• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಡಿಜಿಟಲ್‌ ಮಾಧ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ – ಸುಪ್ರಿಂಗೆ ಕೇಂದ್ರ ಅಫಿಡವಿಟ್‌

by
September 18, 2020
in ದೇಶ
0
ಡಿಜಿಟಲ್‌ ಮಾಧ್ಯಮವನ್ನು ನಿಯಂತ್ರಿಸುವ ಅಗತ್ಯವಿದೆ – ಸುಪ್ರಿಂಗೆ ಕೇಂದ್ರ ಅಫಿಡವಿಟ್‌
Share on WhatsAppShare on FacebookShare on Telegram

ದೇಶದಲ್ಲಿ ಡಿಜಿಟಲ್‌ ಮಾಧ್ಯಮಗಳನ್ನು ಕೂಡಾ ನಿಯಂತ್ರಿಸುವ ಅಗತ್ಯವಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆ ಸುಪ್ರಿಂಕೋರ್ಟ್‌ಗೆ ತಿಳಿಸಿದೆ. ಎಲೆಕ್ಟ್ರಾನಿಕ್‌ ಮಾಧ್ಯಮಗಳಂತೆಯೇ ಡಿಜಿಟಲ್‌ ಮಾಧ್ಯಮಗಳ ಸುದಿಗಳು ಕೂಡಾ ವೈರಲ್‌ ಆಗುತ್ತಿರುವುದರಿಂದ, ಅವುಗಳ ನಿಯಂತ್ರಣವೂ ಆಗಬೇಕಿದೆ ಎಂದು ಕೇಂದ್ರ ಹೇಳಿದೆ.

ADVERTISEMENT

Also Read: ಸುದರ್ಶನ್‌ ಟಿವಿ ʼUPSC ಜಿಹಾದ್ʼ ಕಾರ್ಯಕ್ರಮ: ಐಪಿಎಸ್‌ ಅಸೋಷಿಯೇಷನ್ ಖಂಡನೆ

ಮಾಧ್ಯಮಗಳು ದ್ವೇಷ ಹಬ್ಬಿಸುವುದನ್ನು ನಿಯಂತ್ರಿಸುವ ಸಲುವಾಗಿ ನಿಷ್ಪಕ್ಷಪಾತವಾಗಿರುವ ಸಲಹೆಗಾರ ಅಥವಾ ಸಲಹೆಗಾರರ ಸಮಿತಿಯನ್ನು ರಚಿಸಬೇಕೆಂದು ಕೇಂದ್ರ ಸುಪ್ರಿಂಕೋರ್ಟ್‌ ಬಳಿ ಕೇಳಿಕೊಂಡಿದೆ. “ಡಿಜಿಟಲ್‌ ಮಾಧ್ಯಮಗಳು ಅತ್ಯಂತ ವೇಗವಾಗಿ ಜನರನ್ನು ತಲುಪುತ್ತಿವೆ. ವಾಟ್ಸಾಪ್‌, ಟ್ವಿಟರ್‌ ಮತ್ತು ಫೇಸ್‌ಬುಕ್‌ಗಳನ್ನು ಉಪಯೋಗದಿಂದ ಸುದ್ದಿಗಳು ಶೀಘ್ರದಲ್ಲಿ ವೈರಲ್‌ ಆಗುತ್ತಿವೆ. ಡಿಜಿಟಲ್‌ ಮೀಡಿಯಾಗಳ ಪ್ರಭಾವ ಗಂಭೀರವಾದದ್ದು. ಕೋರ್ಟ್‌ ಈ ಕುರಿತಾಗಿ ಕ್ರಮ ಕೈಗೊಳ್ಳಬೇಕಿದೆ,” ಎಂದು ತನ್ನ ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ಹೇಳಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಟಿವಿ ಮತ್ತು ಪತ್ರಿಕೆಗಳ ನಿಯಂತ್ರಣಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಆದರೆ, ಡಿಜಿಟಲ್‌ ಮಾಧ್ಯಮಗಳ ನಿಯಂತ್ರಣಕ್ಕೆ ಅವಕಾಶವಿಲ್ಲ. ಹಾಗಾಗಿ, ನ್ಯಾಯಾಲಯವು ಈ ಕುರಿತಾಗಿ ಕೂಡಾ ಗಮನ ಹರಿಸಬೇಕು. ಈ ವಿಚಾರಣೆ ಕೇವಲ ಸುದರ್ಶನ್‌ ಟಿವಿಗೆ ಮಾತ್ರ ಸೀಮಿತಗೊಳಿಸಬಾರದು,” ಎಂದು ಹೇಳಿದೆ.

ಸುದರ್ಶನ್‌ ಟಿವಿಯಲ್ಲಿ ಪ್ರಸಾರವಾಗಬೇಕಿದ್ದ ʼಯುಪಿಎಸ್‌ಸಿ ಜಿಹಾದ್‌ʼ ಕಾರ್ಯಕ್ರಮವನ್ನು ಪ್ರಸಾರವಾಗದಂತೆ ತಡೆಯಲು ಸುಪ್ರಿಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ವೇಳೆ ಕೇಂದ್ರ ಸರ್ಕಾರ ಈ ಅಫಿಡವಿಟ್‌ ಸಲ್ಲಿಸಿತ್ತು.

Also Read: UPSC ಜಿಹಾದ್: ಪ್ರಾಯೋಜಕತ್ವ ನೀಡಿದ ಅಮುಲ್ ಸಂಸ್ಥೆ ವಿರುದ್ಧ ಬಾಯ್ಕಾಟ್ ಅಭಿಯಾನ

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹೆಚ್ಚಾಗಿ ಮುಸ್ಲಿಂ ಅಭ್ಯರ್ಥಿಗಳೇ ತೇರ್ಗಡೆಯಾಗುತ್ತಿದ್ದಾರೆ. ಇದು ಯುಪಿಎಸ್‌ಸಿ ಜಿಹಾದ್‌ ಎಂದು ಬಿಂಬಿಸುವ ರೀತಿಯಲ್ಲಿ ಆ ಕಾರ್ಯಕ್ರಮದ ಟ್ರೈಲರ್‌ ಅನ್ನು ಪ್ರಸಾರ ಮಾಡಲಾಗಿತ್ತು. ಇದರಲ್ಲಿ ಮಾತನಾಡುವ ಸುದರ್ಶನ್‌ ನ್ಯೂಸ್‌ ಟಿವಿಯ ಸುರೇಶ್‌ ಚವ್ಹಾಂಕೆ, ತಮ್ಮ ಮಾತಿನ ಮಧ್ಯೆ ಜಾಮಿಯಾ ಮಿಲಿಯಾ ಯುನಿವರ್ಸಿಟಿಯಿಂದ ಬರುವಂತಹ ಜಿಹಾದಿಗಳು ನಿಮ್ಮ ಜಿಲ್ಲೆಯ ಜಿಲ್ಲಾಧಿಕಾರಿಗಳಾದರೆ ಏನು ಮಾಡುತ್ತೀರಾ ಎಂಬಂತಹ ದ್ವೇಷಪೂರಿತವಾದ ಮಾತುಗಳನ್ನು ಆಡುತ್ತಾರೆ.

Also Read: ವಿವಾದಿತ ʼಯುಪಿಎಸ್‌ಸಿ ಜಿಹಾದ್ʼ ಕಾರ್ಯಕ್ರಮ ಪ್ರಸಾರಕ್ಕೆ ಹಸಿರು ನಿಶಾನೆ ನೀಡಿದ ಕೇಂದ್ರ

ಈ ಕಾರ್ಯಕ್ರಮದ ಪ್ರಸಾರಕ್ಕೆ ತಡೆ ನೀಡಿ ಆದೇಶ ಹೊರಡಿಸಿರುವ ಸುಪ್ರಿಂಕೋರ್ಟ್‌ ಭಾರತವು ನಾಗರಿಕತೆಗಳ, ಸಂಸ್ಕೃತಿಗಳ, ಧರ್ಮಗಳ ಮತ್ತು ಭಾಷೆಗಳ ದ್ರಾವಕ ಕೇಂದ್ರ ಎಂದ ಹೇಳಿದೆ. ಯಾವುದೇ ಧಾರ್ಮಿಕ ಸಮುದಾಯಕ್ಕೆ ಧಕ್ಕೆ ಉಂಟುಮಾಡುವಂತಹ ಪ್ರಯತ್ನವನ್ನು ಈ ನ್ಯಾಯಾಲಯವು ತೀವ್ರವಾಗಿ ಖಂಡಿಸುತ್ತದೆ, ಎಂದು ನ್ಯಾಯಾಲಯ ಹೇಳಿದೆ.

Tags: Digital MediaSudarshan TVsupreme courtUPSC Jihadಡಿಜಿಟಲ್‌ ಮಾಧ್ಯಮಯುಪಿಎಸ್‌ಸಿ ಜಿಹಾದ್‌ಸುದರ್ಶನ್‌ ಟಿವಿ
Previous Post

ನರೇಂದ್ರ ಮೋದಿಯವರ ಕಣ್ಣು ತೆರೆಸಿ -ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಸಲಹೆ

Next Post

ಇನ್ಸ್ಟಗ್ರಾಮ್ ಬಳಕೆದಾರರ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ: ಫೇಸ್‌ಬುಕ್ ವಿರುದ್ಧ ಆರೋಪ

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಇನ್ಸ್ಟಗ್ರಾಮ್ ಬಳಕೆದಾರರ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ: ಫೇಸ್‌ಬುಕ್ ವಿರುದ್ಧ ಆರೋಪ

ಇನ್ಸ್ಟಗ್ರಾಮ್ ಬಳಕೆದಾರರ ಮೇಲೆ ಗೂಢಚಾರಿಕೆ ನಡೆಸಲಾಗುತ್ತಿದೆ: ಫೇಸ್‌ಬುಕ್ ವಿರುದ್ಧ ಆರೋಪ

Please login to join discussion

Recent News

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada