• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಚೀನಾ ಮೂಲದ ಸೈನಿಕ ಭಾರತೀಯ ಸೇನೆಯ ವಶಕ್ಕೆ

by
October 19, 2020
in ದೇಶ
0
ಚೀನಾ ಮೂಲದ ಸೈನಿಕ ಭಾರತೀಯ ಸೇನೆಯ ವಶಕ್ಕೆ
Share on WhatsAppShare on FacebookShare on Telegram

ಚೀನಾ ಮೂಲದ ಸೈನಿಕನೋರ್ವನನ್ನು ಪೂರ್ವ ಲಡಾಖ್‌ನ ಡೆಮ್ಚೊಕ್‌ ಪ್ರದೇಶದಲ್ಲಿ ಭಾರತೀಯ ಸೇನೆಯು ವಶಕ್ಕೆ ತೆಗೆದುಕೊಂಡಿದೆ. ಎಲ್‌ಎಸಿಯಲ್ಲಿ ದಾರಿ ತಪ್ಪಿ ಭಾರತದ ಪ್ರದೇಶಕ್ಕೆ ಪ್ರವೇಶಿಸಿದ್ದಾನೆಂದೂ ಭಾರತೀಯ ಸೇನೆ ತಿಳಿಸಿದೆ.

ADVERTISEMENT

ಭಾರತೀಯ ಸೇನೆಯ ವಶಕ್ಕೆ ಸಿಕ್ಕ ಚೀನಾದ ಸೈನಿಕನನ್ನು ವಾಂಗ್‌ ಯ ಲಾಂಗ್‌ ಎಂದು ಗುರುತಿಸಲಾಗಿದ್ದು, ಆತನಿಗೆ ಅಗತ್ಯವಿದ್ದ ಆರೋಗ್ಯ ಸೇವೆಯನ್ನು, ಆಮ್ಲಜನಕ, ಬೆಚ್ಚಗಿನ ವಸ್ತ್ರ ಹಾಗೂ ಆಹಾರ ನೀಡಿ ಸೇನೆಯು ಉಪಚರಿಸಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಶಿಷ್ಟಾಚಾರದಂತೆ ಚೀನೀ ಸೈನಿಕನನ್ನು ಚೀನಾಗೆ ಹಸ್ತಾಂತರಿಸಲಾಗುವುದು ಎಂದು ಭಾರತೀಯ ಸೇನೆ ತಿಳಿಸಿದೆ.

ನಾಪತ್ತೆಯಾಗಿರುವ ಸೈನಿಕ ಎಲ್ಲಿದ್ದಾನೆಂದು ಚೀನಾ ಸೇನೆಯಿಂದ ಮನವಿ ಬಂದಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

“ಶಿಷ್ಟಾಚಾರದ ಪ್ರಕಾರ, ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಅವರನ್ನು ಚುಶುಲ್ ಮೊಲ್ಡೊ ಸ್ಥಳದಲ್ಲಿ ಚೀನಾದ ಅಧಿಕಾರಿಗಳಿಗೆ ಹಿಂತಿರುಗಿಸಲಾಗುತ್ತದೆ” ಎಂದು ಸೇನೆ ಹೇಳಿದೆ. ಚೀನಾ ಸೈನಿಕನನ್ನು ಹೇಗೆ ಭಾರತದ ಕಡೆಗೆ ದಾಟಿದೆ ಎಂದು ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೇ ತಿಂಗಳ ಆರಂಭದಲ್ಲಿ ಭಾರತ ಹಾಗೂ ಚೀನಾದ ನಡುವೆ ಉದ್ವಿಘ್ನತೆ ಉಲ್ಬಣಗೊಂಡ ನಂತರ ಎರಡೂ ಸೈನ್ಯಗಳು ಡೆಮ್‌ಚಾಕ್ ವಲಯವನ್ನು ಒಳಗೊಂಡಂತೆ ಪೂರ್ವ ಲಡಾಖ್‌ನ ಎಲ್‌ಎಸಿಯ ಉದ್ದಕ್ಕೂ ತಲಾ 50,000 ಸೈನಿಕರನ್ನು ನಿಯೋಜಿಸಿವೆ.

Tags: Chineseladakh
Previous Post

ಬಿಜೆಪಿ ಹಾಗೂ ಸರ್ಕಾರದ ವಿರುದ್ದ ಸಿದ್ದರಾಮಯ್ಯರಿಂದ ಟೀಕೆಗಳ ಸುರಿಮಳೆ

Next Post

ಆರೋಗ್ಯ ಸೇತು ಆ್ಯಪ್‌ ಇಲ್ಲದ ಕಾರಣಕ್ಕೆ ಯಾವುದೇ ಸರ್ಕಾರಿ ಸೇವೆ/ಸೌಲಭ್ಯ ನಿರಾಕರಿಸುವಂತಿಲ್ಲ – ಕರ್ನಾಟಕ HC

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಟೆರಿಟೋರಿಯಲ್ ಆರ್ಮಿಯಲ್ಲಿ ಉದ್ಯೋಗ:ಯುವಕರಿಗೆ ಸುವರ್ಣಾವಕಾಶ

 ಮೊಹಮ್ಮದ್ ಇಕ್ಬಾಲ್ ‘ಪಲಾಯನಗೈದ ಆರ್ಥಿಕ ಅಪರಾಧಿ’ ಎಂದು ನ್ಯಾಯಾಲಯ ಘೋಷಣೆ

April 1, 2026
ಶೋಬಾ ಕರಂದ್ಲಾಜೆ ಕಾರು ಡಿಕ್ಕಿಯಾಗಿ ವ್ಯಕ್ತಿ ಬಲಿಯಾಗಿರುವ ಘಟನೆ

ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ

March 30, 2026
Next Post
ಆರೋಗ್ಯ ಸೇತು ಆ್ಯಪ್‌ ಇಲ್ಲದ ಕಾರಣಕ್ಕೆ ಯಾವುದೇ ಸರ್ಕಾರಿ ಸೇವೆ/ಸೌಲಭ್ಯ ನಿರಾಕರಿಸುವಂತಿಲ್ಲ – ಕರ್ನಾಟಕ HC

ಆರೋಗ್ಯ ಸೇತು ಆ್ಯಪ್‌ ಇಲ್ಲದ ಕಾರಣಕ್ಕೆ ಯಾವುದೇ ಸರ್ಕಾರಿ ಸೇವೆ/ಸೌಲಭ್ಯ ನಿರಾಕರಿಸುವಂತಿಲ್ಲ – ಕರ್ನಾಟಕ HC

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada