• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜನರಿಗೆ ಲಸಿಕೆ ವಿತರಿಸಲು ಕೇಂದ್ರದ ಬಳಿ ದುಡ್ಡಿದೆಯೇ? ಲಸಿಕೆ ತಯಾರಿಕಾ ಸಂಸ್ಥೆಯ CEO ಪ್ರಶ್ನೆ

by
September 27, 2020
in ದೇಶ
0
ಜನರಿಗೆ ಲಸಿಕೆ ವಿತರಿಸಲು ಕೇಂದ್ರದ ಬಳಿ ದುಡ್ಡಿದೆಯೇ? ಲಸಿಕೆ ತಯಾರಿಕಾ ಸಂಸ್ಥೆಯ CEO ಪ್ರಶ್ನೆ
Share on WhatsAppShare on FacebookShare on Telegram

ಕರೊನಾ ಲಸಿಕೆ ಮುಂದಿನ ವರ್ಷದಲ್ಲೇನಾದರೂ ಸಿದ್ಧಗೊಂಡರೆ, ಅದು ಪ್ರತಿಯೊಬ್ಬರಿಗೂ ತಲುಪಿಸಲು ಕೇಂದ್ರದ ಬಳಿ 80 ಸಾವಿರ ಕೋಟಿ ರೂಪಾಯಿಗಳು ಸಿದ್ಧವಿದೆಯೇ ಎಂದು ಸೆರಮ್​ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ (ಎಸ್‌ಐಐ) ಸಿಇಒ ಅದಾರ್​ ಪೂನವಾಲಾ ಪ್ರಶ್ನೆ ಮಾಡಿದ್ದಾರೆ.

ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದ ಸಂಭಾವ್ಯ ಕರೋನಾವೈರಸ್ ಲಸಿಕೆಯನ್ನು ಎಸ್​ಐಐ ದೊಡ್ಡ ಮಟ್ಟದಲ್ಲಿ ಉತ್ಪಾದಿಸುತ್ತಿದೆ. ಈ ಸಂದರ್ಭದಲ್ಲಿ ಅವರು ಇಂಥಹದ್ದೊಂದು ಪ್ರಶ್ನೆಯನ್ನು ಕೇಂದ್ರ ಸರ್ಕಾರದ ಎದುರಿಟ್ಟಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಂದಿನ ಒಂದು ವರ್ಷದಲ್ಲಿ ಭಾರತ ಸರ್ಕಾರದ ಬಳಿ 80,000 ಕೋಟಿ ಲಭ್ಯವಿರಲಿದೆಯೇ? ಏಕೆಂದರೆಚಭಾರತದಲ್ಲಿ ಎಲ್ಲರಿಗೂ ಲಸಿಕೆ ಖರೀದಿಸಲು ಮತ್ತು ವಿತರಿಸಲು ಆರೋಗ್ಯ ಸಚಿವಾಲಯಕ್ಕೆ ಈ ಮೊತ್ತದ ಅಗತ್ಯವಿದೆ. ನಾವು ನಿಭಾಯಿಸಬೇಕಾದ ಮುಂದಿನ ಸವಾಲು ಇದು ಎಂದು ಅದಾರ್‌ ಟ್ವೀಟ್‌ ಮಾಡಿದ್ದಾರೆ.

Quick question; will the government of India have 80,000 crores available, over the next one year? Because that's what @MoHFW_INDIA needs, to buy and distribute the vaccine to everyone in India. This is the next concerning challenge we need to tackle. @PMOIndia

— Adar Poonawalla (@adarpoonawalla) September 26, 2020


ಎಸ್‌ಐಐ ಇಡೀ ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆಗಳನ್ನು ತಯಾರಿಸುವ ಕಂಪನಿಯಾಗಿದೆ. ಒಂದು ವೇಳೆ ಲಸಿಕೆ ಸಿದ್ಧಗೊಂಡದ್ದೇ ಆದರೆ, ಆರೋಗ್ಯ ಸಚಿವಾಲಯವು ಲಸಿಕೆಯನ್ನು ಖರೀದಿಸಿ ಭಾರತದಲ್ಲಿ ವಿತರಿಸಬೇಕಾಗುತ್ತದೆ. ಲಸಿಕೆ ಪ್ರತಿಯೊಬ್ಬರನ್ನೂ ತಲುಪಬೇಕೆಂದರೆ ಕನಿಷ್ಠ 80 ಸಾವಿರ ಕೋಟಿ ರೂಪಾಯಿಗಳ ಅಗತ್ಯವಿದೆ ಎಂದು ಅದಾರ್‌ ಅಭಿಪ್ರಾಯ​.

I ask this question, because we need to plan and guide, vaccine manufacturers both in India and overseas to service the needs of our country in terms of procurement and distribution.

— Adar Poonawalla (@adarpoonawalla) September 26, 2020


ADVERTISEMENT

“ನಾನು ಈ ಪ್ರಶ್ನೆಯನ್ನು ಏಕೆ ಕೇಳುತ್ತಿದ್ದೇನೆಂದರೆ, ಭಾರತ ಮತ್ತು ವಿದೇಶಗಳಲ್ಲಿನ ಲಸಿಕೆ ತಯಾರಕರು ನಮ್ಮ ದೇಶದ ಅಗತ್ಯತೆ, ಸಂಗ್ರಹಣೆ ಮತ್ತು ವಿತರಣೆಯ ದೃಷ್ಟಿಯಿಂದ ಪೂರೈಸಲು ಯೋಜನೆ ರೂಪಿಸಬೇಕಿದೆ” ಎಂದು ಪೂನವಾಲಾ ಹೇಳಿದ್ದಾರೆ.

ರಾಜ್ಯಗಳ ಪಾಲಿನ ಜಿಎಸ್‌ಟಿ ದುಡ್ಡನ್ನೇ ನೀಡಲು ಸಾಧ್ಯವಾಗದೆ ನರೇಂದ್ರ ಮೋದಿ ಸರ್ಕಾರ ಕೈಚೆಲ್ಲಿದೆ. ಇಂತಹ ಹೊತ್ತಲ್ಲಿ ಕೇಂದ್ರದ ಬಳಿ ಕರೋನಾ ಲಸಿಕೆ ವಿತರಿಸಲು ಅಗತ್ಯ ಬೇಕಾದ ಮೊತ್ತ ಇರಲಿದೆಯೇ ಎಂಬುವುದನ್ನು ಕೇಂದ್ರವೇ ತಿಳಿಸಬೇಕು.

Tags: ಕರೋನಾ ಲಸಿಕೆ
Previous Post

ವಿವಾದಿತ ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

Next Post

ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

ಮುಕ್ತ ಮಾರುಕಟ್ಟೆಯಿದ್ದಾಗ ರೈತರಿಗೆ ನ್ಯಾಯಯುತ ಬೆಲೆ ಸಿಕ್ಕಿದ್ದರೆ APMC ಕಾಯ್ದೆ ಯಾಕೆ ಜಾರಿಗೆ ಬಂತು?

Please login to join discussion

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada