• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಯರಾಜ್ ಮತ್ತು ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣ; ಸುಚಿತ್ರಾ ವೈರಲ್ ವಿಡಿಯೋ ಡಿಲೀಟ್ ಮಾಡಲು ಸೂಚನೆ

by
July 12, 2020
in ದೇಶ
0
ಜಯರಾಜ್ ಮತ್ತು ಬೆನಿಕ್ಸ್ ಕಸ್ಟಡಿ ಸಾವು ಪ್ರಕರಣ; ಸುಚಿತ್ರಾ ವೈರಲ್ ವಿಡಿಯೋ ಡಿಲೀಟ್ ಮಾಡಲು ಸೂಚನೆ
Share on WhatsAppShare on FacebookShare on Telegram

ತಮಿಳುನಾಡಿನ ಜಯರಾಜ್‌ ಮತ್ತು ಬೆನಿಕ್ಸ್‌ ಅವರ ಕಸ್ಟಡಿಯಲ್ಲಿನ ಸಾವು ಮತ್ತೆ ಸುದ್ದಿಯಲ್ಲಿದೆ. ಈ ಸಾವಿನ ಕುರಿತಾಗಿ ಮಾತನಾಡಿದ್ದ ಗಾಯಕಿ ಹಾಗೂ ರೆಡಿಯೋ ಜಾಕಿ ಸುಚಿತ್ರಾ ಅವರ ವೈರಲ್‌ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಿಂದ ತೆಗೆದುಹಾಕುವಂತೆ ತಮಿಳುನಾಡು ಸಿಬಿ-ಸಿಐಡಿ ನಿರ್ದೇಶನ ನೀಡಿದ. ಇದರ ಬೆನ್ನಲ್ಲೇ ಸುಚಿತ್ರಾ ಅವರು ತಮ್ಮ ವಿಡಿಯೋವನ್ನು ಎಲ್ಲಾ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್‌ ಮಾಡಿದ್ದಾರೆ.

“ವಿಡಿಯೋದಲ್ಲಿ ಸುಚಿತ್ರಾ ಹೇಳಿರುವ ವಿಚಾರಗಳು ಸತ್ಯಕ್ಕೆ ದೂರವಾಗಿವೆ ಹಾಗೂ ನಡೆದಿರುವ ಸತ್ಯಘಟನೆಗಳ ಕುರಿತು ಯಾವುದೇ ಸಮರ್ಪಕ ಮಾಹಿತಿಯನ್ನು ನೀಡುವುದಿಲ್ಲ. ವಿಚಾರವನ್ನು ಸುಖಾಸುಮ್ಮನೆ ವೈಭವೀಕರಿಸಿ ವಿಡಿಯೋದಲ್ಲಿ ನಿರೂಪಿಸಲಾಗಿದೆ. ಅವರು ಮಾಡಿರುವಂತಹ ಆರೋಪಗಳಲ್ಲಿ ಹುರುಳಿಲ್ಲ ಹಾಗೂ ಆ ಆರೋಪಗಳನ್ನು ನಿರೂಪಿಸಲು ಅವರ ಬಳಿ ಯಾವುದೇ ಸಾಕ್ಷ್ಯಾಧಾರಗಳಿಲ್ಲ,” ಎಂದು ಸಿಬಿ-ಸಿಐಡಿ ತನ್ನ ಪತ್ರಿಕಾ ಪ್ರಕಟನೆಯಲ್ಲಿ ಹೇಳಿದೆ.

சுசித்தரா, என்பவரால் சமீபத்தில் வெளியிடப்பட்ட சாத்தான்குளம் நிகழ்வு குறித்த காணொளி முற்றிலும் உண்மைதன்மையற்றது. மேலும், இது போன்ற காணொளிகளை வெளியிடுவது வழக்கின் புலனாய்வை பாதிக்கும் என சென்னை உயர்நீதிமன்றம் வழிகாட்டியுள்ளது. எனவே பொதுமக்கள் இத்தகைய காணொளிகளை நம்ப வேண்டாம்..! pic.twitter.com/69w2qZB0EB

— Thoothukudi District Police (@TUTICORINPOLICE) July 10, 2020


ADVERTISEMENT

ಸುಚಿತ್ರಾ ಅವರು ಆ ವಿಡಿಯೋವನ್ನು ಡಿಲೀಟ್‌ ಮಾಡಿರುವದನ್ನು ಕೂಡಾ ಸಿಬಿ-ಸಿಐಡಿ ಖಚಿತಪಟಿಸಿದೆ.

ಸುಚಿತ್ರಾ ಅವರು ವಿಡಿಯೋದಿಂದಾಗಿ ತಮಿಳುನಾಡಿನ ಹೊರಗಡೆಗೂ ಜಯರಾಜ್‌ ಮತ್ತು ಬೆನಿಕ್ಸ್‌ ಅವರ ಸಾವಿನ ಸುದ್ದಿ ಹಬ್ಬಿತ್ತು. ಅವರ ಇನ್ಸ್ಟಾಗ್ರಾಮ್‌ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದರು. ಈ ವಿಡಿಯೋ ನಂತರ ಪ್ರಕರಣ ಕುರಿತಾದ ಹಲವು ವಿಚಾರಗಳನ್ನು ಅವರು ಸೋಷಿಯಲ್‌ ಮೀಡಿಯಾ ಮೂಲಕ ಜನರೊಂದಿಗೆ ಹಂಚಿಕೊಂಡಿದ್ದರು. ಇದನ್ನು ರಾಷ್ಟ್ರ ಮಟ್ಟದ ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದರು.

ಆದರೆ, ಈಗ ಸುಚಿತ್ರಾ ಅವರ ವಿಡಿಯೋವನ್ನು ಸಿಬಿ-ಸಿಐಡಿ ತೆಗೆಯಲು ಹೇಳಿದ್ದು ಮತ್ತೆ ಚರ್ಚೆಗೆ ಗ್ರಾಸವಾಗಿದೆ. ಮದ್ರಾಸ್‌ ಹೈಕೋರ್ಟ್‌ ಮಾಧ್ಯಮಗಳಿಗೆ ನೀಡಿದ ನಿರ್ದೇಶನದಂತೆ ಈ ವಿಚಾರವನ್ನು ದಿಕ್ಕು ತಪ್ಪಿಸುವ ರೀತಿ ಯಾವುದೇ ವರದಿ ನೀಡಬಾರದು ಎಂದು ಹೇಳಿದ್ದು. ಆದರೆ, ಸುಚಿತ್ರಾ ಅವರ ವಿಡಿಯೋವನ್ನು ಅವರ ಇನ್ಸ್ಟಾಗ್ರಾಮ್‌ ಖಾತೆಯಿಂದ ತೆಗೆಯಲು ಪ್ರಬಲವಾದ ಕಾರಣವನ್ನು ಸಿಬಿ-ಸಿಐಡಿ ನೀಡಲಿಲ್ಲ. ಸುಚಿತ್ರಾ ಅವರು ಮಾಡಿರುವ ಸುಳ್ಳೆಂದು ಸಾಬೀತುಪಡಿಸಲು ಇನ್ನೂ ಕೂಡಾ ಪೋಸ್ಟ್‌ ಮಾರ್ಟಮ್‌ ವರದಿಯನ್ನು ಸಿಬಿ-ಸಿಐಡಿ ಸಲ್ಲಿಸಲಿಲ್ಲ.

Tags: jayaraj and Bennix custodial Deathಜಯರಾಜ್ ಮತ್ತು ಬೆನಿಕ್ಸ್ ಕಸ್ಟಡಿ ಸಾವುಸುಚಿತ್ರಾ ವೈರಲ್ ವಿಡಿಯೋ
Previous Post

ರಾಜಸ್ಥಾನ ರಾಜಕೀಯ ಹೈಡ್ರಾಮ: ಆಪ್ತ ಶಾಸಕರೊಂದಿಗೆ ದೆಹಲಿ ತಲುಪಿದ ಸಚಿನ್ ಪೈಲಟ್

Next Post

ಭಾರತದ ಪೋಲಿಸರು ಮತ್ತು ಪ್ರಜಾಸತ್ತಾತ್ಮಕ ಕಾನೂನು ವ್ಯವಸ್ಥೆ

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ಭಾರತದ ಪೋಲಿಸರು ಮತ್ತು ಪ್ರಜಾಸತ್ತಾತ್ಮಕ ಕಾನೂನು ವ್ಯವಸ್ಥೆ

ಭಾರತದ ಪೋಲಿಸರು ಮತ್ತು ಪ್ರಜಾಸತ್ತಾತ್ಮಕ ಕಾನೂನು ವ್ಯವಸ್ಥೆ

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada