ಮಹದಾಯಿ, ಭದ್ರಾ ವಿಚಾರ;ಪ್ರಹ್ಲಾದ ಜೋಶಿಯವರಿಗೆ ದೀರ್ಘ ದಂಡ ನಮಸ್ಕಾರ ಹಾಕುತ್ತೇನೆ:ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು:"ಮಾನ್ಯ ಸಂಸದರೇ ದರ್ಶನ್, ಮುಡಾ (Muda)ವಿಚಾರ ಎಲ್ಲವನ್ನು ಬಿಟ್ಟುಬಿಡಿ.ಮಹದಾಯಿಗೆ ಅನುಮತಿ ಹಾಗೂ ಭದ್ರಾ ಮೇಲ್ದಂಡೆಗೆ ಹಣ ಕೊಡಿಸಿ ಎಂದು Ganesha festival)ಗಣೇಶ ಹಬ್ಬದ ದಿನ ಕೈ ಮುಗಿದು...
Read more