ಮಂಡ್ಯ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪಿಇಎಸ್ ಕಾಲೇಜಿಗೆ ಇಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಬುರ್ಖಾ ಧರಿಸಿ ಆಗಮಿಸುತ್ತಿದ್ದಂತೆ ಹಿಂದೂ ಧರ್ಮದ ವಿದ್ಯಾರ್ಥಿಗಳು ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಂತೆ ಇದಕ್ಕೆ ಪ್ರತಿಯಾಗಿ ಮುಸ್ಲಿಂ ವಿದ್ಯಾರ್ಥಿನಿ ಅಲ್ಲಾವು ಅಕ್ಬರ್ ಅಲ್ಲಾವು ಅಕ್ಬರ್ ಎಂದು ಘೋಷಣೆ ಕೂಗಿ ಟಕ್ಕರ್ ನೀಡಿದ್ದಾಳೆ.
AIADMKಗೆ ಬಿಗ್ ಶಾಕ್ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...
Read moreDetails





