• Home
  • About Us
  • ಕರ್ನಾಟಕ
Wednesday, December 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು

by
September 17, 2020
in ದೇಶ
0
ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್‌‌ನಲ್ಲಿ ಕುಸಿತ ಕಂಡ ಭಾರತದ ನಾಲ್ಕು ನಗರಗಳು
Share on WhatsAppShare on FacebookShare on Telegram

ಜಾಗತಿಕ ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಭಾರತದ ನಾಲ್ಕು ನಗರಗಳು ಗಣನೀಯ ಕುಸಿತ ಕಂಡಿವೆ. ನವದೆಹಲಿ, ಮುಂಬಯಿ, ಬೆಂಗಳೂರು ಮತ್ತು ಹೈದರಾಬಾದ್‌ ನಗರಗಳ ರ‍್ಯಾಂಕಿಂಗ್‌‌ ಕುಸಿತ ಕಂಡಿದೆ. ಈ ಪಟ್ಟಿಯಲ್ಲಿ ಸಿಂಗಾಪುರ್‌ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.

ADVERTISEMENT

2019ರ ಸ್ಮಾರ್ಟ್‌ಸಿಟಿ ರ್ಯಾಂಕಿಂಗ್‌ ಪ್ರಕಾರ ಹೈದರಾಬಾದ್‌ 67ನೇ ಸ್ಥಾನದಲ್ಲಿತ್ತು. ನವದೆಹಲಿ 68 ಮತ್ತು ಮುಂಬಯಿ 78ನೇ ಸ್ಥಾನದಲ್ಲಿತ್ತು. ಬೆಂಗಳೂರು ನಗರವು 79ನೇ ಸ್ಥಾನದಲ್ಲಿ ಗುರುತಿಸಿಕೊಂಡಿತ್ತು. ಆದರೆ, ಪಟ್ಟಿಯಲ್ಲಿ ಕುಸಿತ ಕಂಡ ನಂತರ ಹೈದರಾಬಾದ್‌ 85, ನವದೆಹಲಿ 86, ಮುಂಬಯಿ 93 ಮತ್ತು ಬೆಂಗಳೂರು 95ನೇ ಪಟ್ಟಿಯಲ್ಲಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

The Institute of Management Developent (IMD) ಮತ್ತು ಸಿಂಗಾಪುರ್‌ ಟೆಕ್ನಾಜಿ ಮತ್ತು ಡಿಸೈನ್‌ ವಿಶ್ವವಿದ್ಯಾಲಯ ನಡೆಸಿದ ಸಮೀಕ್ಷೆಯ ಪ್ರಕಾರ 2020ರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೋವಿಡ್‌ ಸಂಕಷ್ಟದಲ್ಲಿ ತಂತ್ರಜ್ಞಾನದ ಬಳಕೆಯನ್ನು ಯಾವ ರೀತಿ ಮಾಡಲಾಗಿದೆ ಎಂಬ ವಿಚಾರವನ್ನು ಪ್ರಮುಖವಾಗಿ ವಿಶ್ಲೇಷಿಸಿ ಈ ಪಟ್ಟಿಯನ್ನು ತಯಾರಿಸಲಾಗಿದೆ ಎಂದು ಸಮೀಕ್ಷೆ ನಡೆಸಿದ ತಂಡ ಹೇಳಿದೆ.

“ನವದೆಹಲಿ, ಮುಂಬಯಿ, ಹೈದರಾಬಾದ್‌ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ ಸಾಂಕ್ರಾಮಿಕ ಹೆಚ್ಚುತ್ತಿರುವಾಗ ತಂತ್ರಜ್ಞಾನವು ಅಭಿವೃದ್ದಿ ಹೊಂದದೇ ಇರುವ ಕಾರಣಕ್ಕಾಗಿ, ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಗಣನೀಯ ಕುಸಿತ ಕಂಡಿದೆ. ಭಾರತದ ಸ್ಮಾರ್ಟ್‌ಸಿಟಿಗಳು ಕರೋನಾ ಸೋಂಕನ್ನು ಎದುರಿಸಲು ಸಿದ್ದರಿರಲಿಲ್ಲ,” ಎಂದು ಹೇಳಿದ್ದಾರೆ.

ಸ್ಮಾರ್ಟ್‌ಸಿಟಿಗಳ ಪಟ್ಟಿಯಲ್ಲಿ ಸಿಂಗಾಪುರ್‌ ಮೊದಲ ಸ್ಥಾನದಲ್ಲಿದ್ದರೆ, ನಂತರದ ಒಂಬತ್ತು ಸ್ಥಾನಗಳನ್ನು ಕ್ರಮವಾಗಿ ಹೆಲ್‌ಸ್ನಿಕಿ, ಝೂರಿಚ್‌, ಆಕ್ಲಂಡ್‌, ಓಸ್ಲೊ, ಕೋಪೆನ್‌ಹೆಗನ್‌, ಜಿನೀವಾ, ತೈಪೇ ಸಿಟಿ, ಆಮ್ಸ್ಟರ್‌ಡಾಮ್‌ ಮತ್ತು ನ್ಯೂಯಾರ್ಕ್‌ ಪಡೆದುಕೊಂಡಿವೆ.

Tags: global smart city rankingIMDಕೋವಿಡ್‌ 19ಜಾಗತಿಕ ಸ್ಮಾರ್ಟ್‌ಸಿಟಿ ರ‍್ಯಾಂಕಿಂಗ್
Previous Post

ಉದ್ಯೋಗ ಸೃಷ್ಟಿಗೆ ನಿಮ್ಮ ಯೋಜನೆಗಳೇನು? ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

Next Post

ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಜಿಲ್ಲಾ ಉಸ್ತುವಾರಿ ಸಚಿವ ಖಂಡನೆ

December 22, 2025
Next Post
ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

ಕರೋನಾ ವಾರಿಯರ್ಸ್‌ ಕುರಿತ ಕೇಂದ್ರದ ಹೇಳಿಕೆಗೆ ಸಿಡಿಮಿಡಿಗೊಂಡ IMA

Please login to join discussion

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ
Top Story

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

by ಪ್ರತಿಧ್ವನಿ
December 24, 2025
Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

ಬೇರುಬಿಟ್ಟ ಚಿಂತನೆಗಳೂ ಸುಡುವ ಹಾಳೆಗಳೂ

December 24, 2025

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada