• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಟಿ-20 ವಿಶ್ವಕಪ್;‌ ಶೀಘ್ರವೇ ತೀರ್ಮಾನ ಕೈಗೊಳ್ಳುವಂತೆ ಐಸಿಸಿಗೆ ಆಸ್ಟ್ರೇಲಿಯಾ ಮಾಜಿ ಕಪ್ತಾನ ಆಗ್ರಹ

by
May 24, 2020
in Uncategorized
0
ಟಿ-20 ವಿಶ್ವಕಪ್;‌ ಶೀಘ್ರವೇ ತೀರ್ಮಾನ ಕೈಗೊಳ್ಳುವಂತೆ ಐಸಿಸಿಗೆ ಆಸ್ಟ್ರೇಲಿಯಾ ಮಾಜಿ ಕಪ್ತಾನ ಆಗ್ರಹ
Share on WhatsAppShare on FacebookShare on Telegram

ಅಕ್ಟೋಬರ್-‌ ನವೆಂಬರ್‌ನಲ್ಲಿ ನಡೆಯಬೇಕಾಗಿದ್ದ ಐಸಿಸಿ ಟಿ-20 ವಿಶ್ವಕಪ್‌ ಪಂದ್ಯಗಳು ನಿಗದಿಪಡಿಸಿದ ಸಂಧರ್ಭದಲ್ಲಿ ನಡೆಯುವ ಮುನ್ಸೂಚನೆಯಿಲ್ಲ, ಕರೋನಾ ಸಾಂಕ್ರಮಿಕ ಕ್ರಿಕೆಟ್‌ ಲೋಕದಲ್ಲೂ ತನ್ನ ಪರಿಣಾಮ ಬೀರಿದೆ ಎಂದು ಆಸ್ಟ್ರೇಲಿಯಾ ಮಾಜಿ ಕಪ್ತಾನ ಮಾರ್ಕ್‌ ಟೇಲರ್‌ ಅಭಿಪ್ರಾಯಿಸಿದ್ದಾರೆ.

ADVERTISEMENT

ಅಲ್ಲದೆ ವಿಶ್ವಕಪ್‌ ಹಾಗೂ ಭಾರತದ ಐಪಿಎಲ್‌ ಎರಡೂ ಒಟ್ಟಿಗೇ ಶುರುವಾದರೆ ಆಸ್ಟ್ರೇಲಿಯಾದ ಆಟಗಾರರು ಐಪಿಎಲ್‌ನಲ್ಲಿ ಭಾಗವಹಿಸುವ ಸಾಧ್ಯತೆ ಇದೆಯೆಂದು ಅನಿಸಿಕೆ ವ್ಯಕ್ತಪಡಿಸಿರುವ ಟೇಲರ್‌, ವಿಶ್ವಕಪ್‌ ವೇಳಾಪಟ್ಟಿಯ ಕುರಿತು ಐಸಿಸಿ ಶೀಘ್ರವಾಗಿ ತೀರ್ಮಾನ ಕೈಗೊಳ್ಳಬೇಕೆಂದು ಹೇಳಿದ್ದಾರೆ.

ಐಸಿಸಿ ಬೋರ್ಡ್‌ ಮೀಟಿಂಗ್ ಮೇ 28 ರಂದು ನಡೆಯಲಿದ್ದು, ಕೋವಿಡ್‌-19 ಸಾಂಕ್ರಾಮಿಕ ರೋಗ, ಟಿ-20 ವಿಶ್ವಕಪ್‌ ವೇಳಾಪಟ್ಟಿ ಮುಂತಾದ ವಿಷಯಗಳ ಚರ್ಚೆ ನಡೆಯಲಿದೆ.

ಈ ವಾರದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಂಡರೆ ಅನುಕೂಲವಾಗಲಿದೆ, ಅದಕ್ಕೆ ತಕ್ಕಂತೆ ಯೋಜನೆ ರೂಪಿಸಬಹುದೆಂದು ಹೇಳಿದ್ದಾರೆ.

ಕ್ರಿಕಟ್‌ ಆಸ್ಟ್ರೇಲಿಯಾದ ಮುಖ್ಯಸ್ಥ ಕೆವಿನ್‌ ರಾಬರ್ಟ್ಸ್ ಆಗಸ್ಟರವರೆಗೆ ವಿಶ್ವಕಪ್‌ ಕುರಿತಾದ ಖಚಿತ ಮಾಹಿತಿ ಬರಲಾರದೆಂದು ಅಭಿಪ್ರಾಯಿಸಿದ್ದಾರೆ.

ವಿಶ್ವದ ವಿವಿಧ ತಂಡಗಳು ಹಾಗೂ ಆಟಗಾರರು ವಿಶ್ವಕಪ್‌ ಕುರಿತಾದ ನಿಶ್ಚಿತ ನಿಲುವಿಗಾಗಿ ಕಾಯುತ್ತಿದ್ದಾರೆ. ವಿಶ್ವಕಪ್‌ ವೇಳಾಪಟ್ಟಿ ಬರುವಲ್ಲಿವರೆಗೆ ಬಿಸಿಸಿಐ ಐಪಿಎಲ್‌ಗೆ ಹೊಸ ದಿನಾಂಕಗಳನ್ನು ನಿರ್ಧರಿಸುವುದಿಲ್ಲ ಎಂದು ಗಾಯಕ್‌ವಾಡೆ ಹೇಳಿದ್ದರು.

Tags: ಆಸ್ಟ್ರೇಲಿಯಾಕ್ರೀಡೆಟಿ-20 ವಿಶ್ವಕಪ್‌ಭಾರತ
Previous Post

ಕಾಡಿನ ಲೋಕದ ಕಥೆಗಳು…

Next Post

ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

Related Posts

Uncategorized

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

by ಪ್ರತಿಧ್ವನಿ
October 11, 2025
0

ಲಾಲ್ ಬಾಗ್ ಗೆ ತೊಂದರೆಯಾಗಬಾರದು, ಜನರಲ್ಲಿ ನಾಗರಿಕ ಪ್ರಜ್ಞೆ ಮೂಡಿಸಿ, ಶಾಲಾ ಮುಂಭಾಗದ ರಸ್ತೆಗಳಲ್ಲಿ ಸಂಚಾರ ದಟ್ಟಣೆ, ಓಸಿ ಸಿಸಿ ಸಮಸ್ಯೆ ನಿವಾರಣೆ, ಕಸ ನಿರ್ವಹಣೆ ಬಗ್ಗೆ...

Read moreDetails
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

ಕನ್ನಡ ನಟ ನಟಿಯರಿಗೆ ಅವಮಾನ ಆಗಿದ್ದು ಒಳ್ಳೆಯದೇ: ಭರತನಾಡು

September 7, 2025
Next Post
ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

ಸಂತ್ರಸ್ಥರ ಮನೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ; ಆರೋಪಕ್ಕೆ ಸಚಿವ ಸೋಮಣ್ಣ ಗರಂ

Please login to join discussion

Recent News

Top Story

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
October 13, 2025
Top Story

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

by ಪ್ರತಿಧ್ವನಿ
October 13, 2025
Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

by ಪ್ರತಿಧ್ವನಿ
October 13, 2025
Top Story

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

by ಪ್ರತಿಧ್ವನಿ
October 13, 2025
Top Story

Kantara Chapter-1: ಗಲ್ಲಾಪೆಟ್ಟಿಗೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಕಾಂತಾರ ಚಾಪ್ಟರ್ 1’ .

by ಪ್ರತಿಧ್ವನಿ
October 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಉತ್ತಮ ಗುಣಮಟ್ಟದ ನೀರು ಬಳಕೆ ಹಾಗೂ ಸಂಶೋಧನಗೆ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ..!!

October 13, 2025

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada