• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಜಿಂಕೆ ಮಾಂಸ ಸಾಗಾಟಕ್ಕೆ ಸರ್ಕಾರಿ ಕೋವಿಡ್-19 ವಿಶೇಷ ಆಂಬುಲೆನ್ಸ್ ಬಳಕೆ.!

by
May 20, 2020
in ಕರ್ನಾಟಕ
0
ಜಿಂಕೆ ಮಾಂಸ ಸಾಗಾಟಕ್ಕೆ ಸರ್ಕಾರಿ ಕೋವಿಡ್-19 ವಿಶೇಷ ಆಂಬುಲೆನ್ಸ್ ಬಳಕೆ.!
Share on WhatsAppShare on FacebookShare on Telegram

ಕೊರೋನಾ ಲಾಕ್‌ಡೌನ್ ಸಂದರ್ಭದಲ್ಲಿ ಸರ್ಕಾರಿ ಕೋವಿಡ್-19‌ ವಿಶೇಷ ಆಂಬುಲೆನ್ಸ್‌ ದುರುಪಯೋಗಿಸಿಕೊಂಡು ಜಿಂಕೆ ಮಾಂಸ ಸಾಗಾಟ ಮಾಡುತ್ತಿದ್ದ ಆಂಬ್ಯುಲೆನ್ಸ್‌ ಚಾಲಕ ಹಾಗೂ ಇಬ್ಬರು ಸ್ಟಾಫ್‌ ನರ್ಸ್‌ಗಳನ್ನು ಬಂಧಿಸಲಾಗಿದೆ.

ADVERTISEMENT

ಜಿಂಕೆ ಮಾಂಸವನ್ನು ಭದ್ರಾವತಿಯಿಂದ ಶಿವಮೊಗ್ಗಕ್ಕೆ ಸಾಗಾಟ ಮಾಡುತ್ತಿರುವಾಗ ಅರಣ್ಯ ಅಧಿಕಾರಿಗಳು ಈ ಜಾಲವನ್ನು ಸಾಕ್ಷಿಸಮೇತ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳು ಈ ಮಾಂಸವನ್ನು ಹಳ್ಳಿ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ.

ಹಲವಾರು ದಿನದಿಂದ ಈ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂಬ ಸುದ್ದಿ ಅಧಿಕಾರಿಗಳಿಗೆ ಸಿಕ್ಕಿತ್ತಾದರೂ ಸಾಕ್ಷಿ ಸಮೇತ ಇವರನ್ನು ಬಂಧಿಸುವ ಲೆಕ್ಕ ಹಾಕಿಕೊಂಡಿದ್ದರು. ಅರಣ್ಯ ಸಂಚಾರಿದಳ ಡಿಸಿಎಫ್ಓ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಿ ಈ ಅಕ್ರಮ ಜಾಲವನ್ನು ಬೇಧಿಸಿದ್ದಾರೆ. ಬಂಧಿತರಿಂದ 5 ಕೆಜಿ ಜಿಂಕೆ ಮಾಂಸ ವಶಪಡಿಸಿಕೊಳ್ಳಲಾಗಿದೆ.

Tags: ambulancecovid19deerForest Department
Previous Post

ಕರ್ನಾಟಕ: 15 ಕರೋನಾ ಸೋಂಕಿತರು ತೀವ್ರ ನಿಗಾ ಘಟಕದಲ್ಲಿ.!

Next Post

ಗ್ರಾಮೀಣ ಭಾರತಕ್ಕೆ ಕರೋನಾ ರವಾನಿಸಿದ ವಿವೇಚನಾಹೀನ ಲಾಕ್ ಡೌನ್!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಗ್ರಾಮೀಣ ಭಾರತಕ್ಕೆ ಕರೋನಾ ರವಾನಿಸಿದ ವಿವೇಚನಾಹೀನ ಲಾಕ್ ಡೌನ್!

ಗ್ರಾಮೀಣ ಭಾರತಕ್ಕೆ ಕರೋನಾ ರವಾನಿಸಿದ ವಿವೇಚನಾಹೀನ ಲಾಕ್ ಡೌನ್!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada