• Home
  • About Us
  • ಕರ್ನಾಟಕ
Friday, September 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ತಂಡಗಳ ಸಂಖ್ಯೆ ಹೆಚ್ಚುಗೊಳಿಸಲು ಐಪಿಎಲ್ ಸಿದ್ಧವಾಗಿದೆ- ರಾಹುಲ್ ದ್ರಾವಿಡ್

by
November 14, 2020
in Uncategorized
0
ತಂಡಗಳ ಸಂಖ್ಯೆ ಹೆಚ್ಚುಗೊಳಿಸಲು ಐಪಿಎಲ್ ಸಿದ್ಧವಾಗಿದೆ- ರಾಹುಲ್ ದ್ರಾವಿಡ್
Share on WhatsAppShare on FacebookShare on Telegram

ಐಪಿಎಲ್ ಪಂದ್ಯಾಟದಲ್ಲಿ ಹೆಚ್ಚಿನ ತಂಡಗಳನ್ನು ಸೇರಿಸಿಕೊಳ್ಳುವ ಸಾಧ್ಯತೆಯನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA)ಯ ನಿರ್ದೇಶಕ ರಾಹುಲ್ ದ್ರಾವಿಡ್ ಬಹಿರಂಗಪಡಿಸಿದ್ದಾರೆ. ಐಪಿಎಲ್ ನ ತಂಡಗಳ ಸಂಖ್ಯೆಯನ್ನು ಹೆಚ್ಚಿಸುವುದು ಬಿಸಿಸಿಐನ ದೀರ್ಘಕಾಲಿಕ ಯೋಜನೆಯಾಗಿದ್ದು, ಯಾವುದೇ ಗುಣಮಟ್ಟದಲ್ಲಿ ರಾಜಿ ಆಗದಂತೆ ಎಂಟಕ್ಕಿಂತ ಹೆಚ್ಚು ತಂಡಗಳನ್ನು ಆಡಿಸಬಹುದೆಂದು ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

2021 ರ ಐಪಿಎಲ್ ಪಂದ್ಯಾಟದಲ್ಲಿ 9 ತಂಡಗಳನ್ನು ಹಾಗೂ 2023 ರ ಐಪಿಎಲ್ ಪಂದ್ಯಾಕೂಟದಲ್ಲಿ 10 ತಂಡಗಳನ್ನು ಆಡಿಸುವುದಾಗಿ ಬಿಸಿಸಿಐ ದೀರ್ಘಕಾಲಿಕ ಯೋಜನೆ ಹಾಕಿಕೊಂಡಿದೆ ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

2021 ರ ಪಂದ್ಯಾಕೂಟದಲ್ಲಿ 9 ತಂಡಗಳನ್ನು ಆಡಿಸುವುದು ಖಂಡಿತವಾಗಿಯೂ ಸಾಧ್ಯ ಎಂದು ರಾಜಸ್ಥಾನ್ ರಾಯಲ್ಸ್ ತಂಡದ ಸಹ-ಮಾಲಿಕ ಮನೋಜ್ ಬದಲೆ ಈ ಹಿಂದೆ ಹೇಳಿದ್ದರು. ಆ ಹಿನ್ನೆಲೆಯಲ್ಲಿ ರಾಹುಲ್ ದ್ರಾವಿಡ್ ವಿಶ್ವಾಸವೂ ಕುತೂಹಲ ಮೂಡಿಸಿದೆ.

ಆಡಲು ಅವಕಾಶ ಸಿಗದ ಸಾಕಷ್ಟು ಪ್ರತಿಭಾವಂತರು ಇದ್ದಾರೆ. ಆ ಪ್ರತಿಭಾವಂತರ ದೃಷ್ಟಿಕೋನದಲ್ಲಿ ನೋಡುವುದಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಿದೆ ಎಂದು ನಾನು ಭಾವಿಸುತ್ತೇನೆ, ಪ್ರತಿಭೆಯ ದೃಷ್ಟಿಕೋನಕ್ಕೆ ಅನುಗುಣವಾಗಿ ಸಾಕಷ್ಟು ಹೊಸ ಹೆಸರುಗಳು ಮತ್ತು ಮುಖಗಳು ಇರುವುದರಿಂದ ನಾವು ಸಿದ್ಧರಿದ್ದೇವೆ ಎಂದು ನಾನು ನಂಬುವುದಾಗಿ ದ್ರಾವಿಡ್ ತಿಳಿಸಿದ್ದಾರೆ. ಹೆಚ್ಚಿನ ತಂಡಗಳಿದ್ದರೆ, ಎಲ್ಲಾ ಪ್ರತಿಭಾವಂತ ಆಟಗಾರರನ್ನು ಅಳವಡಿಸಬಹುದಾಗಿದೆ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Tags: IPLNCARahul Dravid
Previous Post

ಬಿಹಾರ ಚುನಾವಣೆ: ಇತರೆ ಪಕ್ಷಗಳ ವೈಫಲ್ಯವನ್ನು ತನ್ನ ಗೆಲುವಿಗೆ ಬಳಸಿಕೊಂಡ AIMIM

Next Post

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು – BSY

Related Posts

Uncategorized

Namratha Gowda: “ಮಹಾನ್” ಚಿತ್ರದಲ್ಲಿ “ಬಿಗ್ ಬಾಸ್” ನಟಿ .

by ಪ್ರತಿಧ್ವನಿ
September 3, 2025
0

ಪಿ.ಸಿ.ಶೇಖರ್ ನಿರ್ದೇಶನದ ಹಾಗೂ ಪ್ರಕಾಶ್ ಬುದ್ದೂರು ನಿರ್ಮಾಣದ ಈ ಚಿತ್ರದಲ್ಲಿ ನಮ್ರತಾ ಗೌಡ (Namratha Gowda) ನಟನೆ .. "ನಾಗಿಣಿ" (Nagini Serial) ಧಾರಾವಾಹಿಯ ಮೂಲಕ ನಾಡಿನ...

Read moreDetails
ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

ಬಿಹಾರ ಚುನಾವಣಾ ಪ್ರಚಾರಕ್ಕಿಳಿದ ಸಿಎಂ ಸಿದ್ದರಾಮಯ್ಯ –  ವೋಟ‌ರ್ ಅಧಿಕಾ‌ರ್ ರ್ಯಾಲಿಯಲ್ಲಿ ಭಾಗಿ 

August 29, 2025

RCB ಕಾಲ್ತುಳಿತ ನೆನೆದು ಸಿಎಂ ಸಿದ್ದರಾಮಯ್ಯ ಭಾವುಕ..!

August 22, 2025

DK Shivakumar: ಬಿಜೆಪಿ-ಆರ್ ಎಸ್ ಎಸ್ ಜೊತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ..!!

August 22, 2025

KJ George: ಇಂಧನ ಸಚಿವ ಜಾರ್ಜ್‌ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ

August 7, 2025
Next Post
ಸಂಪುಟ ವಿಸ್ತರಣೆಯೋ

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು - BSY

Please login to join discussion

Recent News

Top Story

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

by ಪ್ರತಿಧ್ವನಿ
September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ
Top Story

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

by ನಾ ದಿವಾಕರ
September 4, 2025
Top Story

ಪಿಎಂಎಫ್ಎಂಇ ಯೋಜನೆಯಲ್ಲಿ ಕರ್ನಾಟಕದ ಅಭೂತಪೂರ್ವ ಪ್ರಗತಿ: ಕೃಷಿ ಸಚಿವ ಎನ್. ಚಲುವರಾಯಸ್ವಾಮಿ

by ಪ್ರತಿಧ್ವನಿ
September 4, 2025
Top Story

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ .

by ಪ್ರತಿಧ್ವನಿ
September 4, 2025
Top Story

ಸೆಪ್ಟೆಂಬರ್ 5 ರಿಂದ “ಅಮೇಜಾನ್ ಪ್ರೈಮ್” ನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ “ಕೊತ್ತಲವಾಡಿ” .

by ಪ್ರತಿಧ್ವನಿ
September 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮಹಿಳೆಯರನ್ನು ವೃತ್ತಿಜೀವನದಲ್ಲಿ ಪುನಃ ತೊಡಗಿಸಲು ಹರ್‌ಕೀ ಸಂಸ್ಥೆಯೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚೆ..!

September 4, 2025
ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

ಮೌಲ್ಯ ಕಳೆದ ಸಮಾಜದಲ್ಲಿ ಶಿಕ್ಷಕರ ಪಾತ್ರ

September 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada