• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜನರಿಗೆ ಲಸಿಕೆ ವಿತರಿಸಲು ಕೇಂದ್ರದ ಬಳಿ ದುಡ್ಡಿದೆಯೇ? ಲಸಿಕೆ ತಯಾರಿಕಾ ಸಂಸ್ಥೆಯ CEO ಪ್ರಶ್ನೆ

by
September 27, 2020
in ದೇಶ
0
ಜನರಿಗೆ ಲಸಿಕೆ ವಿತರಿಸಲು ಕೇಂದ್ರದ ಬಳಿ ದುಡ್ಡಿದೆಯೇ? ಲಸಿಕೆ ತಯಾರಿಕಾ ಸಂಸ್ಥೆಯ CEO ಪ್ರಶ್ನೆ
Share on WhatsAppShare on FacebookShare on Telegram

ಕರೊನಾ ಲಸಿಕೆ ಮುಂದಿನ ವರ್ಷದಲ್ಲೇನಾದರೂ ಸಿದ್ಧಗೊಂಡರೆ, ಅದು ಪ್ರತಿಯೊಬ್ಬರಿಗೂ ತಲುಪಿಸಲು ಕೇಂದ್ರದ ಬಳಿ 80 ಸಾವಿರ ಕೋಟಿ ರೂಪಾಯಿಗಳು ಸಿದ್ಧವಿದೆಯೇ ಎಂದು ಸೆರಮ್​ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್‌ಐಐ) ಸಿಇಒ ಅದಾರ್​ ಪೂನವಾಲಾ ಪ್ರಶ್ನೆ ಮಾಡಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಸಂಭಾವ್ಯ ಕರೋನಾವೈರಸ್ ಲಸಿಕೆಯನ್ನು ಎಸ್​ಐಐ ದೊಡ್ಡ ಮಟ್ಟದಲ್ಲಿ ಉತ್ಪಾದಿಸುತ್ತಿದೆ. ಈ ಸಂದರ್ಭದಲ್ಲಿ ಅವರು ಇಂಥಹದ್ದೊಂದು ಪ್ರಶ್ನೆಯನ್ನು ಕೇಂದ್ರ ಸರ್ಕಾರದ ಎದುರಿಟ್ಟಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ಒಂದು ವರ್ಷದಲ್ಲಿ ಭಾರತ ಸರ್ಕಾರದ ಬಳಿ 80,000 ಕೋಟಿ ಲಭ್ಯವಿರಲಿದೆಯೇ? ಏಕೆಂದರೆಚಭಾರತದಲ್ಲಿ ಎಲ್ಲರಿಗೂ ಲಸಿಕೆ ಖರೀದಿಸಲು ಮತ್ತು ವಿತರಿಸಲು ಆರೋಗ್ಯ ಸಚಿವಾಲಯಕ್ಕೆ ಈ ಮೊತ್ತದ ಅಗತ್ಯವಿದೆ. ನಾವು ನಿಭಾಯಿಸಬೇಕಾದ ಮುಂದಿನ ಸವಾಲು ಇದು ಎಂದು ಅದಾರ್‌ ಟ್ವೀಟ್‌ ಮಾಡಿದ್ದಾರೆ.

Quick question; will the government of India have 80,000 crores available, over the next one year? Because that's what @MoHFW_INDIA needs, to buy and distribute the vaccine to everyone in India. This is the next concerning challenge we need to tackle. @PMOIndia

— Adar Poonawalla (@adarpoonawalla) September 26, 2020


ಎಸ್‌ಐಐ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆಗಳನ್ನು ತಯಾರಿಸುವ ಕಂಪನಿಯಾಗಿದೆ. ಒಂದು ವೇಳೆ ಲಸಿಕೆ ಸಿದ್ಧಗೊಂಡದ್ದೇ ಆದರೆ, ಆರೋಗ್ಯ ಸಚಿವಾಲಯವು ಲಸಿಕೆಯನ್ನು ಖರೀದಿಸಿ ಭಾರತದಲ್ಲಿ ವಿತರಿಸಬೇಕಾಗುತ್ತದೆ. ಲಸಿಕೆ ಪ್ರತಿಯೊಬ್ಬರನ್ನೂ ತಲುಪಬೇಕೆಂದರೆ ಕನಿಷ್ಠ 80 ಸಾವಿರ ಕೋಟಿ ರೂಪಾಯಿಗಳ ಅಗತ್ಯವಿದೆ ಎಂದು ಅದಾರ್‌ ಅಭಿಪ್ರಾಯ​.

I ask this question, because we need to plan and guide, vaccine manufacturers both in India and overseas to service the needs of our country in terms of procurement and distribution.

— Adar Poonawalla (@adarpoonawalla) September 26, 2020


ADVERTISEMENT

“ನಾನು ಈ ಪ್ರಶ್ನೆಯನ್ನು ಏಕೆ ಕೇಳುತ್ತಿದ್ದೇನೆಂದರೆ, ಭಾರತ ಮತ್ತು ವಿದೇಶಗಳಲ್ಲಿನ ಲಸಿಕೆ ತಯಾರಕರು ನಮ್ಮ ದೇಶದ ಅಗತ್ಯತೆ, ಸಂಗ್ರಹಣೆ ಮತ್ತು ವಿತರಣೆಯ ದೃಷ್ಟಿಯಿಂದ ಪೂರೈಸಲು ಯೋಜನೆ ರೂಪಿಸಬೇಕಿದೆ” ಎಂದು ಪೂನವಾಲಾ ಹೇಳಿದ್ದಾರೆ.

ರಾಜ್ಯಗಳ ಪಾಲಿನ ಜಿಎಸ್‌ಟಿ ದುಡ್ಡನ್ನೇ ನೀಡಲು ಸಾಧ್ಯವಾಗದೆ ನರೇಂದ್ರ ಮೋದಿ ಸರ್ಕಾರ ಕೈಚೆಲ್ಲಿದೆ. ಇಂತಹ ಹೊತ್ತಲ್ಲಿ ಕೇಂದ್ರದ ಬಳಿ ಕರೋನಾ ಲಸಿಕೆ ವಿತರಿಸಲು ಅಗತ್ಯ ಬೇಕಾದ ಮೊತ್ತ ಇರಲಿದೆಯೇ ಎಂಬುವುದನ್ನು ಕೇಂದ್ರವೇ ತಿಳಿಸಬೇಕು.

Tags: ಕರೋನಾ ಲಸಿಕೆ
Previous Post

ವಿವಾದಿತ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

Next Post

ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada