• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ತಂಡಗಳ ಸಂಖ್ಯೆ ಹೆಚ್ಚುಗೊಳಿಸಲು ಐಪಿಎಲ್ ಸಿದ್ಧವಾಗಿದೆ- ರಾಹುಲ್ ದ್ರಾವಿಡ್

by
November 14, 2020
in Uncategorized
0
ತಂಡಗಳ ಸಂಖ್ಯೆ ಹೆಚ್ಚುಗೊಳಿಸಲು ಐಪಿಎಲ್ ಸಿದ್ಧವಾಗಿದೆ- ರಾಹುಲ್ ದ್ರಾವಿಡ್
Share on WhatsAppShare on FacebookShare on Telegram

ಐಪಿಎಲ್ ಪಂದ್ಯಾಟದಲ್ಲಿ ಹೆಚ್ಚಿನ ತಂಡಗಳನ್ನು ಸೇರಿಸಿಕೊಳ್ಳುವ ಸಾಧ್ಯತೆಯನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (NCA)ಯ ನಿರ್ದೇಶಕ ರಾಹುಲ್ ದ್ರಾವಿಡ್ ಬಹಿರಂಗಪಡಿಸಿದ್ದಾರೆ. ಐಪಿಎಲ್ ನ ತಂಡಗಳ ಸಂಖ್ಯೆಯನ್ನು ಹೆಚ್ಚಿಸುವುದು ಬಿಸಿಸಿಐನ ದೀರ್ಘಕಾಲಿಕ ಯೋಜನೆಯಾಗಿದ್ದು, ಯಾವುದೇ ಗುಣಮಟ್ಟದಲ್ಲಿ ರಾಜಿ ಆಗದಂತೆ ಎಂಟಕ್ಕಿಂತ ಹೆಚ್ಚು ತಂಡಗಳನ್ನು ಆಡಿಸಬಹುದೆಂದು ದ್ರಾವಿಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ADVERTISEMENT

2021 ರ ಐಪಿಎಲ್ ಪಂದ್ಯಾಟದಲ್ಲಿ 9 ತಂಡಗಳನ್ನು ಹಾಗೂ 2023 ರ ಐಪಿಎಲ್ ಪಂದ್ಯಾಕೂಟದಲ್ಲಿ 10 ತಂಡಗಳನ್ನು ಆಡಿಸುವುದಾಗಿ ಬಿಸಿಸಿಐ ದೀರ್ಘಕಾಲಿಕ ಯೋಜನೆ ಹಾಕಿಕೊಂಡಿದೆ ಎಂಬ ಮಾತುಗಳು ಈಗಾಗಲೇ ಕೇಳಿ ಬರುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

2021 ರ ಪಂದ್ಯಾಕೂಟದಲ್ಲಿ 9 ತಂಡಗಳನ್ನು ಆಡಿಸುವುದು ಖಂಡಿತವಾಗಿಯೂ ಸಾಧ್ಯ ಎಂದು ರಾಜಸ್ಥಾನ್ ರಾಯಲ್ಸ್ ತಂಡದ ಸಹ-ಮಾಲಿಕ ಮನೋಜ್ ಬದಲೆ ಈ ಹಿಂದೆ ಹೇಳಿದ್ದರು. ಆ ಹಿನ್ನೆಲೆಯಲ್ಲಿ ರಾಹುಲ್ ದ್ರಾವಿಡ್ ವಿಶ್ವಾಸವೂ ಕುತೂಹಲ ಮೂಡಿಸಿದೆ.

ಆಡಲು ಅವಕಾಶ ಸಿಗದ ಸಾಕಷ್ಟು ಪ್ರತಿಭಾವಂತರು ಇದ್ದಾರೆ. ಆ ಪ್ರತಿಭಾವಂತರ ದೃಷ್ಟಿಕೋನದಲ್ಲಿ ನೋಡುವುದಾದರೆ ಐಪಿಎಲ್ ವಿಸ್ತರಣೆಗೆ ಸಿದ್ಧವಾಗಿದೆ ಎಂದು ನಾನು ಭಾವಿಸುತ್ತೇನೆ, ಪ್ರತಿಭೆಯ ದೃಷ್ಟಿಕೋನಕ್ಕೆ ಅನುಗುಣವಾಗಿ ಸಾಕಷ್ಟು ಹೊಸ ಹೆಸರುಗಳು ಮತ್ತು ಮುಖಗಳು ಇರುವುದರಿಂದ ನಾವು ಸಿದ್ಧರಿದ್ದೇವೆ ಎಂದು ನಾನು ನಂಬುವುದಾಗಿ ದ್ರಾವಿಡ್ ತಿಳಿಸಿದ್ದಾರೆ. ಹೆಚ್ಚಿನ ತಂಡಗಳಿದ್ದರೆ, ಎಲ್ಲಾ ಪ್ರತಿಭಾವಂತ ಆಟಗಾರರನ್ನು ಅಳವಡಿಸಬಹುದಾಗಿದೆ ಮತ್ತು ಗುಣಮಟ್ಟದಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು ಅವರು ಹೇಳಿದ್ದಾರೆ.

Tags: IPLNCARahul Dravid
Previous Post

ಬಿಹಾರ ಚುನಾವಣೆ: ಇತರೆ ಪಕ್ಷಗಳ ವೈಫಲ್ಯವನ್ನು ತನ್ನ ಗೆಲುವಿಗೆ ಬಳಸಿಕೊಂಡ AIMIM

Next Post

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು – BSY

Related Posts

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !
Uncategorized

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

by ಪ್ರತಿಧ್ವನಿ
April 11, 2026
0

ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದ ಸಾರ್ವಜನಿಕ ಸಭೆ ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಕೆಟಿಸಿ ನಗರದಲ್ಲಿ ಭಾರೀ ಗಮನ ಸೆಳೆದಿತು. ಪಾಲಯಂಕೊಟ್ಟೈ ಕ್ಷೇತ್ರದಲ್ಲಿ ನಡೆದ ಈ...

Read moreDetails
ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

April 9, 2026
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
Next Post
ಸಂಪುಟ ವಿಸ್ತರಣೆಯೋ

ಸಂಪುಟ ವಿಸ್ತರಣೆಯೋ, ಪುನರ್‌ರಚನೆಯೋ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟದ್ದು - BSY

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada