಿರುವ ಮುಖ್ಯಸ್ಥರು ಜೂನ್‌ 18 ರಂದು ಧ್ರೀನಗರದ ವಾಯುನೆಲೆಗಳಿಗೆ ಭೇಟಿ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಈಗಾಗಲೇ ಬಾಲಾಕೋಟ್‌ ಏರ್‌ ಸ್ಟ್ರೈಕ್‌ ವೇಳೆ ಮುಖ್ಯ ಪಾತ್ರ ವಹಿಸಿದ್ದ ಮಿರಾಜ್‌ 2000 ಮತ್ತು ಸುಕೊಯೋ ಯುದ್ಧ ವಿಮಾನಗಳು ಲೇಹ್‌ ವಾಯುನೆಲೆಗೆ ಆಗಮಿಸಿದೆ. ಇದರ ಜೊತೆ ಆಕ್ರಮಣಕಾರಿ ಹೆಲಿಕಾಪ್ಟರ್‌ಗಳಾದ ಅಪಾಚೆ ಮತ್ತು ಚಿನೂಕ್‌ ಕೂಡಾ ಲೇಹ್‌ ವಾಯುನೆಲೆಯಲ್ಲಿ ಚಟುವಟಿಕೆ ಶುರುಮಾಡಿದೆ.

Tags: ಚೀನಾ-ಭಾರತ ಗಡಿ ಬಿಕ್ಕಟ್ಟುಭಾರತೀಯ ವಾಯುಸೇನೆಲಡಾಖ್‌
Previous Post

ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕರೋನಾ ಸೋಂಕು ಧೃಢ

Next Post

PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
Next Post
PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

PM-CARES: ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಮುಳುವಾದ ನೋಟಿಫಿಕೇಶನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada