• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಟ್ವಿಟರ್ ಟಾಪ್ 10: ಮಹೇಶ್ ಬಾಬು ನಂ. 1

by
July 25, 2020
in ದೇಶ
0
ಟ್ವಿಟರ್ ಟಾಪ್ 10: ಮಹೇಶ್ ಬಾಬು ನಂ. 1
Share on WhatsAppShare on FacebookShare on Telegram

ಟಾಲಿವುಡ್‌ ನಟ ಮಹೇಶ್‌ ಬಾಬು ಹುಟ್ಟಿದ ದಿನಕ್ಕೆ ಟ್ವಿಟರ್‌ ಈಗಲೇ ಸಜ್ಜಾಗಿದೆ. ಮಹೇಶ್‌ ಬಾಬು ಅಭಿಮಾನಿಗಳು ಬಾಬು ಅವರ ಹುಟ್ಟಿದ ಹಬ್ಬದ ಪ್ರಯುಕ್ತ ಕಾಮನ್‌ ಡಿಪಿಯನ್ನು ಟ್ರೆಂಡ್‌ ಮಾಡುತ್ತಿದ್ದಾರೆ. ಈಗಾಗಲೇ 30 ಲಕ್ಷಕ್ಕೂ ಅಧಿಕ ಮಂದಿ ಈ ಟ್ರೆಂಡ್‌ ನಲ್ಲಿ ಭಾಗಿಯಾಗಿದ್ದಾರೆ.

Best wishes to Mahesh Babu from my country pakistanis lots of love and respect for the birthday celebration #MaheshBabuBdayCDP pic.twitter.com/j4NkQRCvlI

— SARMAD SALMAN (SIDHEART ) (@sarmadsalman6) July 25, 2020


ಅದರೊಂದಿಗೆ ಕಾಳ(ಶಿವ) ಕೂಡಾ ಭಕ್ತಾದಿಗಳಿಂದ ಟ್ರೆಂಡ್‌ ಆಗುತ್ತಿದ್ದಾನೆ. #Kaal_IsThe_SpeakerOfGita ಎಂದು ಟ್ವಿಟರ್‌ ನಲ್ಲಿ ಶಿವನ ಭಕ್ತರು ಟ್ರೆಂಡ್‌ ಮಾಡುತ್ತಿದ್ದಾರೆ.

#Kaal_IsThe_SpeakerOfGita

Adhyay 15 Shlok 4 and Adhyay 18, Shlok 62, this Brahm is asking Arjun to go in the refuge of Supreme God to attain supreme peace and eternal place (Satlok)

These evidences indicate that neither the saints of Satyug, Brahma Ji, Vishnu Ji, pic.twitter.com/pDSDaPGXeV

— Shalini Mehta (@Shalumehta95) July 25, 2020


ಸಲ್ಮಾನ್‌ ಖಾನ್‌ ಸಿನೆಮಾ ಕಿಕ್‌ ಬಿಡುಗಡೆಯಾಗಿ 6 ವರ್ಷವಾದ ಹಿನ್ನಲೆಯಲ್ಲಿ ಕಿಕ್‌ ಸಿನೆಮಾದ ಅಭಿಮಾನಿಗಳು 6 YEARS OF BLOCKBUSTER KICK ಎಂದು ಟ್ವೀಟ್‌ ಮಾಡಿ ಟ್ರೆಂಡ್‌ ಸೆಟ್‌ ಮಾಡಿದ್ದಾರೆ.

ತೆಲುಗು ನಟ ಪ್ರಭಾಸ್‌ ಕೂಡಾ ಟಾಪ್‌ 10 ಟ್ರೆಂಡ್‌ ಒಳಗೆ ಸ್ಥಾನ ಪಡೆದಿದ್ದಾರೆ. ಉಳಿದಂತೆ ಸುಶಾಂತ್‌ ಸಿಂಗ್‌ ರಜಪೂತ್‌ ಪರ ಟ್ವೀಟ್‌ಗಳು ಇಂದೂ ಟ್ರೆಂಡ್‌ ಆಗಿವೆ. ಜೊತೆಗೆ ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಕೂಡಾ ಟ್ವೀಟಿಗರಿಂದ ಟ್ರೆಂಡ್‌ ಆಗಿದ್ದಾರೆ. ಸಾವಿರಾರು ಟ್ವೀಟಿಗರು ಟಂಬೇಡ್ಕರ್‌ಗೆ ಇಂದು ದನ್ಯವಾದ ಅರ್ಪಿಸಿದ್ದಾರೆ. #Thanks_Dr_Ambedkar ಎಂದು ಟ್ವಿಟರ್‌ ಟ್ರೆಂಡ್‌ ಮಾಡಿ ಅಂಬೇಡ್ಕರ್‌ ಅವರನ್ನು ನೆನಪಿಸುತ್ತಿದ್ದಾರೆ

Dr. Ambedkar was a great nationalist, social thinker, political reformer, philosophical writer with progressive ideas. He stood for all political, social and cultural actions which increased the reason of human development and happiness.#Thanks_Dr_Ambedkar

— A.K Gautam (@Agautam179) July 25, 2020


ADVERTISEMENT
Tags: ಟ್ವಿಟರ್
Previous Post

ಕರ್ನಾಟಕ: ಸತತ ಮೂರನೇ ದಿನ 5 ಸಾವಿರದ ಗಡಿ ದಾಟಿದ ಹೊಸ ಪ್ರಕರಣಗಳು

Next Post

ಅನವಶ್ಯಕ ಓಡಾಡುವವರ ವಿರುದ್ಧ ಕ್ರಮ: BBMP ಕಮಿಷನರ್

Related Posts

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
0

ನವದೆಹಲಿ: ನವೆಂಬರ್ 17: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು ಸಲ್ಲಿಸಿದರು....

Read moreDetails
ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

November 17, 2025
ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

ಬಿಹಾರದಲ್ಲಿ ಮರು ಚುನಾವಣೆ ನಡೆಸಬೇಕು: ರಾಬರ್ಟ್‌ ವಾದ್ರಾ ಆಗ್ರಹ

November 17, 2025
ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

ಸೌದಿ ಅರೇಬಿಯಾದಲ್ಲಿ ಭೀಕರ ದುರಂತ: 42 ಭಾರತೀಯರು ಸಜೀವ ದಹನ

November 17, 2025
ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

ಯುವ ಸಮಾಜದ ಗುರಿ ಆದ್ಯತೆ ಮತ್ತು ಜವಾಬ್ದಾರಿ

November 17, 2025
Next Post
ಅನವಶ್ಯಕ ಓಡಾಡುವವರ ವಿರುದ್ಧ ಕ್ರಮ: BBMP ಕಮಿಷನರ್

ಅನವಶ್ಯಕ ಓಡಾಡುವವರ ವಿರುದ್ಧ ಕ್ರಮ: BBMP ಕಮಿಷನರ್

Please login to join discussion

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ
Top Story

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

by ಪ್ರತಿಧ್ವನಿ
November 18, 2025
ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ
Top Story

ಮೆಟ್ರೋ ಬ್ಲಾಸ್ಟ್ ಇಮೇಲ್ ಮಾಡಿದ್ದವನ ಬಂಧನ

by ಪ್ರತಿಧ್ವನಿ
November 18, 2025
Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

November 18, 2025
ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

ಸಿದ್ದು – ಡಿಕೆ ಕಾಂಗ್ರೆಸ್ ಪಕ್ಷದ ಎರಡು ಕಣ್ಣುಗಳು: ಎಚ್.ಸಿ. ಬಾಲಕೃಷ್ಣ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada