• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜನವರಿ 1ರಿಂದ ಶಾಲೆಗಳು ಪುನರಾರಂಭ

by
December 19, 2020
in ಕರ್ನಾಟಕ
0
ಜನವರಿ 1ರಿಂದ ಶಾಲೆಗಳು ಪುನರಾರಂಭ
Share on WhatsAppShare on FacebookShare on Telegram

ಲಾಕ್‌ಡೌನ್‌ ಸಂದರ್ಭದಲ್ಲಿ ಮುಚ್ಚಲ್ಪಟ್ಟಿದ್ದ ಶಾಲೆಗಳು ತೆರೆಯುವ ಕಾಲ ಕೂಡಿ ಬಂದಿದೆ. ಶನಿವಾರದಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

ಜನವರಿ 1, 2021ರಿಂದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿತರಗತಿಗಳು ಆರಂಭವಾಗಲಿದೆ. ಇನ್ನು 6ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯಡಿಯಲ್ಲಿ ತರಗತಿಗಳು ಆರಂಭವಾಗಲಿವೆ.

2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ; ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ @BSYBJP ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ.

— CM of Karnataka (@CMofKarnataka) December 19, 2020


ADVERTISEMENT

ಈ ತರಗತಿಗಳು ಹದಿನೈದು ದಿನ ಮುಂದುವರೆಯಲಿದ್ದು ನಂತರದ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ಹಂತದ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಳೆದ ಬಾರಿ ವಿದ್ಯಾಗಮ ಯೋಜನೆಯಡಿಯಲ್ಲಿ ಮಕ್ಕಳಿಗೆ ಪಾಠ ಮಾಡುತ್ತಿದ್ದ ಹಲವು ಶಿಕ್ಷಕರು ಕೋವಿಡ್‌ ಸೋಂಕಿಗೆ ಒಳಗಾದ ಕಾರಣಕ್ಕೆ ತಾತ್ಕಾಲಿಕವಾಗಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದರೊಂದಿಗೆ ಹಲವು ಪೋಷಕರು ಕೂಡಾ ಶಾಲೆ ಪುನರಾರಂಭ ಮಾಡಬಾರದು ಎಂಬ ಅಂಶವನ್ನು ಸರ್ಕಾರದ ಮುಂದಿಟ್ಟಿದ್ದರು.

Previous Post

ಪ್ರಾದೇಶಿಕ ಪಕ್ಷ ಕಟ್ಟಿ 10 ಸ್ಥಾನ ಗೆಲ್ಲಿ: ಸಿದ್ದರಾಮಯ್ಯರಿಗೆ ಹೆಚ್‌ಡಿಕೆ ಸವಾಲು

Next Post

ಭಾರತದಿಂದ ಚೀನಾಗೆ ಮರಳುವಂತೆ ಆಪಲ್ ಘಟಕಗಳಿಗೆ ಕರೆ ನೀಡಿದ ಚೀನಾ ನೆಟ್ಟಿಗರು

Related Posts

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..
Top Story

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

by ಪ್ರತಿಧ್ವನಿ
April 29, 2026
0

ಬೆಂಗಳೂರು : ಕೆಲ ದಿನಗಳಿಂದ ಬಿಸಿಲಿನ ಬೇಗೆಗೆ ಬಸವಳಿದಿದ್ದ ನಗರದ ಜನರಿಗೆ ಇಂದು ಸಂಜೆ ವರುಣ ತಂಪೆರೆದಿದ್ದಾನೆ. ಬೇಸಿಗೆಯ ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದ ಸಿಲಿಕಾನ್‌ ಸಿಟಿಯ ಜನರಿಗೆ ಮಳೆರಾಯ...

Read moreDetails
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
Next Post
ಭಾರತದಿಂದ ಚೀನಾಗೆ ಮರಳುವಂತೆ ಆಪಲ್ ಘಟಕಗಳಿಗೆ ಕರೆ ನೀಡಿದ ಚೀನಾ ನೆಟ್ಟಿಗರು

ಭಾರತದಿಂದ ಚೀನಾಗೆ ಮರಳುವಂತೆ ಆಪಲ್ ಘಟಕಗಳಿಗೆ ಕರೆ ನೀಡಿದ ಚೀನಾ ನೆಟ್ಟಿಗರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada