ಮಂಡ್ಯ ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪಿಇಎಸ್ ಕಾಲೇಜಿಗೆ ಇಂದು ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ಬುರ್ಖಾ ಧರಿಸಿ ಆಗಮಿಸುತ್ತಿದ್ದಂತೆ ಹಿಂದೂ ಧರ್ಮದ ವಿದ್ಯಾರ್ಥಿಗಳು ಜೈ ಶ್ರೀರಾಮ್, ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಿದ್ದಂತೆ ಇದಕ್ಕೆ ಪ್ರತಿಯಾಗಿ ಮುಸ್ಲಿಂ ವಿದ್ಯಾರ್ಥಿನಿ ಅಲ್ಲಾವು ಅಕ್ಬರ್ ಅಲ್ಲಾವು ಅಕ್ಬರ್ ಎಂದು ಘೋಷಣೆ ಕೂಗಿ ಟಕ್ಕರ್ ನೀಡಿದ್ದಾಳೆ.
ವಿಜಯ್ ಸರ್ಕಾರದ ವಿರುದ್ಧ ಅಣ್ಣಾಮಲೈ ಹೊಸ ಬಾಂಬ್ : ಮಾಜಿ IPS ಸ್ಫೋಟಕ ಆರೋಪಗಳೇನು
ಬೆಂಗಳೂರು : ತಮಿಳುನಾಡಿನಲ್ಲಿ ಪಾರದರ್ಶಕ ಆಡಳಿತ, ಭ್ರಷ್ಟಾಚಾರ ರಹಿತ ಸರ್ಕಾರ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿರುವು ವಿಜಯ್ ಜೋಸೆಫ್ ನೇತೃತ್ವದ ಟಿವಿಕೆ ಸರ್ಕಾರದ ಮಂತ್ರಿಗಳ ವಿರುದ್ಧ ಲಂಚಕ್ಕೆ...
Read moreDetails





