• Home
  • About Us
  • ಕರ್ನಾಟಕ
Friday, November 21, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಜಾಗತಿಕ ಹಸಿವಿನ ಸೂಚ್ಯಂಕ: ಭಾರತಕ್ಕೆ 94ನೇ ಸ್ಥಾನ

by
October 17, 2020
in ದೇಶ
0
ಜಾಗತಿಕ ಹಸಿವಿನ ಸೂಚ್ಯಂಕ: ಭಾರತಕ್ಕೆ 94ನೇ ಸ್ಥಾನ
Share on WhatsAppShare on FacebookShare on Telegram

ಜಾಗತಿಕ ಹಸಿವಿನ ಸೂಚ್ಯಾಂಕದಲ್ಲಿ ಭಾರತವು 94ನೇ ಸ್ಥಾನದಲ್ಲಿದೆ. ಕಳೆದ ವರ್ಷ ನಡೆದ ಅಧ್ಯಯನದಲ್ಲಿ ಭಾರತವು 102ನೇ ಸ್ಥಾನದಲ್ಲಿತ್ತು. ಆಧರೆ, ಈ ಬಾರಿ ಭಾರತದಲ್ಲಿ ಹಸಿವಿನಿಂದ ಹಾಗೂ ಅಪೌಷ್ಟಿಕತೆಯಿಂದ ನರಳುತ್ತಿರುವವರ ಸಂಖ್ಯೆ ಇನ್ನಷ್ಟು ಹೆಚ್ಚಾಗಿದೆ.

ADVERTISEMENT

ಸುಮಾರು 107 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕೆ 94ನೇ ಸ್ಥಾನ ಲಭಿಸಿದೆ. ಭಾರತದಲ್ಲಿ ಸುಮಾರು 14% ಜನರು ಹಸಿವಿನಿಂದ ಹಾಗೂ ಅಪೌಷ್ಟಿಕತೆಯಿಂದ ನರಳುತ್ತಿದ್ದಾರೆ. ಅಧ್ಯಯನದ ಪ್ರಕಾರ, ದಕ್ಷಿಣ ಏಷ್ಯಾ ಹಾಗೂ ಆಫ್ರಿಕಾದ ದಕ್ಷಿಣ ಸಹಾರಾದಲ್ಲಿ ಅತೀ ಹೆಚ್ಚು ಹಸಿವು ಮತ್ತು ಅಪೌಷ್ಟಿಕತೆ ಕಂಡುಬಂದಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

UN ಮತ್ತು ಇತರ ಸಂಸ್ಥೆಗಳು ಕಲೆಹಾಕಿದ ದತ್ತಾಂಶಗಳನ್ನು ಬಳಸಿಕೊಂಡು ಈ ಅಧ್ಯಯನವನ್ನು ಮಾಡಲಾಗಿದೆ. ʼGlobal Hunger Index’ ಪಟ್ಟಿಯಲ್ಲಿ, ದಕ್ಷಿಣ ಏಷ್ಯಾದ ಇತರ ರಾಷ್ಟ್ರಗಳಾದ ಪಾಕಿಸ್ತಾನ್‌ (88), ನೇಪಾಳ (73), ಬಾಂಗ್ಲಾದೇಶ (75). ಶ್ರೀಲಂಕಾ (64) ಮತ್ತು ಮಯನ್ಮಾರ್‌ (78) ಗಳಲ್ಲಿಯೂ ಹಸಿವು ಅತೀರೇಕಕ್ಕೆ ಏರಿರುವುದು ಕಂಡು ಬಂದಿದೆ.

ಮಕ್ಕಳಲ್ಲಿ ಅಪೌಷ್ಟಿಕತೆ ಹಾಗೂ ಬೆಳವಣಿಗೆಯಲ್ಲಿನ ಅಸಮತೋಲನದ ವಿಚಾರದಲ್ಲಿಯೂ ದಕ್ಷಿಣ ಏಷ್ಯಾದ ರಾಷ್ಟ್ರಗಳು ಬೇರೆ ಎಲ್ಲಾ ರಾಷ್ಟ್ರಗಳಿಗಿಂತ ಕಡಿಮೆ ಅಭಿವೃದ್ದಿ ಸಾಧಿಸಿವೆ. ಅದರಲ್ಲೂ ಭಾರತದಲ್ಲಿ ಅತೀ ಹೆಚ್ಚು ಅಂದರೆ 17.3% ಮಕ್ಕಳು ಬೆಳವಣಿಗೆಯಲ್ಲಿ ಅಸಮತೋಲನವನ್ನು ಕಾಣುತ್ತಿವೆ.

ಭಾರತದ ಮಟ್ಟಿಗೆ ಧನಾತ್ಮಕ ವಿಚಾರ ಏನೆಂದರೆ, ಐದು ವರ್ಷದ ಕೆಳಗಿನ ಮಕ್ಕಳ ಸಾವಿನಲ್ಲಿ ಇಳಿಕೆಯಾಗಿದೆ. ಪ್ರಪಂಚದಲ್ಲಿ ಛಾಡ್‌, ಟೈಮರ್‌-ಲೆಸ್ಟೆ ಮತ್ತು ಮಡಗಾಸ್ಕರ್‌ ಹೊರತುಪಡಿಸಿ ಬೇರೆ ಯಾವ ರಾಷ್ಟ್ರಗಳು ಕೂಡಾ ಹಸಿವಿನ ಸೂಚ್ಯಂಕದಲ್ಲಿ ಅತೀ ಅಪಾಯದ ಮಟ್ಟದಲ್ಲಿ ಇಲ್ಲ, ಎಂದು ವರದಿ ಹೇಳಿದೆ.

Tags: Global Hunger Indexಜಾಗತಿಕ ಹಸಿವಿನ ಸೂಚ್ಯಂಕ
Previous Post

ಸಾಲಗಾರರಿಗೆ ಸಹಾಯ ಮಾಡಿದರೆ ಬ್ಯಾಂಕುಗಳ ಬೆಳವಣಿಗೆಗೆ ಮಾರಕ?

Next Post

ನಾಡ ಹಬ್ಬ ದಸರಾಗೆ ಚಾಲನೆ: ಕರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

Related Posts

Top Story

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

by ಪ್ರತಿಧ್ವನಿ
November 20, 2025
0

ಬೆಂಗಳೂರು: ಜಾಗತಿಕ ಸೆಮಿಕಂಡಕ್ಟರ್ ವಲಯದ ಮಾರುಕಟ್ಟೆ ಇನ್ನು ಮೂರು ವರ್ಷಗಳಲ್ಲಿ ಒಂದು ಲಕ್ಷ ಕೋಟಿ ಡಾಲರ್ (ಸುಮಾರು ರೂ 88 ಲಕ್ಷ ಕೋಟಿ) ಮೌಲ್ಯಕ್ಕೇರಲಿದ್ದು, ಭಾರತಕ್ಕೆ ಹೆಚ್ಚಿನ...

Read moreDetails

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025

Santhosh Lad: ಅಂಧರ ಬಾಳಿಗೆ ಹೊಸ ಬೆಳಕು ನೀಡಿದ ಸಂತೋಷ್‌ ಲಾಡ್‌ ಫೌಂಡೇಶನ್..!!

November 20, 2025
Next Post
ನಾಡ ಹಬ್ಬ ದಸರಾಗೆ ಚಾಲನೆ: ಕರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

ನಾಡ ಹಬ್ಬ ದಸರಾಗೆ ಚಾಲನೆ: ಕರೋನಾ ವಾರಿಯರ್ಸ್‌ಗಳಿಗೆ ಸನ್ಮಾನ

Please login to join discussion

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..
Top Story

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

by ಪ್ರತಿಧ್ವನಿ
November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು
Top Story

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

by ಪ್ರತಿಧ್ವನಿ
November 21, 2025
ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ
Top Story

ಹೈಕಮಾಂಡ್‌ ಮಾತನ್ನು ನಾನೂ ಕೇಳಬೇಕು..ಡಿ.ಕೆ ಶಿವಕುಮಾರೂ ಕೇಳಬೇಕು-ಸಿದ್ದರಾಮಯ್ಯ

by ಪ್ರತಿಧ್ವನಿ
November 21, 2025
ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**
Top Story

ಮಹಿಷಾಸುರ ವೇಷ ಕಳಚುತ್ತಿದ್ದಂತೆ ಹೃದಯಾಘಾತ: ಯಕ್ಷಗಾನ ಕಲಾವಿದ ಸಾ**

by ಪ್ರತಿಧ್ವನಿ
November 21, 2025
ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್
Top Story

ನನಗೆ 5 ವರ್ಷ ಅವಕಾಶ ಕೊಟ್ಟಿದ್ದಾರೆ ಅಂತಾ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ: ಪರಮೇಶ್ವರ್

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

ಪರಿಸರ ಸ್ನೇಹಿ ಕಡಲೇಕಾಯಿ ಪರಿಷೆ..ಹತ್ತು ಹಲವು ವಿಶೇಷತೆಗಳ ಶೇಂಗಾ ಜಾತ್ರೆ..

November 21, 2025
ನಟ, ನಿರೂಪಕ  ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

ನಟ, ನಿರೂಪಕ ಕಿಚ್ಚ ಸುದೀಪ್‌ ವಿರುದ್ಧ ದೂರು ದಾಖಲು

November 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada